ಮಣಿಪಾಲದಲ್ಲಿ ಸ್ಟೀರಿಯೋಟ್ಯಾಕ್ಟಿಕ್‌ ರೇಡಿಯೋ ಸರ್ಜರಿ


Team Udayavani, Dec 14, 2017, 1:40 PM IST

kmc.jpg

ಉಡುಪಿ: ಮಣಿಪಾಲ ಕೆಎಂಸಿ ಮತ್ತು ಆಸ್ಪತ್ರೆ, ಶಿರ್ಡಿ ಸಾಯಿಬಾಬಾ ಕ್ಯಾನ್ಸರ್‌ ಆಸ್ಪತ್ರೆಯ ರೇಡಿಯೋಥೆರಪಿ ಮತ್ತು ಓಂಕಾಲಜಿ ವಿಭಾಗವು ಸ್ಟೀರಿಯೋಟ್ಯಾಕ್ಟಿಕ್‌ ರೇಡಿಯೋ ಸರ್ಜರಿ ಸೌಲಭ್ಯವನ್ನು ಆರಂಭಿಸಿದೆ. ಈ ಅತ್ಯಾಧುನಿಕ ಕ್ಯಾನ್ಸರ್‌
ಚಿಕಿತ್ಸಾ ಸೌಲಭ್ಯವು ಕರಾವಳಿ ಕರ್ನಾಟಕದಲ್ಲಿ ಲಭ್ಯವಾಗುತ್ತಿರುವುದು ಇದೇ ಮೊದಲು.

ಇದು ಅತ್ಯಧಿಕ ಡೋಸೇಜ್‌ನ ಎಕ್ಸ್‌ರೇಗಳನ್ನು ಕ್ಯಾನ್ಸರ್‌ ಗಡ್ಡೆಯ ಮೇಲೆ ಅತ್ಯಂತ ನಿಖರವಾಗಿ ಕೇಂದ್ರೀಕರಿಸಿ ಹಾಯಿಸಲು ಸಾಧ್ಯವಾಗುವ ವಿಕಿರಣ ಚಿಕಿತ್ಸಾ ತಂತ್ರಜ್ಞಾನ. ಈ ಮೂಲಕ ಕ್ಯಾನ್ಸರ್‌ ಗಡ್ಡೆಯನ್ನು ಸಂಪೂರ್ಣ ತೊಡೆದುಹಾಕಬಹುದು. ತೊಂದರೆಗೀಡಾದ ದೇಹಭಾಗವನ್ನು ತೆಗೆದು ಹಾಕುವಲ್ಲಿ ಶಸ್ತ್ರಚಿಕಿತ್ಸೆಯು ಒದಗಿಸುವಷ್ಟೇ ನಿಖರ ಪರಿಣಾಮವನ್ನು ಈ ವಿಧಾನದಿಂದ ಪಡೆಯಬಹುದು. ಹಾಗಾಗಿ ಈ ಪ್ರಕ್ರಿಯೆಯನ್ನು “ರೇಡಿಯೋ ಸರ್ಜರಿ’ ಎಂದು ಕರೆಯಲಾಗುತ್ತದೆ ಎಂದು ಕೆಎಂಸಿ ಪ್ರಾಧ್ಯಾಪಕ, ವಿಭಾಗ ಮುಖ್ಯಸ್ಥ ಡಾ| ಕೃಷ್ಣ ಶರಣ್‌ ಹೇಳಿದ್ದಾರೆ.  

ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಇದು ಅತ್ಯಾಧುನಿಕ ತಂತ್ರಜ್ಞಾನ. ಕೆಲವು ನಿರ್ದಿಷ್ಟ ಬಗೆಯ ಮೆದುಳು ಕ್ಯಾನ್ಸರ್‌ ಹಾಗೂ ಕ್ಯಾನ್ಸರ್‌ ಅಲ್ಲದ ಇನ್ನಿತರ ಅಸಹಜ ಬೆಳವಣಿಗೆಗಳ ಚಿಕಿತ್ಸೆಯಲ್ಲಿ ಇದು ಮಹತ್ತರ ಪಾತ್ರ ವಹಿಸುತ್ತದೆ ಎಂಬುದಾಗಿ ಸಂಶೋಧನೆಗಳಲ್ಲಿ ಕಂಡುಬಂದಿದೆ. ಮೊದಲು ಈ ಚಿಕಿತ್ಸೆಯನ್ನು ಮೆದುಳಿಗಷ್ಟೇ ಉಪಯೋಗಿಸಲಾಗುತ್ತಿತ್ತು. ತಾಂತ್ರಿಕ ಪ್ರಗತಿಯಿಂದಾಗಿ ಈಗ ಈ ತಂತ್ರಜ್ಞಾನವನ್ನು ದೇಹದ ಇತರ ಭಾಗಗಳಲ್ಲಿ ಕಾಣಿಸಿಕೊಳ್ಳುವ ಕ್ಯಾನ್ಸರ್‌, ಅಂದರೆ ಸ್ಮಾಲ್‌ ಸೆಲ್‌ ಲಂಗ್‌ ಕ್ಯಾನ್ಸರ್‌ ಮತ್ತು ಲಿವರ್‌ ಕ್ಯಾನ್ಸರ್‌ ಚಿಕಿತ್ಸೆಯಲ್ಲೂ ಬಳಸುತ್ತಾರೆ. ಸ್ಟೀರಿಯೋ ಟ್ಯಾಕ್ಟಿಕ್‌ ಸೌಲಭ್ಯದೊಂದಿಗೆ ಆಧುನಿಕ ಲೀನಿಯರ್‌ ಆ್ಯಕ್ಸಲರೇಟರ್‌ ಅಳವಡಿಕೆ ಮೂಲಕ ಆಸ್ಪತ್ರೆಯು ಕ್ಲಿನಿಕಲ್‌ ಪರಿಣತಿ ಮತ್ತು ಉಪಕರಣ ವಿಭಾಗದಲ್ಲಿ ದೇಶದಲ್ಲಿನ ಅತ್ಯುತ್ತಮ ಆಸ್ಪತ್ರೆಗಳಲ್ಲಿ ಒಂದು ಎಂಬ ಹೆಸರು ಗಳಿಸಿದೆ ಎಂದು ಆಸ್ಪತ್ರೆ ಅಧೀಕ್ಷಕ ಡಾ|(ಕ)ಎಂ.ದಯಾನಂದ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.