ಪ್ರಮೋದ್‌ ಅಫಿಡವಿಟ್‌ ಕ್ರಮಬದ್ಧ: ವಿಜಯ ಹೆಗ್ಡೆ


Team Udayavani, Apr 26, 2018, 7:40 AM IST

Pramod-Madhwaraj–8885.jpg

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅವರ ಆಸ್ತಿ ಮತ್ತು ಸಾಲಗಳ ವಿವರಗಳನ್ನು ಸರಿಯಾಗಿಯೇ ನಮೂದಿ ಸಲಾಗಿದೆ ಎಂದು ಪ್ರಮೋದ್‌ ಮಧ್ವರಾಜ್‌ ಚುನಾವಣಾ ಏಜೆಂಟ್‌ ನ್ಯಾಯವಾದಿ ವಿಜಯ ಹೆಗ್ಡೆ ಸಿ.ಹೇಳಿದ್ದಾರೆ.

ಪ್ರಮೋದ್‌ ವೈಯಕ್ತಿಕ ಹೆಸರಿ ನಲ್ಲಿರುವ ಸ್ಥಿರ ಹಾಗೂ ಚರ ಆಸ್ತಿಗಳು ಅವರ ವ್ಯಾಪಾರದ ಆರ್ಥಿಕ ಲೆಕ್ಕಾಚಾರದಲ್ಲಿ ಕಾಣಿಸ ಲಾಗಿರುವುದರಿಂದ ವ್ಯಾಪಾರದ ಬಂಡವಾಳದ ಮೊತ್ತವನ್ನು ಆಸ್ತಿಯಾಗಿ ಕಾಣಿಸಲಾಗಿದೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಾಹನಗಳಿದೆ; ಆದರೆ ಅವುಗಳು…
ಕಳೆದ ಚುನಾವಣೆ ಸಂದರ್ಭ ರೇಂಜ್‌ರೋವರ್‌ ಸಹಿತ ಇತರ ಕಾರು, ಜೀಪು, ಟ್ರ್ಯಾಕ್ಟರ್‌, ಬೈಕು, ಲಾರಿ, ಟಿಪ್ಪರ್‌ ಮೊದಲಾದ ಸುಮಾರು 16 ವಾಹನಗಳು ಮಧ್ವರಾಜ್‌ ಹೆಸರಿನಲ್ಲಿಯೇ ಇತ್ತು. ಪ್ರಸ್ತುತ ರಾಜ್‌ ಫಿಶ್‌ಮೀಲ್‌ ಕಂಪೆನಿಯು ಪ್ರೊಪ್ರೈಟರ್‌ಶಿಪ್‌ನಿಂದ ಪಾಲುದಾರಿಕಾ ಸಂಸ್ಥೆ ಯಾಗಿ ಬದಲಾಗಿರುವ ಕಾರಣ ಪ್ರಮೋದ್‌ ಅವರಲ್ಲಿದ್ದ ಎಲ್ಲ ವಾಹನಗಳು ಪಾಲುದಾರಿಕಾ ಸಂಸ್ಥೆಯ ವ್ಯಾಪ್ತಿಯೊಳಗೆ ಬಂದಿದ್ದು, ಎಲ್ಲ ವಾಹನಗಳು ಸಂಸ್ಥೆಗೆ ಹಸ್ತಾಂತರವಾಗಿದೆ. ಆದರೂ ಕೆಲವೊಂದು ವಾಹನಗಳು ಇನ್ನೂ ಕೂಡ ಪ್ರಮೋದ್‌ ಅವರ ಹೆಸರಿನಲ್ಲಿಯೇ ಇದೆ. ಆ ವಾಹನಗಳ ಹೆಸರು ಬದಲಾವಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿದೆ.

ಆಸ್ತಿ ಇಳಿಕೆಯಾಗಿಲ್ಲ?
2013 ವಿಧಾನಸಭಾ ಚುನಾವಣೆಯಲ್ಲಿ 105.17 ಕೋ.ರೂ. ಇದ್ದ ಪ್ರಮೋದ್‌ ಆಸ್ತಿಯು ಈ ಬಾರಿ ಅವರು 78.46 ಕೋ.ರೂ. ಆಗಿದೆ. ಇದನ್ನು ಅವಲೋಕಿಸಿದಾಗ ಅವರ ಆಸ್ತಿ ಪ್ರಮಾಣದಲ್ಲಿ ಭಾರಿ ಇಳಿಕೆಯಾಗಿರುವುದು (ಸುಮಾರು 26.70 ಕೋ.ರೂ.) ಕಂಡು ಬರುತ್ತದೆ. ಕಳೆದ ಚುನಾವಣೆಯ ಸಂದರ್ಭ ರಾಜ್‌ ಫಿಶ್‌ಮೀಲ್‌ ಆ್ಯಂಡ್‌ ಆಯಿಲ್‌ ಕಂಪೆನಿಯು ಪ್ರಮೋದ್‌ ಮಧ್ವರಾಜ್‌ ಅವರ ಹೆಸರಲ್ಲಿತ್ತು. ಈಗ ಆ ಕಂಪೆನಿಯು ಪಾಲುದಾರಿಕಾ ಸಂಸ್ಥೆಯಾಗಿ ಬದಲಾಗಿದೆ. ಅದರ ಬಂಡವಾಳವು 33.39 ಕೋ.ರೂ. ಆಗಿದೆ. ಹಾಗಾಗಿ ವಹಿವಾಟು ಕಡಿಮೆಯಾಗಿಲ್ಲ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.