ಹೆಬ್ರಿ ಠಾಣಾಧಿಕಾರಿ ಕರ್ತವ್ಯಕ್ಕೆ ಹಾಜರು
Team Udayavani, Jul 9, 2018, 10:46 AM IST
ಹೆಬ್ರಿ: ಮೇಲಧಿಕಾರಿಗಳ ಕಿರುಕುಳ ಹಿನ್ನಲೆಯಲ್ಲಿ ಮನನೊಂದು ಕರ್ತವ್ಯಕ್ಕೆ ರಾಜೀನಾಮೆ ನೀಡಿದ್ದ ಹೆಬ್ರಿ ಠಾಣಾಧಿಕಾರಿ ಮಹಾಬಲ ಶೆಟ್ಟಿ ರವಿವಾರ ಸಂಜೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪೊಲೀಸ್ ಇಲಾಖೆ ಕೊನೆಗೂ ಆಂತರಿಕ ಗೊಂದಲವನ್ನು ಬಗೆಹರಿಸಿಕೊಂಡು ಅವರ ಮನವೊಲಿಸಿದೆ. ಜನರ ಪ್ರೀತಿಗೆ ಶರಣು ಜನರು ನನ್ನ ಮೇಲೆ ಇಟ್ಟ ಪ್ರೀತಿಗೆ ಶರಣಾಗಿ ಕರ್ತವ್ಯಕ್ಕೆ ಹಾಜರಾಗಿದ್ದೇನೆ. ಇಲಾಖೆಯಲ್ಲಿ ಯಾವುದೇ ಗೊಂದಲ ಇಲ್ಲ. ಅಪರಾಧಗಳು ಆಗದಂತೆ ತಡೆಯಲು ಜನರ ಸಹಕಾರ ಅಗತ್ಯ. ಅಂತಹ ಸಹಕಾರವನ್ನು ಹೆಬ್ರಿ ಸುತ್ತಮುತ್ತಲಿನ ಜನತೆ ನೀಡಿದ್ದಾರೆ. ಮುಂದೆಯೂ ಹೀಗೆ ಸಹಕಾರ ಇರಲಿ ಎಂದು ಠಾಣಾಧಿಕಾರಿ ಮಹಾಬಲ ಶೆಟ್ಟಿ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್