ಕೇಮಾರು ಶ್ರೀಗಳ ನಿಂದನೆ: ದೂರು
Team Udayavani, Aug 7, 2018, 3:24 PM IST
ಉಡುಪಿ: ಕೇಮಾರು ಶ್ರೀ ಈಶವಿಠಲದಾಸ ಶ್ರೀಪಾದರಿಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಹಾಗೂ ಬೆದರಿಕೆ ಒಡ್ಡಿರುವ ಕುರಿತು ಉಡುಪಿ ಸೆನ್ ಠಾಣೆಯಲ್ಲಿ ಸೋಮವಾರ ಶ್ರೀಗಳ ಶಿಷ್ಯನೋರ್ವ ದೂರು ನೀಡಿದ್ದಾರೆ.
ಕಾರ್ಕಳ ತಾಲೂಕಿನ ಕುರ್ಕಿಲ ಬೆಟ್ಟು ಬಾಳಿಕೆ ಪಡುಮನೆ ನಿವಾಸಿ ಆದರ್ಶ್ ಶೆಟ್ಟಿ (21) ಶ್ರೀಗಳ ಪರ ದೂರು ದಾಖಲಿಸಿದ್ದು, ಬೆದರಿಕೆ ಮತ್ತು ನಿಂದನೆ ನಡೆಸಿದ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.
ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಮಾರು ಶ್ರೀಗಳು ಉಡುಪಿ ಶೀರೂರು ಶ್ರೀಗಳು ಮೃತರಾದ ಸಂದರ್ಭ ನ್ಯಾಯಕ್ಕಾಗಿ ಧ್ವನಿಎತ್ತಿದ ಬಳಿಕ ಕೆಲ ಕಿಡಿಗೇಡಿಗಳು ಕೇಮಾರು ಶ್ರೀಗಳ ವಿರುದ್ಧ ಫೇಸ್ಬುಕ್, ವಾಟ್ಸ್ಆ್ಯಪ್ ನಿಂದನಾತ್ಮಕ ಬರಹ, ಮಾನಹಾನಿ ಲೇಖನ ಬರೆದು ಪರೋಕ್ಷವಾಗಿ ಬೆದರಿಕೆ ಹಾಕುತ್ತಿದ್ದಾರೆ ಅವರ ವಿರುದ್ದ ಕ್ರಮ ಕೈಗೊಳ್ಳಲು ದೂರಿನಲ್ಲಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ