“ಕಾಮಗಾರಿ ಪೂರ್ಣವಾಗದೆ ಟೋಲ್ ಸಲ್ಲ’
Team Udayavani, Aug 17, 2018, 9:23 AM IST
ಉಡುಪಿ: ಹೆದ್ದಾರಿ ಕಾಮಗಾರಿ ಸಂಪೂರ್ಣವಾಗಿ ಮುಗಿಯುವವರೆಗೆ ಸ್ಥಳೀಯ ವಾಹನಗಳಿಂದ ಸುಂಕ ಪಡೆಯಬಾರದು ಎಂದು ಸಂಸದೆ ಶೋಭಾ ಕರಂದ್ಲಾಜೆ ನವಯುಗ ಸಂಸ್ಥೆಗೆ ಎಚ್ಚರಿಕೆ ನೀಡಿದ್ದಾರೆ.
ನವಯುಗ ಸಂಸ್ಥೆಯವರ ವಿಳಂಬ ಕಾಮಗಾರಿಯಿಂದ ಈವರೆಗೆ ಬಹಳಷ್ಟು ಹಾನಿಯುಂಟಾಗಿದ್ದು, ತಾನು ಈ ವಿಚಾರವನ್ನು ಸಾಕಷ್ಟು ಬಾರಿ ಇಲಾಖಾಧಿಕಾರಿಗಳಿಗೆ ತಿಳಿಸಿದ್ದೇನೆ. ಕೇಂದ್ರ ಸಾರಿಗೆ ಸಚಿವರ ಗಮನಕ್ಕೂ ತಂದಿದ್ದೇನೆ. ಆ ಬಳಿಕ ನವಯುಗ ಸಂಸ್ಥೆಯ ಕೈಯಲ್ಲಿದ್ದ ಕೆಲವು ಕಾಮಗಾರಿಗಳನ್ನು ಕೇಂದ್ರ ಭೂ ಸಾರಿಗೆ ಇಲಾಖೆ ಹಿಂಪಡೆದು ರಾ.ಹೆ. 66ರ ಕಾಮಗಾರಿಯನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚಿಸಿತ್ತು. ಜಿಲ್ಲಾಧಿಕಾರಿಗಳಿಗೂ ಕಾಮಗಾರಿ ಪೂರ್ಣಗೊಳಿಸದೆ ಸ್ಥಳೀಯ ವಾಹನಗಳಿಂದ ಸುಂಕ ವಸೂಲಿ ಮಾಡಲು ಬಿಡದಂತೆ ತಿಳಿಸಿದ್ದೇನೆ. ನವಯುಗ ಸಂಸ್ಥೆ ಕಪ್ಪುಪಟ್ಟಿಗೆ ಸೇರಿಸಸಿ ಕಠಿನ ಕ್ರಮಕ್ಕೆ ಸಾರಿಗೆ ಇಲಾಖೆಯನ್ನು ಆಗ್ರಹಿಸಿರುವುದಾಗಿ ಸಂಸದೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ