ಸರಕಾರ ಆಡಳಿತ ಮುಕ್ತ ದೇವಸ್ಥಾನಗಳು: ತೊಗಾಡಿಯಾ ಆಗ್ರಹ


Team Udayavani, Nov 25, 2017, 8:06 AM IST

25-12.jpg

ಉಡುಪಿ: ಭಾರತದಲ್ಲಿ ಮಠ, ಮಂದಿರಗಳನ್ನು ಸರಕಾರದ ಹಿಡಿತದಿಂದ ತಪ್ಪಿಸಬೇಕಾಗಿದೆ. ಇತರ ಧರ್ಮಗಳಲ್ಲಿ ಸರ ಕಾರದ ಹಿಡಿತವನ್ನು ನಿರೀಕ್ಷಿಸುವುದು ಸಾಧ್ಯವೆ? ದೇವಸ್ಥಾನಗಳನ್ನು ಸರಕಾರದಿಂದ ಮುಕ್ತಗೊಳಿಸುವ ಉದ್ದೇಶಕ್ಕಾಗಿ ಧರ್ಮ ಸಂಸದ್‌ ಕ್ರಿಯಾ ಯೋಜನೆಯನ್ನು ರೂಪಿಸ ಬೇಕಾಗಿದೆ ಎಂದು ವಿಶ್ವ ಹಿಂದೂ ಪರಿಷದ್‌ ಅಂತಾರಾಷ್ಟ್ರೀಯ ಅಧ್ಯಕ್ಷ ಡಾ|ಪ್ರವೀಣ್‌ ತೊಗಾಡಿಯಾ ಹೇಳಿದರು. 

ಧರ್ಮಸಂಸದ್‌ ಅಧಿವೇಶನದ ಆರಂಭ ದಲ್ಲಿ ಪ್ರಸ್ತಾವನೆಗೈದ ಅವರು, ಸಮಾಜದ ಎಲ್ಲ ವ್ಯಕ್ತಿಗಳೂ ದಿವ್ಯ ಶಕ್ತಿಯನ್ನು ಹೊಂದಿದ್ದಾರೆ. ಆದ್ದರಿಂದ ಇಲ್ಲಿ ಯಾವುದೇ ರೀತಿಯ ಅಸ್ಪೃಶ್ಯತೆಗೆ ಸ್ಥಾನವಿಲ್ಲ ಎಂದರು. ವಿಹಿಂಪ ಅ.ರಾ. ಪ್ರಧಾನ ಕಾರ್ಯದರ್ಶಿ ಚಂಪತ್‌ರಾಯ್‌ ಪೇಜಾವರ ಶ್ರೀಗಳಿಗೂ, ವಿಹಿಂಪಕ್ಕೂ ಹಿಂದಿನಿಂದಲೂ ಇದ್ದ ಸಂಬಂಧ, ಸಾಮಾಜಿಕ ಹೋರಾಟದ ಗತಿಗಳನ್ನು ವಿಶ್ಲೇಷಿಸಿದರು. ಉಪಾಧ್ಯಕ್ಷ ಜೀವೇಶ್ವರ ಮಿಶ್ರಾ ಕಾರ್ಯಕ್ರಮ ನಿರ್ವಹಿಸಿದರು. ಶ್ರೀರಾಮಚಂದ್ರಾಪುರ, ಶ್ರೀಸ್ವರ್ಣವಲ್ಲೀ, ಕಟಪಾಡಿ ಶ್ರೀಆನೆಗೊಂದಿ, ಶ್ರೀವಜ್ರದೇಹಿ, ಶ್ರೀ ವಿಶ್ವಸಂತೋಷಭಾರತಿ, ಉಡುಪಿಯ ವಿವಿಧ ಮಠಾಧೀಶರು ಸಹಿತ ನಾಡಿನಾದ್ಯಂತದಿಂದ ಬಂದ ಸ್ವಾಮೀಜಿಯವರು ಪಾಲ್ಗೊಂಡಿದ್ದರು.

ಭಾಹಿಂಪ ಅಲ್ಲ, ವಿಹಿಂಪ
 ಸಂಘಟನೆ ವಿಶ್ವ ಹಿಂದೂ ಪರಿಷದ್‌ ವಿನಾ ಭಾರತ್‌ ಹಿಂದೂ ಪರಿಷದ್‌ ಅಲ್ಲ. ನಾವು ಇಡೀ ಜಗತ್ತಿನ ಹಿಂದೂಗಳ ಸಮಸ್ಯೆಗಳ ಬಗೆಗೆ ಚಿಂತನೆ ನಡೆಸಿ ಬಗೆ ಹರಿಸಬೇಕಾಗಿದೆ. ನಮ್ಮ ಪ್ರಧಾನಿ ಅತಿಥಿಗಳಿಗೆ ಭಗವದ್ಗೀತೆಯ ಪುಸ್ತಕಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು. ಮಾಧ್ಯಮಗಳಲ್ಲಿ ಇದು ಆವೇಶದಿಂದ ಸುದ್ದಿ ಬರತೊಡಗಿತು. ವಿಶ್ವ ಗ್ರಂಥವಾಗಬೇಕಾಗಿದ್ದ ಈ ವಿಚಾರ ಕೊನೆಗೆ ಬಿದ್ದು ಹೋಯಿತು. ಆದ್ದರಿಂದ ಯಾವುದನ್ನೂ ಆವೇಶದಿಂದ ಹೇಳಬಾರದು. ರಾಮಜನ್ಮಭೂಮಿ ವಿಷಯದಲ್ಲಿಯೂ ಹಾಗೆಯೇ.
ಶ್ರೀಗೋವಿಂದದೇವ್‌ ಮಹಾರಾಜ್‌, ಪುಣೆ.

ಕುದುರೆ, ಹಂದಿ, ಗೋ ಹತ್ಯೆ
ಅಮೆರಿಕದಲ್ಲಿ ಕುದುರೆಯನ್ನು ಯಾರೂ ಪೂಜಿಸುವುದಿಲ್ಲ, ಆದರೆ ಅಲ್ಲಿ ಕುದುರೆಗಳನ್ನು ಕೊಲ್ಲುವುದು ನಿಷೇಧ. ಮುಸ್ಲಿಮರು ಹಂದಿಯನ್ನು ಪೂಜಿಸುವುದಿಲ್ಲ, ಆದರೆ ಹಂದಿ ಕೊಲ್ಲುವುದು ಅವರಿಗೆ ನಿಷೇಧ. ಭಾರತದಲ್ಲಿ ಮಾತ್ರ ಹಿಂದೂಗಳು ಗೋವುಗಳನ್ನು ಪೂಜಿಸುತ್ತಾರೆ. ಆದರೂ ಗೋಹತ್ಯೆಯನ್ನು ನಿಷೇಧಿಸುವ ಕೆಲಸ ಆಗುತ್ತಿಲ್ಲ. 
ಡಾ| ತೊಗಾಡಿಯಾ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.