ಯಾವ ದುರುದ್ದೇಶವೂ ಇಲ್ಲ: ಗೋಪಾಲ್‌ ಜಿ. 


Team Udayavani, Nov 28, 2017, 10:58 AM IST

28-10.jpg

ಉಡುಪಿ: ಗೋರಕ್ಷಣೆಗಾಗಿ ನಾವು ಶಿವಾಜಿಯ ಆಶಯದಂತೆ ನಡೆದುಕೊಳ್ಳುತ್ತೇವೆ ಎನ್ನುವ ಚಿಂತನೆ ನಡೆಸಿದ್ದೇವೆ. ಗೋಹತ್ಯೆ ಸಂಪೂರ್ಣ ನಿಲ್ಲಬೇಕು. ಗೋ ರಕ್ಷಕರ ಮೇಲೆಯೇ ಅನೇಕ ಬಾರಿ ಹಲ್ಲೆಯಾಗಿದೆ. ರಕ್ಷಣೆ ಮಾಡುವವರ ಮೇಲೆಯೇ ದಾಳಿಯಾದಾಗ ನಾವೇನು ಮಾಡಬೇಕು? ಹೀಗಾಗಿ ನಾವು ಶಿವಾಜಿ ಮಹಾರಾಜರ ಆಶಯ ಪಾಲನೆ ಮಾಡಬೇಕಾಗುತ್ತದೆ. ಆದರೆ ಅದರಲ್ಲಿ ಬೇರೆ ಯಾವ ದುರುದ್ದೇಶವೂ ಇಲ್ಲ ಎಂದು ವಿಶ್ವ ಹಿಂದೂ ಪರಿಷದ್‌ ಕ್ಷೇತ್ರೀಯ ಸಂಘಟನ ಕಾರ್ಯದರ್ಶಿ ಗೋಪಾಲ್‌ ಜಿ. ತಿಳಿಸಿದ್ದಾರೆ.

ರವಿವಾರ ಹಿಂದೂ ಸಮಾಜೋತ್ಸವದಲ್ಲಿ ಗೋಪಾಲ್‌ ಅವರ ಭಾಷಣಕ್ಕೆ ಸಂಬಂಧಿಸಿದಂತೆ ಸೋಮವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಯೊಂದು ಧರ್ಮದವರಿಗೂ ತಮ್ಮ ಧಾರ್ಮಿಕ ವಿಚಾರಗಳನ್ನು ಪ್ರತಿಪಾದಿಸುವ ಸ್ವಾತಂತ್ರ್ಯವಿದೆ. ಅದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಹೊರತು ಬೇರೆ ಉದ್ದೇಶವಲ್ಲ. ಜನಾಕರ್ಷಣೆಗಾಗಿ ನಾವು ಹೇಳಿಕೆ ನೀಡುವುದಿಲ್ಲ ಎಂದರು.

ರಾಜ್ಯದ ಜನತೆಗೆ ಗೋಹತ್ಯೆ ನಿಷೇಧ ಆಗಬೇಕು ಎಂಬ ಆಸೆಯಿದೆ. ಗೋವುಗಳನ್ನು ಮಾರಾಟ ಮಾಡುವುದಾದರೆ ಕೃಷಿಕರಿಗೆ ಮಾರಾಟ ಮಾಡಿ, ಕಸಾಯಿ ಖಾನೆಗೆ ಕೊಡಬೇಡಿ ಎನ್ನುತ್ತಿದ್ದೇವೆ. ನಿಷೇಧಕ್ಕೆ ಸಂಬಂಧಿಸಿದಂತೆ ಸರಕಾರ ಕಾನೂನು ಪಾಲನೆ ಮಾಡುವಲ್ಲಿ ವಿಫ‌ಲವಾಗಿದೆ. ಇದರಿಂದಾಗಿ ಗೋಹತ್ಯೆ, ದಾಳಿ ನಡೆಯುತ್ತಿದೆ. ಸರಕಾರವೇ ಕಟ್ಟುನಿಟ್ಟಿನ ಕಾನೂನು ರೂಪಿಸಿದರೆ ಸಮಸ್ಯೆಯಿಲ್ಲ ಎಂದರು.

ಜಾತೀಯತೆ, ಅಸ್ಪೃಶ್ಯತೆಗೆ ಸಂಬಂಧಿಸಿದ ಬದಲಾವಣೆ ಆಗುತ್ತಿದೆ. ಏಕಾಏಕಿ ಬದಲಾವಣೆ ಸಾಧ್ಯವಿಲ್ಲ. ದೇವಸ್ಥಾನಗಳಿಗೆ ಎಲ್ಲರಿಗೂ ಮುಕ್ತ ಅವಕಾಶ ನೀಡುವಂತೆ ಎಲ್ಲರಿಗೂ ತಿಳಿಸಿದ್ದೇವೆ. ಬದಲಾವಣೆ ಖಂಡಿತ ಆಗುತ್ತದೆ. ಜನಸಂಖ್ಯೆ ಶಾಪವಲ್ಲ, ಶಕ್ತಿ. ಯುವಸಮು
ದಾಯ ಹೆಚ್ಚಾದಂತೆ ದೇಶ ಬಲಿಷ್ಠವಾಗುತ್ತದೆ. ಹಿಂದೆ ಜನಸಂಖ್ಯೆ ಜಾಸ್ತಿಯಾಗುವುದು ಶಾಪವಾಗಿತ್ತು. ಈಗ ಶಕ್ತಿಯಾಗಿದೆ ಎಂದರು.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.