ಶೀರೂರು ಶ್ರೀಗೆ ಜೆಡಿಯು ಪಕ್ಷದಿಂದ ಟಿಕೆಟ್ ಕೊಡುಗೆ
Team Udayavani, Mar 13, 2018, 6:05 AM IST
ಉಡುಪಿ: ಚುನಾವಣಾ ಅಖಾಡಕ್ಕೆ ಇಳಿಯುವುದಾಗಿ ತಿಳಿಸಿದ ಶ್ರೀ ಶೀರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರಿಗೆ ಟಿಕೆಟ್ ನೀಡಲು ಜೆಡಿಯು ಮುಂದಾಗಿದೆ.
ಜನತಾದಳ (ಸಂಯುಕ್ತ) ಜಿಲ್ಲಾಧ್ಯಕ್ಷ ರಾಜೀವ ಕೋಟ್ಯಾನ್ ಅವರು ಸೋಮವಾರ ಸ್ವಾಮೀಜಿಯವರನ್ನು ಭೇಟಿಯಾಗಿ ಮೌಲ್ಯಾಧಾರಿತ ರಾಜಕೀಯಕ್ಕೆ ಹೆಸರಾದ ರಾಮಕೃಷ್ಣ ಹೆಗಡೆ ಯವರ ಪಕ್ಷ ಜೆಡಿಯುನಿಂದ ಸ್ಪರ್ಧಿಸಬೇಕೆಂದು ವಿನಂತಿಸಿದರು. ಜಿಲ್ಲೆಯಲ್ಲಿ ಜೆಡಿಎಸ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ತೃತೀಯ ರಂಗ ರಚನೆಗೆ ಮುಂದಾಗಿದ್ದೇವೆ, ತಾವು ಬಂದರೆ ನಮಗೆ ಬಲ ಬಂದಂತಾಗುತ್ತದೆ ಎಂದರು.
ರಾಮಕೃಷ್ಣ ಹೆಗಡೆಯವರ ಕಾರ್ಯಶೈಲಿ ಶ್ಲಾಘನೀಯ, ಸಂಪರ್ಕದಲ್ಲಿರಿ, ಎರಡು ದಿನಗಳಲ್ಲಿ ಬನ್ನಿ ಎಂದು ಸ್ವಾಮೀಜಿ ಹೇಳಿರುವುದಾಗಿ ರಾಜೀವ ಕೋಟ್ಯಾನ್ “ಉದಯವಾಣಿ’ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ