ಮತದಾನ ಹೆಚ್ಚಳ: ಶ್ರೇಷ್ಠ 10 ಜಿಲ್ಲೆಗಳಲ್ಲಿ ಉಡುಪಿಗೆ ಹೆಸರು


Team Udayavani, May 17, 2018, 6:40 AM IST

uduio.jpg

ಉಡುಪಿ: ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಅವಿರತ ದುಡಿದವರಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷರಾದ ಜಿ.ಪಂ.ಸಿಇಒ ಶಿವಾನಂದ ಕಾಪಶಿ ಕೂಡ ಒಬ್ಬರು. ಮತದಾನ ಹೆಚ್ಚಳ ಹೆಚ್ಚಿದ ಬಗ್ಗೆ ಸಂಪೂರ್ಣ ತೃಪ್ತಿಯನ್ನು ಅವರು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಉದಯವಾಣಿಯೊಂದಿಗೆ ಮಾತನಾಡಿದ್ದು, ಸಂದರ್ಶನದ ಭಾಗ ಇಂತಿದೆ 

ಸ್ವೀಪ್‌ ಸಮಿತಿ ಅಧ್ಯಕ್ಷರಾಗಿ ಇದೇ ಮೊದಲೇ?  
    ಹೌದು. ನಾನು ಚುನಾವಣೆಯನ್ನು ಬೇರೆ ಬೇರೆ ಹಂತಗಳಲ್ಲಿ ನಿರ್ವಹಿಸಿದ್ದರೂ ಸ್ವೀಪ್‌ ಸಮಿತಿ ಅಧ್ಯಕ್ಷರಾಗಿ ಮೊದಲ ಬಾರಿ ಅನುಭವವಾಗಿದೆ. 

ಹಿಂದಿನ ವಿಧಾನಸಭಾ ಚುನಾವಣೆಗಿಂತ ಈ ಬಾರಿ ಶೇ.2.69 ಮತ ಹೆಚ್ಚಳವಾಗಿದೆ. ಇದಕ್ಕೆ ಏನಂತೀರಿ? 
     ಖಂಡಿತ ತೃಪ್ತಿ ಇದೆ. ಶೇ.2.69 ಅಂದರೆ ಸಾಮಾನ್ಯ ವಿಷಯವಲ್ಲ. ಮತ ಹೆಚ್ಚಳವಾದ ಶ್ರೇಷ್ಠ ಹತ್ತು ಜಿಲ್ಲೆಗಳಲ್ಲಿ ಉಡುಪಿಯೂ ಒಂದು. ಎಲ್ಲಿಯೂ ಶೇ.4ಕ್ಕಿಂತ ಜಾಸ್ತಿಯಾಗಿಲ್ಲ. ಈಗ ಶೇ. 2, ಮುಂದೆ ಮತ್ತೆ ಶೇ. 2 ಹೀಗೆ ಹಂತ ಹಂತಗಳಲ್ಲಿ ವಿಸ್ತಾರಗೊಳ್ಳಬೇಕು. 

ಗುರಿ ಎಷ್ಟು ಇರಿಸಿಕೊಂಡಿದ್ದಿರಿ?
     ನಾವು ಶೇ.10 ಮತ ಹೆಚ್ಚಳವಾಗಬೇಕೆಂದು ಗುರಿ ಇರಿಸಿ ಕೊಂಡಿದ್ದೆ ವಾದರೂ ಇದು ಅವಾಸ್ತವ. ಕೇವಲ ಸ್ಫೂರ್ತಿ ಬರಲಿ ಎಂದು ಈ ಗುರಿ ಇರಿಸಿಕೊಂಡಿದ್ದೆವು. 

ಇನ್ನೇನಾದರೂ ಉಪಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇತ್ತೇ?
     ಇಲ್ಲ. ಯಕ್ಷಗಾನ ಪ್ರದರ್ಶನ – ಹಾಡು, ಆಮಂತ್ರಣ ಪತ್ರಿಕೆ ವಿತರಣೆ, ರಂಗೋಲಿ ಸ್ಪರ್ಧೆ, ವಿಶೇಷ ಚೇತನರಲ್ಲಿ ಜಾಗೃತಿ, ವಿದ್ಯಾರ್ಥಿಗಳು- ಮಹಿಳೆಯರಲ್ಲಿ ಜಾಗೃತಿ ರ್ಯಾಲಿ ಹೀಗೆ ಎಲ್ಲ ಸಾಧ್ಯತೆಗಳನ್ನು ನಾವು ಪ್ರಯೋಗ ಮಾಡಿದೆವು.

ಜನರಿಗೆ ಮತದಾನ ಆಸಕ್ತಿ ಕುರಿತು ನಿಮ್ಮ ಅಭಿಪ್ರಾಯವೇನು? 
      ಸಾಮಾನ್ಯ ಎಲ್ಲರೂ ಬಂದು ಮತದಾನ ಮಾಡಿದ್ದಾರೆ. ಪರ  ಊರಿನಲ್ಲಿರುವವರಿಗೆ ಬರಲು ಅನುಕೂಲವಾಗಿಲ್ಲ. ಬೆಂಗಳೂರಿ ನಿಂದ ಇಲ್ಲಿಗೆ ಬರುವ ಸಂದರ್ಭ ಖಾಸಗಿ ಬಸ್‌ನವರು ದರ ಹೆಚ್ಚಳ ಮಾಡಿದ್ದು, ಅಕಾಲಿಕವಾಗಿ ಮಳೆ ಬಂದದ್ದು ಇದಕ್ಕೆ  ಉದಾಹರಣೆ. ಅಳಿಯ ಸಂತಾನ ಸಂಸ್ಕೃತಿ ಕಾರಣ ಹೆಣ್ಣು ಮಕ್ಕಳು ಮದುವೆಯಾಗಿ ಹೋದರೂ ಭಾವನಾತ್ಮಕವಾಗಿ ಮತದಾರರ ಪಟ್ಟಿಯಿಂದ ತೆಗೆದಿರುವು ದಿಲ್ಲ. ಪಟ್ಟಿಯಿಂದ ತೆಗೆದರೆ ಅವರಿಗೆ ಏನೋ ಕಳೆದುಕೊಂಡ ಅನುಭವ ವಾಗುವುದೇ ಇದಕ್ಕೆ ಕಾರಣ. ಕೆಲವರು ಹೊರದೇಶದಲ್ಲಿದ್ದಾರೆ. ಅವರನ್ನೆಲ್ಲ ಕರೆತರುವುದು ಕಷ್ಟಸಾಧ್ಯ.  

ಬೇರೆ ಕ್ರಮಗಳ ಅಗತ್ಯವೇನಿದೆ? 
       ಒಂದು ಕಡೆಯಿಂದ ಮತದಾರರ ಪಟ್ಟಿ ಪಕ್ಕಾ ಆಗಬೇಕು. ಇನ್ನೊಂದು ಕಡೆಯಿಂದ ಮತದಾರರಲ್ಲಿ ಜಾಗೃತಿಯಾಗಬೇಕು.  

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.