ಕಟ್ಟಿಕೆರೆ : ಹೆದ್ದಾರಿ ಪಾರ್ಶ್ವದಲ್ಲಿ ಬಾಯ್ದೆರೆದ ಗುಂಡಿಗೆ ಮೋಕ್ಷ


Team Udayavani, Jul 26, 2018, 6:45 AM IST

2507kpt3e-1.jpg

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಕಟ್ಟಿಕೆರೆ ಬಳಿ ಹೆದ್ದಾರಿಯ ಪೂರ್ವ ಪಾರ್ಶ್ವದಲ್ಲಿ  ಮಳೆ ನೀರು ಮತ್ತು ವಾಹನ ಸಂಚಾರದ ಒತ್ತಡದ ಕಾರಣದಿಂದ ದೊಡ್ಡ ಗಾತ್ರದ ಗುಂಡಿಯೊಂದು ಬಾಯ್ದೆರೆದುಕೊಂಡಿದ್ದು, ಬುಧವಾರ ಗುಂಡಿಗೆ ಮೋಕ್ಷ ಕಾಣಿಸಲಾಗಿದೆ.

ಈ ಭಾಗದಲ್ಲಿ ಶಾಲೆ, ಹೂವಿನ ಮಾರಾಟದ ಕಟ್ಟೆಯು ಕಾರ್ಯಾಚರಿಸುತ್ತಿದೆ. ಹೆಚ್ಚಿನ ಜನ ಸಂಚಾರ ಈ ಭಾಗದಲ್ಲಿ  ನಿತ್ಯ ಸಂಚಾರಿಗಳಾಗಿದ್ದು, ಶಾಲಾ ಮಕ್ಕಳು ಇದೇ ದಾರಿಯಾಗಿ ಸಾಗುತ್ತಿದ್ದಾರೆ. ಇದರೊಂದಿಗೆ ಹೆದ್ದಾರಿ ವಾಹನಗಳ ಸಂಚಾರ ಭರಾಟೆಯು ಇಲ್ಲಿ ಸ್ವಲ್ಪ ಹೆಚ್ಚಾಗಿದ್ದು, ಹೆದ್ದಾರಿಯಲ್ಲೂ ಈ ಭಾಗದಲ್ಲಿ ಹೊಂಡ ನಿರ್ಮಾಣಗೊಂಡಿದೆ. ಹಾಗಾಗಿ ಈ ಸ್ಥಳ ಅತ್ಯಂತ ಅಪಾಯಕಾರಿಯಾಗಿ ಕಂಡು ಬರುತ್ತಿದ್ದು, ಯಾವುದೇ ಕ್ಷಣದಲ್ಲಿ ಈ ಗುಂಡಿಯು ಮೃತ್ಯು ಕೂಪವಾಗಿ ಪರಿವರ್ತನೆಯಾಗ ಬಲ್ಲುದು ಎಂದು ನಿತ್ಯ ಸಂಚಾರಿಗಳು ಭಯವನ್ನು ವ್ಯಕ್ತ ಪಡಿಸುತ್ತಿದ್ದಾರೆ ಎಂದು ಉದಯವಾಣಿಗೆ ಜು.12ರಂದು ವರದಿ ಪ್ರಕಟಿಸಿತ್ತು.

ತಡವಾಗಿಯಾದರೂ ಎಚ್ಚೆತ್ತ ಸಂಬಂಧ ಪಟ್ಟ ಇಲಾಖೆಯು ಕೊನೆಗೂ ಪಕ್ಕದ ತೋಡಿನಿಂದ ಮಣ್ಣನ್ನು ಜೆಸಿಬಿ ಮೂಲಕ ತೆಗೆದು ಈ ಹೊಂಡವನ್ನು ಮುಚ್ಚುವ ಮೂಲಕ ಸ್ಥಳೀಯರ ಆತಂಕಕ್ಕೆ ಮುಕ್ತಿ ನೀಡಿದ್ದಾರೆ.

ಹೆದ್ದಾರಿ ಪಕ್ಕದಲ್ಲಿ ಮಣ್ಣು ಕುಸಿದು ಈ ಗುಂಡಿ ಬಾಯ್ದೆರೆದು ನಿಂತಿದ್ದು, ಇನ್ನು ಮುಂದುವರೆಯ ಬಹುದಾದ ಮಳೆಯ ತೀವ್ರತೆಗೆ ಹೆದ್ದಾರಿಯೂ ಇದರೊಂದಿಗೆ ಕುಸಿಯುವ ಸಾಧ್ಯತೆಯು ಹೆಚ್ಚಾಗಿತ್ತು. ಜೋರಾಗಿ ಮಳೆ ಬಂದಾಗ ಇಲ್ಲಿ ನಿಲ್ಲುವ ನೀರಿನಿಂದಾಗಿ ಈ ಗುಂಡಿಯು ಗೋಚರಕ್ಕೆ ಬರದೆ ವಾಹನ ಸವಾರರು ಅಥವಾ ಪಾದಾಚಾರಿಗಳು ಅನಾಹುತವನ್ನೆದುರಿಸಬೇಕಾದ ದುಸ್ಥಿತಿ ಹೊಂದಿತ್ತು ಎಂದು ನಾಗರೀಕರು ಕಳವಳ ವ್ಯಕ್ತ ಪಡಿಸಿದ್ದು, ಇದೀಗ ನಿರಾಳರಾಗುವಂತಾಗಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.