ಹೆಬ್ರಿ: ಹೆಚ್ಚುತ್ತಿದೆ ಸೋಲಾರ್‌ ಬ್ಯಾಟರಿ ಕಳವು


Team Udayavani, Jul 11, 2018, 6:00 AM IST

c-19.jpg

ಹೆಬ್ರಿ: ಹೆಬ್ರಿ ಹಾಗೂ ಚಾರ ಗ್ರಾ.ಪಂ. ಸುತ್ತಮುತ್ತಲಿನ ಪ್ರದೇಶದಲ್ಲಿ ರಸ್ತೆಬದಿಯಲ್ಲಿರುವ ಸೋಲಾರ್‌ ದಾರಿ ದೀಪಗಳ ಕಳ್ಳತನ ಹೆಚ್ಚಾಗುತ್ತಿದೆ ಮಳೆಗಾಲದ ವೇಳೆ ಈ ಭಾಗದಲ್ಲಿ ಸಂಚರಿಸುವ ಜನರಿಗೆ ಸೋಲಾರ್‌ ದೀಪ ತುಂಬ ಪ್ರಯೋಜವಾಗಿತ್ತು. ಈ ಬಗ್ಗೆ ಈಗಾಗಲೇ ಪಂಚಾಯತ್‌ ಹಾಗೂ ಪೊಲೀಸ್‌ ಇಲಾಖೆಗೆ ದೂರನ್ನು ನೀಡ ಲಾಗಿದೆ. ಹುತ್ತುರ್ಕೆ ಬ್ರಹ್ಮಲಿಂಗೇಶ್ವರ ಗುಡಿಯ ಬಳಿ ಇರುವ  ಸೋಲಾರ್‌ ದೀಪದ ಬ್ಯಾಟರಿ ಕಳ್ಳತನ ಆಗಿರುವ ಬಗ್ಗೆ ಸ್ಥಳೀಯರಾದ ಸದಾಶಿವ ಪ್ರಭು ಅವರೂ ಹೆಬ್ರಿ ಠಾಣೆಗೆ ದೂರು ನೀಡಿದ್ದಾರೆ. 

ಸ್ಥಳೀಯರ ಶಂಕೆ
ಈಗಾಗಲೇ  ಅಜೆಕಾರು ಸುತ್ತಮುತ್ತ ಪ್ರದೇಶದಲ್ಲಿ ಬ್ಯಾಟರಿ ಕಳ್ಳತನವಾಗುವ ಬಗ್ಗೆ  ಪೊಲೀಸರು ತನಿಖೆ ನಡೆಸಿ ಕಳ್ಳರನ್ನು ಬಂಧಿಸಿದ್ದಾರೆ. ಅವರದ್ದೇ ಇನ್ನೊಂದು ತಂಡ ಈ ಭಾಗದಲ್ಲಿ ಕಳ್ಳತನ ಮಾಡುತ್ತಿ ರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.  

ನಿಗಾ ವಹಿಸುತ್ತಿದ್ದೇವೆ
ಹೆಬ್ರಿ ಮಡಾಮಕ್ಕಿ ಮೊದಲಾದ ಪ್ರದೇಶದಲ್ಲಿ ಬ್ಯಾಟರಿ ಕಳ್ಳತನವಾಗುವ ಬಗ್ಗೆ ಮಾಹಿತಿಯಿದ್ದು ರಾತ್ರಿ ನಿಗಾ ವಹಿಸುತ್ತಿದ್ದೇವೆ.  ತಡರಾತ್ರಿ ಪ್ಯಾಕ್ಟರಿಯಲ್ಲಿ ಕೆಲಸಮಾಡಿ ಹೋಗುವುದಾಗಿ ಕೆಲವರು ತಿರುಗಾಡುತ್ತಿದ್ದು ಅಂತವರು ತಮ್ಮ ಕಾರ್ಖಾನೆಯಿಂದ ಗುರುತು ಚೀಟಿ ಪಡೆದು ಕೊಳ್ಳಬೇಕು.ಆಗ  ನಮ್ಮ ತನಿಖೆಗೆ ಸುಲಭವಾಗುತ್ತದೆ.
 - ಮಹಾಬಲ ಶೆಟ್ಟಿ ಠಾಣಾಧಿಕಾರಿ, ಹೆಬ್ರಿ ಪೊಲೀಸ್‌ ಠಾಣೆ

 ದೂರು ನೀಡಲಾಗಿದೆ
ಹೆಬ್ರಿ ಗ್ರಾ.ಪಂ. ವ್ಯಾಪ್ತಿಯ ಬಚ್ಚಪ್ಪು ಮೂರು ಸೈಂಟ್ಸ್‌ ಬಳಿ ಇತ್ತೀಚೆಗೆ ಬ್ಯಾಟರಿ ಕಳ್ಳತನವಾಗಿದ್ದು ಬ್ಯಾಟರಿ ಕಳ್ಳರ ತಂಡದಿಂದ ಈ ಕೆಲಸ ನಡೆಯುತ್ತಿದೆ. ಈ ಬಗ್ಗೆ ಹೆಬ್ರಿ ಠಾಣೆಗೆ ದೂರು ನೀಡಲಾಗಿದೆ.
 - ಸುಧಾಕರ ಹೆಗ್ಡೆ ಅಧ್ಯಕ್ಷರು,ಗ್ರಾ.ಪಂ.ಹೆಬ್ರಿ
 

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.