ದಂಪತಿಗೆ ಹಲ್ಲೆ; ನಗ, ನಗದು ದರೋಡೆ


Team Udayavani, Feb 5, 2018, 2:00 PM IST

kallatana.jpg

ಕಾರ್ಕಳ: ಮನೆಯವರು ಮಲಗಿದ್ದ ವೇಳೆ  ಹಿಂಬಾಗಿಲು ಒಡೆದು  ಒಳ ನುಗ್ಗಿದ ದರೋಡೆಕೋರರು ದಂಪತಿ ಮೇಲೆ ಮಾರಣಾಂತಿಕ ಹÇÉೆ ನಡೆಸಿ ಅಪಾರ ಪ್ರಮಾಣದ ನಗ-ನಗದು ದೋಚಿ ಪರಾರಿಯಾದ ಘಟನೆ ಕಾರ್ಕಳ ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಜಂಕ್ಷನ್‌ನಲ್ಲಿ  ಶನಿವಾರ ರಾತ್ರಿ ಸಂಭವಿಸಿದೆ.

ಸಂಜೀವ್‌ ನಾಯ್ಕ  ಅವರ ಮನೆ ಯಲ್ಲಿ  ಕೃತ್ಯ ನಡೆದಿದ್ದು, ಕಪಾಟಿನಲ್ಲಿದ್ದ 21 ಪವನ್‌ ಚಿನ್ನ  (4 ಚಿನ್ನದ ಬಳೆಗಳು, 4 ಉಂಗುರಗಳು, ಹವಳದ ಮಾಲೆ ಹಾಗೂ ಲಕ್ಷ್ಮೀ ಪೆಂಡೆಂಟ್‌ನ ಸರ), ದುಬಾರಿ ಮೊಬೈಲ್‌   ಹಾಗೂ 1 ಲ.ರೂ.ನಗದನ್ನು ದರೋಡೆ ಮಾಡಲಾ ಗಿದೆ. ಇಮಿಟೇಟ್‌ ಗೋಲ್ಡ್‌ನ ಸರವನ್ನು ಅಲ್ಲೇ ಬಿಟ್ಟು ಹೋಗಿದ್ದಾರೆ. ಹಲ್ಲೆಗೊಳ ಗಾದ  ಸಂಜೀವ್‌ ನಾಯ್ಕ ಹಾಗೂ ಅವರ ಪತ್ನಿ ಯಶೋದಾ ಅವರನ್ನು  ಸ್ಥಳೀಯರ ನೆರವಿನಿಂದ ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಮಾರಕಾಯುಧ ತೋರಿಸಿ ಬೆದರಿಕೆ
ದರೋಡೆಕೋರರು ದಂಪತಿಗೆ  ಮಾರಕಾಯುಧ  ತೋರಿಸಿ ಬೆದರಿಸಿ, ಹಲ್ಲೆ ನಡೆಸಿದ್ದಾರೆ.  ಬೊಬ್ಬೆ ಹಾಕದಂತೆ ಅವರ ಮುಖವನ್ನು ತಲೆದಿಂಬಿನಿಂದ ಮುಚ್ಚಿದ್ದಾರೆ. ಪರಿಣಾಮ ಸಂಜೀವ್‌ ನಾಯ್ಕ… ಸ್ಥಳದಲ್ಲೇ ವಾಂತಿ ಮಾಡಿ¨ªಾರೆ. ಕಿರುಚಾಡಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆಯೊಡ್ಡಿ ¨ªಾರೆ.  ದರೋಡೆಕೋರರು ಮನೆಯ ಕಪಾಟು ಸಹಿತ ಪ್ರತಿಯೊಂದು ಭಾಗದಲ್ಲೂ ಜಾಲಾಡಿ ಹಿಂಬದಿ ಬಾಗಿಲಿನಿಂದಲೇ ಹೊರ ಹೋಗಿ, ಮುಖ್ಯ ರಸ್ತೆಗೆ ಬಾರದೆ ಬೇರೆ ದಾರಿಯಿಂದ ತೆರಳಿದ್ದಾರೆ. 

ಸಂಜೀವ್‌ ನಾಯ್ಕ… ವಿಜಯ ಬ್ಯಾಂಕಿನ ನಿವೃತ್ತ ಉದ್ಯೋಗಿ ಯಾಗಿದ್ದು, ಯಶೋದಾ ಅವರು ಬಂಗ್ಲಗುಡ್ಡೆ ಸಮೀಪವಿರುವ ಬಿಎಸ್‌ಎನ್‌ಎಲ್‌ ಉದ್ಯೋಗಿಯಾಗಿದ್ದಾರೆ.  ಮನೆಯಲ್ಲಿ ಇವರಿಬ್ಬರೇ ಇದ್ದು,  ಮಗ ಮತ್ತು ಸೊಸೆ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. 

ಸ್ಥಳಕ್ಕೆ ಕಾರ್ಕಳ ಎಎಸ್ಪಿ ಋಷಿಕೇಶ್‌ ಸೋನಾವನೆ, ಕಾರ್ಕಳ ವೃತ್ತ ನಿರೀಕ್ಷಕ ಜಾಯ್‌ ಅಂತೋನಿ, ನಗರ ಪಿಎಸ್‌ಐ ನಂಜಾ ನಾಯ್ಕ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶ್ವಾನದಳವನ್ನೂ ಕರೆಸಲಾಗಿದ್ದು,  ಶ್ವಾನವು ಕಳ್ಳರು ತೆರಳಿದ ದಾರಿಯಲ್ಲಿ 100 ಮೀ. ದೂರ ಸಂಚರಿಸಿದೆ. ಮುಂದೆ ಯಾವುದೇ ಸುಳಿವು ಪತ್ತೆಯಾಗಿಲ್ಲ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,   ಶೋಧ ಕಾರ್ಯ ಮುಂದುವರಿದಿದೆ. 

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.