ಆಗುಂಬೆ ಬಳಿ ಅಪಘಾತ: ಮುದ್ರಾಡಿ ಯುವಕ ಸಾವು
Team Udayavani, Aug 9, 2018, 6:42 PM IST
ಹೆಬ್ರಿ: ಪಿಕಪ್ ವಾಹನದ ಜಾಯಿಂಟ್ ವೀಲ್ ತುಂಡಾಗಿ ನಡೆದ ಅಪಘಾತದಲ್ಲಿ ಹೆಬ್ರಿ ತಾಲೂಕಿನ ಮುದ್ರಾಡಿಯ ಯುವಕ ಸಾವನ್ನಪ್ಪಿದ ಘಟನೆ ಆಗುಂಬೆ ಸಮೀಪದ ಬಿದಿರುಗೋಡು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಮೃತರನ್ನು ಮುದ್ರಾಡಿ ನಿವಾಸಿ ಕೃಷ್ಣ ಶೆಟ್ಟಿ ( 36 ) ಎಂದು ಗುರುತಿಸಲಾಗಿದೆ.
ಕೃಷ್ಣ ಶೆಟ್ಟಿ ಅವರು ಮತ್ತಿಬ್ಬರೊಂದಿಗೆ ಪಿಕಪ್ ವಾಹನದಲ್ಲಿ ತೀರ್ಥಹಳ್ಳಿಯಿಂದ ಹೆಬ್ರಿ ಕಡೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ವಾಹನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ತೀವೃ ಗಾಯಗೊಂಡಿದ್ದ ಕೃಷ್ಣ ಶೆಟ್ಟಿ ಅವರನ್ನು ತೀರ್ಥಹಳ್ಳಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೆ ಅವರು ಮೃತ ಪಟ್ಟಿದ್ದರು. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ