ಮಿತಾಹಾರ ಸೇವನೆಯಿಂದ ಆರೋಗ್ಯ: ಡಾ| ಸತೀಶ್‌ ರಾವ್‌


Team Udayavani, Apr 8, 2018, 10:35 AM IST

8-April-5.jpg

ಹಂಪನಕಟ್ಟೆ: ಆರೋಗ್ಯವಂತ ಜೀವನಕ್ಕಾಗಿ ಜಾಗಿಂಗ್‌, ವ್ಯಾಯಾಮ, ಮಿತಾಹಾರ ಸೇವನೆಯನ್ನು ರೂಢಿಸಿ ಕೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಆರೋಗ್ಯ ದಿನಾಚರಣೆ ಪೂರಕವಾಗುತ್ತದೆ ಎಂದು ಕೆ.ಎಸ್‌. ಹೆಗ್ಡೆ ಮೆಡಿಕಲ್‌ ಅಕಾಡೆಮಿಯ ಸೈಕಿಯಾಟ್ರಿ ವಿಭಾಗದ ಪ್ರೊಫೆಸರ್‌ ಡಾ| ಸತೀಶ್‌ ರಾವ್‌ ಅಭಿಪ್ರಾಯಪಟ್ಟರು.

ಇಂಡಿಯನ್‌ ರೆಡ್‌ಕ್ರಾಸ್‌ ಸೊಸೈಟಿಯ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಸರಕಾರಿ ವೆನ್ಲಾಕ್‌ ಆಸ್ಪತ್ರೆಯಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಶನಿವಾರ ಗೌರವ ಅತಿಥಿಯಾಗಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಆರೋಗ್ಯವನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಫಾಸ್ಟ್‌ಫುಡ್‌ ಸೇವನೆ ಕಡಿಮೆ ಮಾಡುವುದು, ಜೀವನಶೈಲಿ ಬದಲಾವಣೆ ಮಾಡಿಕೊಳ್ಳುವುದು, ನಿಯಮಿತವಾಗಿ ಆಹಾರ ಸೇವನೆ ಮಾಡುವುದು, ಪಾರಂಪರಿಕ ಆಹಾರ ಪದಾರ್ಥಗಳನ್ನು ಸೇವಿಸುವುದನ್ನು ರೂಢಿಸಿಕೊಂಡಾಗ ಆರೋಗ್ಯದಲ್ಲಿ ಯಾವುದೇ ಸಮಸ್ಯೆಗಳು ಬರುವುದಿಲ್ಲ ಎಂದು ಅವರು ಹೇಳಿದರು. 

ಇಂಡಿಯನ್‌ ರೆಡ್‌ಕ್ರಾಸ್‌ ಸೊಸೈಟಿಯ ಜಿಲ್ಲಾ ಘಟಕದ ಅಧ್ಯಕ್ಷ ಶಾಂತರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇಲೆಕ್ಟ್ ಆರ್‌ಐ ಜಿಲ್ಲೆ 3181ರ ಗವರ್ನರ್‌ ರೋಹಿನಾಥ್‌ ಪಿ. ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಐಆರ್‌ ಸಿಎಸ್‌ನ ಉಪಾಧ್ಯಕ್ಷ ಡಾ| ಸುಶೀಲ್‌ ಜತ್ತನ್ನ ಮಾತನಾಡಿದರು.

ಆರ್‌ಪಿಎಂಯು ಕೆಯುಐಡಿಎಫ್‌ ಸಿಯ ಡೆಪ್ಯುಟಿ ಪ್ರಾಜೆಕ್ಟ್ ಡೈರೆಕ್ಟರ್‌ ಎಸ್‌. ಎ. ಪ್ರಭಾಕರ ಶರ್ಮ, ಸರಕಾರಿ ವೆನ್ಲಾಕ್‌ ಆಸ್ಪತ್ರೆಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ ಎಚ್‌. ಆರ್‌., ಮಂಗಳಾ ಕಾಲೇಜ್‌ ಆಫ್‌ ನರ್ಸಿಂಗ್‌ನ ಉಪ ಪ್ರಾಂಶುಪಾಲೆ ವೈಲೆಟ್‌ ಆಲ್ಮೇಡಾ ಅತಿಥಿಗಳಾಗಿದ್ದರು. ಇಂಡಿಯನ್‌ ರೆಡ್‌ಕ್ರಾಸ್‌ ಸೊಸೈಟಿಯ ವೇಣು ಶರ್ಮ, ನಿತ್ಯಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಸವಲತ್ತು ಹಸ್ತಾಂತರ
ನಾಲ್ಕು ಮಂದಿಗೆ ವೀಲ್‌ ಚಯರ್‌ ಮತ್ತು ಓರ್ವರಿಗೆ ವಾಟರ್‌ ಬೆಡ್‌ನ್ನು ಹಸ್ತಾಂತರಿಸಲಾಯಿತು. ಐಆರ್‌ಸಿಎಸ್‌ ದ.ಕ. ಜಿಲ್ಲೆಯ ಗೌರವ ಕಾರ್ಯದರ್ಶಿ ಏಡಾ| ರಾಜೇಶ್‌ ಬಿ. ವಿ. ವಂದಿಸಿದರು

ವ್ಯಾಯಾಮಕ್ಕೆ ಸಮಯವಿಲ್ಲ !
ಪ್ರಸ್ತುತ ದಿನಗಳಲ್ಲಿ ಮಕ್ಕಳಿಗೆ ವ್ಯಾಯಾಮ ಮಾಡಲು ಸಮಯವಿರುವುದಿಲ್ಲ. ಆದರೆ ವಾಟ್ಸಾಪ್‌ ನೋಡಲು ಸಮಯವಿರುತ್ತದೆ. ಇದು ದುರಂತವಾಗಿದೆ.
– ಡಾ| ಸುಶೀಲ್‌ ಜತ್ತನ್ನ,
ಉಪಾಧ್ಯಕ್ಷ, ಜಿಲ್ಲಾ ಐಆರ್‌ಸಿಎಸ್ 

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.