ಪೇಜಾವರ ಶ್ರೀ ನಿಂದನೆ: ದೂರು
Team Udayavani, Aug 4, 2018, 12:29 PM IST
ಉಡುಪಿ: ಟ್ಯಾಬ್ಲಾಯ್ಡ ವಾರಪತ್ರಿಕೆಯೊಂದು ಪೇಜಾವರ ಶ್ರೀಗಳ ವಿರುದ್ಧ ಕಪೋಲಕಲ್ಪಿತ, ಆಧಾರ ರಹಿತ ಸುದ್ದಿಗಳನ್ನು ಪ್ರಕಟ ಮಾಡಿ ಶ್ರೀಗಳನ್ನು ನಿಂದಿಸಿದೆ. ಇದು ಅಭಿಮಾನಿಗಳನ್ನು ಕೆರಳಿಸಿದ್ದು, ಇದರಿಂದ ಶಾಂತಿ ಸೌಹಾರ್ದಕ್ಕೆ ಭಂಗ ಉಂಟಾಗಲಿದೆ.
ಹಾಗಾಗಿ ವಾರಪತ್ರಿಕಾ ಸಂಪಾದಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ ಶ್ರೀಗಳ ಅಭಿಮಾನಿ ಬಳಗದ ಪರವಾಗಿ ಶುಕ್ರವಾರ ಉಡುಪಿ ನಗರ ಠಾಣೆಯ ಪೊಲೀಸರಿಗೆ ದೂರು ಸಲ್ಲಿಸಲಾಯಿತು.
ಅನ್ಸಾರ್ ಅಹಮ್ಮದ್, ಆರೀಫ್, ಸುಧೀರ್ ಪೂಜಾರಿ, ಶೇಖ್ ಇರ್ಷಾದ್, ಪ್ರಸಾದ್ ಶೆಟ್ಟಿ, ಶಾಹಿದ್ ರೆಹಮತುಲ್ಲಾ, ಹರ್ಷದ್, ಗುರುರಾಜ್ ಅಮೀನ್, ಮುನ್ನಾ, ಗ್ಲಿಸ್ಟನ್ ಡಿ’ಸೋಜಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ