ಉಂಡಾರು ಬ್ರಹ್ಮಕಲಶೋತ್ಸವಕ್ಕೆ ಗ್ರಾಮಸ್ಥರೇ ಬೆಳೆಸಿದ ತರಕಾರಿ


Team Udayavani, Apr 19, 2018, 6:00 AM IST

1604Kpe1a.jpg

ಕಾಪು: ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಈ ದಿನಗಳಲ್ಲಿ ಅನ್ನಸಂತರ್ಪಣೆಗೆ ಗ್ರಾಮಸ್ಥರೇ ಬೆಳೆದ ಸಾವಯವ ತರಕಾರಿಯ ಅಡುಗೆ ಮಾಡಲಾಗುತ್ತಿದೆ. 

ಎ.18ರಿಂದ ಎ.27ರವರೆಗೆ ಕಾರ್ಯಕ್ರಮ ನಡೆಯ ಲಿದ್ದು, ಈ ಸಂದರ್ಭ ಬೇಕಾದ ತರಕಾರಿಗಳನ್ನು ಗ್ರಾಮದ ನಾಲ್ಕು ಕಡೆಗಳಲ್ಲಿ ಬೆಳೆಸಲಾಗಿದೆ. ಜತೆಗೆ ಪೂಜಾ ಕಾರ್ಯಕ್ಕೆ ಕಬ್ಬನ್ನೂ ಬೆಳೆಸಲಾಗಿದೆ.  

ಗ್ರಾಮದ ಪ್ರಗತಿಪರ ಕೃಷಿಕರಾದ ಉದಯ್‌ ಜಿ. ಉಂಡಾರು ದೇವಸ್ಥಾನದ ಬಳಿಯ ವನಜಾಕ್ಷಮ್ಮ ಅವರ ಗದ್ದೆಯಲ್ಲಿ ಸೌತೆಕಾಯಿ ಮತ್ತು ತನ್ನ ಸ್ವಂತ ಗದ್ದೆಯಲ್ಲಿ ಕಬ್ಬನ್ನು ಬೆಳೆಸಿದ್ದಾರೆ. ಇನ್ನಂಜೆ ಮೂಡುಮನೆಯ ರವಿವರ್ಮ ಶೆಟ್ಟಿ ಮತ್ತು ಚಂದ್ರಹಾಸ ಗುರುಸ್ವಾಮಿ ಅವರು ಬೂದು ಕುಂಬಳ ಮತ್ತು ಸೌತೆ ಕಾಯಿ, ದಿನೇಶ್‌ ಶೆಟ್ಟಿ ಕಲ್ಯಾಲು ಸೌತೆಕಾಯಿ, ಕೃಷ್ಣ ಅಮೀನ್‌ ಅವರು ತರಕಾರಿ ಬೆಳೆ, ವಿಷ್ಣು ಫ್ರೆಂಡ್ಸ್‌ ವತಿಯಿಂದ ಕಲ್ಲಿಮಾರು ಗದ್ದೆಯಲ್ಲಿ ಅಲಸಂಡೆ, ಇನ್ನಂಜೆ ಬಿಲ್ಲವರ ಸಂಘದ ವತಿಯಿಂದ ವಿವಿಧ ತರಕಾರಿಗಳನ್ನು ಬೆಳೆಯಲಾಗಿದೆ. 
 
ಸಮಾರಾಧನೆಯೇ ವಿಶೇಷ
ಉಂಡಾರು ದೇಗುಲದಲ್ಲಿ ಅನ್ನಸಂತರ್ಪಣೆಯೇ ಮುಖ್ಯ ಸೇವೆಯಾಗಿದೆ. ದೇವರು ಉಂಡ ನೆನಪಿಗೆ ಕರ್ಕಾಟಕ ಮಾಸದ ಆಟಿ ಅಮಾವಾಸ್ಯೆಯಂದು ದೇವರಿಗೆ ಬೇಯಿಸಿದ ಮಾವಿನಕಾಯಿ ನೈವೇದ್ಯವನ್ನು ಸಮರ್ಪಿಸುವುದು, ಗ್ರಾಮಸ್ಥರು ಪ್ರಸಾದ ಸ್ವೀಕರಿಸುವ ಸಂಪ್ರದಾಯ ಇಲ್ಲಿದೆ. ಇದರೊಂದಿಗೆ ಭಕ್ತರು ಹರಿಕೆಯಾಗಿ ಸಮಾರಾಧನೆ ಸೇವೆ ನೀಡುವುದು ವಾಡಿಕೆಯಲ್ಲಿದೆ. 

ಅಳಿಲು ಸೇವೆ  
ಬ್ರಹ್ಮಕಲಶೋತ್ಸವ ಸಂದರ್ಭ ಕ್ವಿಂಟಾಲ್‌ಗ‌ಟ್ಟಲೆ ತರಕಾರಿ ಅಗತ್ಯವಿದ್ದು ಅದರಲ್ಲಿ ನಮ್ಮದೂ ಒಂದು ಪಾಲು ಅಳಿಲಿ ಸೇವೆ ಇರಲಿ ಎಂಬ ಮನೋಭಾವದೊಂದಿಗೆ ತರಕಾರಿಯನ್ನು ಬೆಳೆದಿದ್ದೇವೆ. 
– ಉದಯ್‌ ಜಿ., ಕೃಷಿಕರು  

ಮನೆಯ ತರಕಾರಿ ದೇವರಿಗೆ
ಬ್ರಹ್ಮಕಲಶೋತ್ಸವಕ್ಕೆ ಹೊರೆ ಕಾಣಿಕೆಗಾಗಿ ಪೇಟೆಯಿಂದ ತರಕಾರಿ ತಂದು ಸಮರ್ಪಣೆ ಮಾಡುವುದು ಸರಿಯೆಂದು ಕಾಣಲಿಲ್ಲ. ಅದಕ್ಕಾಗಿ ಮನೆಯಲ್ಲೇ ತರಕಾರಿ ಬೀಜ ಬಿತ್ತನೆ ನಡೆಸಿ, ಸಾವಯವ ಬೆಳೆ ಬೆಳೆಸಿದ್ದೇವೆ.
– ರವಿವರ್ಮ ಶೆಟ್ಟಿ, ಮೂಡುಮನೆ  

– ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.