ಶೀರೂರು ಶ್ರೀಗಳ ಆರಾಧನೆಗೆ ಮೂಲಮಠ ಸಜ್ಜು


Team Udayavani, Aug 31, 2018, 12:04 PM IST

shirru.jpg

ಉಡುಪಿ: ಶ್ರೀ ಶೀರೂರು ಮಠದ ಶ್ರೀ ಲಕ್ಷ್ಮೀವರತೀರ್ಥರು ನಿಧನ ಹೊಂದಿ ಒಂದೂವರೆ ಬಳಿಕ ಆರಾಧನೆಗೆ ಮೂಲಮಠ ಸಜ್ಜಾಗುತ್ತಿದೆ.
ಜು. 19ರಂದು ಸ್ವಾಮೀಜಿ ನಿಧನ ಹೊಂದಿದ ಬಳಿಕ ತನಿಖೆಗಾಗಿ ಮಠವನ್ನು ಸ್ವಾಧೀನಪಡಿಸಿಕೊಂಡಿದ್ದ ಪೊಲೀಸ್‌ ಇಲಾಖೆ ಆ. 27ರಂದು ಬಿಟ್ಟುಕೊಟ್ಟಿದೆ. ಮಠವು ಪೊಲೀಸರ ವಶದಲ್ಲಿದ್ದ ಕಾರಣ ಎರಡು ಬಾರಿ ಆರಾಧನೆಯನ್ನು ಮುಂದೂಡಲಾಗಿತ್ತು. ಇದೀಗ ಸೆ. 5ರಂದು ಆರಾಧನೆ ನಡೆಸಲು ಶೀರೂರು ಮಠದ ದ್ವಂದ್ವ ಮಠವಾದ ಶ್ರೀ ಸೋದೆ ಮಠ ಸಜ್ಜಾಗುತ್ತಿದೆ. ಸೋಂದಾ ಕ್ಷೇತ್ರದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀ ಸೋದೆ ಮಠಾಧೀಶರು ಶೀರೂರು ಮಠದ ಮೇಲ್ವಿಚಾರಣೆಗೆ ನಿಗದಿಪಡಿಸಿರುವ ಐವರು ಸದಸ್ಯರ ಸಮಿತಿ ಆರಾಧನೆಗೆ ವ್ಯವಸ್ಥೆ ಮಾಡುತ್ತಿದೆ. ಅಂದೇ ಉಡುಪಿ ಶ್ರೀಕೃಷ್ಣ ಮಠದಲ್ಲಿಯೂ ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ.

ಸ್ವತ್ಛತಾ ಕಾರ್ಯ
ಶೀರೂರು ಮಠದಲ್ಲಿ ಒಂದು ತಿಂಗಳಿಂದ ಕೇವಲ ಪೂಜೆಗಷ್ಟೇ ಮಾತ್ರ ಅವಕಾಶ ನೀಡಲಾಗಿತ್ತು. ತನಿಖೆಯ ಉದ್ದೇಶದಿಂದ ಯಾವುದೇ ವಸ್ತುಗಳನ್ನೂ ಮುಟ್ಟುವಂತಿರಲಿಲ್ಲ. ಈಗ ಮಠವನ್ನು ಬಿಟ್ಟುಕೊಟ್ಟ ಅನಂತರ ಇಡೀ ಮಠವನ್ನು ಸ್ವತ್ಛಗೊಳಿಸಲಾಗುತ್ತಿದೆ. ಮಠದ ಹೊರಗಿನ ಪರಿಸರವನ್ನೂ ಸ್ವತ್ಛಗೊಳಿಸಲಾಗುತ್ತಿದೆ. 

ಸೆ. 5ರಂದು ನವಕ ಪ್ರಧಾನ ಕಲಶಾಭಿಷೇಕವನ್ನು ಮುಖ್ಯಪ್ರಾಣ ದೇವರಿಗೆ ಮಾಡಲಾಗು ವುದು. ವಿವಿಧ ಹೋಮ ಹವನಗಳನ್ನು ನಡೆಸಲಾಗುವುದು. ಪೂಜೆ ಮತ್ತು ಹೋಮದ ಪ್ರಸಾದವನ್ನು ಶ್ರೀ ಲಕ್ಷ್ಮೀವರತೀರ್ಥರ ವೃಂದಾವನಕ್ಕೆ ಸಮರ್ಪಿಸ ಲಾಗುತ್ತದೆ. ಇವೆಲ್ಲದರ ನೇತೃತ್ವವನ್ನು ಸೋದೆ ಮಠದ ದಿವಾನರೂ ಸ್ವತಃ ವೈದಿಕರೂ ಆಗಿರುವ ಪಾಡಿಗಾರು ಶ್ರೀನಿವಾಸ ತಂತ್ರಿಗಳು ವಹಿಸಲಿದ್ದಾರೆ. ಮುಂದೆ ಪ್ರತಿ ಶನಿವಾರ ಸಾರ್ವಜನಿಕರ ಪ್ರವೇಶದೊಂದಿಗೆ ಮುಖ್ಯಪ್ರಾಣ ದೇವರಿಗೆ ರಂಗಪೂಜೆ ನಡೆಯಲಿದೆ.

ಟಾಪ್ ನ್ಯೂಸ್

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

8

ಬಡಾನಿಡಿಯೂರು: ಊಟ ಮಾಡುತ್ತಿರುವಾಗಲೇ ವ್ಯಕ್ತಿ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.