ದಿವಾಕರ ಸಿಂಗ್‌ನ ಶೌಚಾಲಯ ವಾಸಕ್ಕೆ ಮುಕ್ತಿ


Team Udayavani, Aug 7, 2018, 10:21 AM IST

untitled-1.jpg

ಶಿರ್ವ: ಕಳೆದ 5 ತಿಂಗಳಿಂದ ಸಾರ್ವಜನಿಕ ಶೌಚಾಲಯವನ್ನೇ ಮನೆ ಮಾಡಿಕೊಂಡಿದ್ದ ಬಿಹಾರ ಮೂಲದ ದಿವಾಕರ ಸಿಂಗ್‌ ಅವರ ವಾಸ್ತವ್ಯಕ್ಕೆ  ಪಂಚಾಯತ್‌ ಆಡಳಿತ ವ್ಯವಸ್ಥೆ ಮಾಡಿಕೊಟ್ಟಿದೆ. ಆತನ ಶೌಚಾಲಯ ವಾಸಕ್ಕೆ ಮುಕ್ತಿ ದೊರೆತಿದ್ದು, ಆತನಿಗೆ ಬಾಡಿಗೆ ಕೊಠಡಿಯೊಂದನ್ನು ಒದಗಿಸಿಕೊಡಲಾಗಿದೆ.

ಶೌಚಾಲಯ ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿಯ ಅಸಹನೀಯ ಬದುಕಿನ ಬಗ್ಗೆ ಉದಯವಾಣಿ ಜು. 5ರಂದು ವಿಶೇಷ ವರದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಅಪರ ಜಿಲ್ಲಾಧಿಕಾರಿ ಅನುರಾಧಾ ಅವರು ಶೀಘ್ರ ಕ್ರಮ ವಹಿಸುವಂತೆ ಕಾಪು ತಹಶೀಲ್ದಾರ್‌ ಗುರುಸಿದ್ಧಯ್ಯ ಅವರಿಗೆ ಸೂಚನೆ ನೀಡಿದ್ದರು. ಜಿಪಂ ಸಿಇಒ ಶಿವಾನಂದ ಕಾಪಶಿ ಅವರೂ ವ್ಯಕ್ತಿಗೆ ಪುನರ್ವಸತಿ ಕಲ್ಪಿಸುವಂತೆ ಶಿರ್ವ ಪಿಡಿಒಗೆ ಸೂಚನೆ ನೀಡಿದ್ದರು.

ತಹಶೀಲ್ದಾರ್‌ರಿಂದ ವಿಚಾರಣೆ
ಇದರಂತೆ ಶಿರ್ವ ಪಿಡಿಒ ಅವರು ರವಿ ವಾರ ರಾತ್ರಿ ಸ್ಥಳಕ್ಕಾಗಮಿಸಿ ಸಿಂಗ್‌ ವಾಸ್ತವ್ಯಕ್ಕೆ ತಾತ್ಕಾಲಿಕವಾಗಿ ವ್ಯವಸ್ಥೆ ಒದಗಿಸಿದ್ದರು. ಅಪರ ಜಿಲ್ಲಾಧಿಕಾರಿ ಸೂಚನೆಯಂತೆ ಸೋಮವಾರ ಸ್ಥಳಕ್ಕಾಗಮಿಸಿದ ಕಾಪು ತಹಶೀಲ್ದಾರ್‌ ಗುರು ಸಿದ್ಧಯ್ಯ ಅವರು, ಪಂಚಾಯತ್‌ ಅಧ್ಯಕ್ಷರು ಮತ್ತು ಪಿಡಿಒ ಅವರ ಸಮಕ್ಷಮ ದಿವಾಕರ ಸಿಂಗ್‌ನನ್ನು ಕರೆಸಿ ವಿಚಾರಣೆ ನಡೆಸಿದರು. ಈ ಬಳಿಕ ಆಡಳಿತದಿಂದ ಆತನ ವಾಸ್ತವ್ಯಕ್ಕೆ ಬಾಡಿಗೆ ಕೊಠಡಿಯೊಂದನ್ನು ಒದಗಿಸಿಕೊಡಲಾಯಿತು.

ಬಸ್‌ ಮಾಲಕರಿಗೆ ನೋಟಿಸ್‌ ನೀಡಲು ಸೂಚನೆ
ಬಸ್‌ಸ್ಟಾಂಡ್  ಶುಲ್ಕ ಪಾವತಿಸವುದರಿಂದ ಬಸ್‌ ಸಿಬಂದಿ ಶೌಚಾಲಯ ಶುಲ್ಕ ಪಾವತಿಸಲು ನಿರಾಕರಿಸುತ್ತಿದ್ದಾರೆ. ಇದರಿಂದ ತನಗೆ ನಷ್ಟವಾಗುತ್ತಿದೆ ಎಂದು ಸಿಂಗ್‌ ವಿಚಾರಣೆ ವೇಳೆ ತಿಳಿಸಿದ್ದಾನೆ. ತಹಶೀಲ್ದಾರ್‌ ಅವರು ಶುಲ್ಕ ಪಾವತಿ ಮಾಡದೆ ಶೌಚಾಲಯಕ್ಕೆ ಸಿಬಂದಿ ಹೋಗುತ್ತಿರುವ ಕುರಿತು ಬಸ್‌ ಮಾಲಕರಿಗೆ ನೋಟಿಸ್‌ ನೀಡುವಂತೆ ಗ್ರಾ.ಪಂ. ಆಡಳಿತಕ್ಕೆ ಸೂಚಿಸಿದರು. ಅಲ್ಲದೆ ಶೌಚಾಲಯದ ನೀರಿನ ವ್ಯವಸ್ಥೆಯ ಬಗ್ಗೆ ಗ್ರಾ.ಪಂ.ನಿಂದ ನಲ್ಲಿ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.