ಶೀರೂರು ಶ್ರೀಗಳ ಆರಾಧನೆಗೆ ಮೂಲಮಠ ಸಜ್ಜು


Team Udayavani, Aug 31, 2018, 12:04 PM IST

shirru.jpg

ಉಡುಪಿ: ಶ್ರೀ ಶೀರೂರು ಮಠದ ಶ್ರೀ ಲಕ್ಷ್ಮೀವರತೀರ್ಥರು ನಿಧನ ಹೊಂದಿ ಒಂದೂವರೆ ಬಳಿಕ ಆರಾಧನೆಗೆ ಮೂಲಮಠ ಸಜ್ಜಾಗುತ್ತಿದೆ.
ಜು. 19ರಂದು ಸ್ವಾಮೀಜಿ ನಿಧನ ಹೊಂದಿದ ಬಳಿಕ ತನಿಖೆಗಾಗಿ ಮಠವನ್ನು ಸ್ವಾಧೀನಪಡಿಸಿಕೊಂಡಿದ್ದ ಪೊಲೀಸ್‌ ಇಲಾಖೆ ಆ. 27ರಂದು ಬಿಟ್ಟುಕೊಟ್ಟಿದೆ. ಮಠವು ಪೊಲೀಸರ ವಶದಲ್ಲಿದ್ದ ಕಾರಣ ಎರಡು ಬಾರಿ ಆರಾಧನೆಯನ್ನು ಮುಂದೂಡಲಾಗಿತ್ತು. ಇದೀಗ ಸೆ. 5ರಂದು ಆರಾಧನೆ ನಡೆಸಲು ಶೀರೂರು ಮಠದ ದ್ವಂದ್ವ ಮಠವಾದ ಶ್ರೀ ಸೋದೆ ಮಠ ಸಜ್ಜಾಗುತ್ತಿದೆ. ಸೋಂದಾ ಕ್ಷೇತ್ರದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀ ಸೋದೆ ಮಠಾಧೀಶರು ಶೀರೂರು ಮಠದ ಮೇಲ್ವಿಚಾರಣೆಗೆ ನಿಗದಿಪಡಿಸಿರುವ ಐವರು ಸದಸ್ಯರ ಸಮಿತಿ ಆರಾಧನೆಗೆ ವ್ಯವಸ್ಥೆ ಮಾಡುತ್ತಿದೆ. ಅಂದೇ ಉಡುಪಿ ಶ್ರೀಕೃಷ್ಣ ಮಠದಲ್ಲಿಯೂ ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ.

ಸ್ವತ್ಛತಾ ಕಾರ್ಯ
ಶೀರೂರು ಮಠದಲ್ಲಿ ಒಂದು ತಿಂಗಳಿಂದ ಕೇವಲ ಪೂಜೆಗಷ್ಟೇ ಮಾತ್ರ ಅವಕಾಶ ನೀಡಲಾಗಿತ್ತು. ತನಿಖೆಯ ಉದ್ದೇಶದಿಂದ ಯಾವುದೇ ವಸ್ತುಗಳನ್ನೂ ಮುಟ್ಟುವಂತಿರಲಿಲ್ಲ. ಈಗ ಮಠವನ್ನು ಬಿಟ್ಟುಕೊಟ್ಟ ಅನಂತರ ಇಡೀ ಮಠವನ್ನು ಸ್ವತ್ಛಗೊಳಿಸಲಾಗುತ್ತಿದೆ. ಮಠದ ಹೊರಗಿನ ಪರಿಸರವನ್ನೂ ಸ್ವತ್ಛಗೊಳಿಸಲಾಗುತ್ತಿದೆ. 

ಸೆ. 5ರಂದು ನವಕ ಪ್ರಧಾನ ಕಲಶಾಭಿಷೇಕವನ್ನು ಮುಖ್ಯಪ್ರಾಣ ದೇವರಿಗೆ ಮಾಡಲಾಗು ವುದು. ವಿವಿಧ ಹೋಮ ಹವನಗಳನ್ನು ನಡೆಸಲಾಗುವುದು. ಪೂಜೆ ಮತ್ತು ಹೋಮದ ಪ್ರಸಾದವನ್ನು ಶ್ರೀ ಲಕ್ಷ್ಮೀವರತೀರ್ಥರ ವೃಂದಾವನಕ್ಕೆ ಸಮರ್ಪಿಸ ಲಾಗುತ್ತದೆ. ಇವೆಲ್ಲದರ ನೇತೃತ್ವವನ್ನು ಸೋದೆ ಮಠದ ದಿವಾನರೂ ಸ್ವತಃ ವೈದಿಕರೂ ಆಗಿರುವ ಪಾಡಿಗಾರು ಶ್ರೀನಿವಾಸ ತಂತ್ರಿಗಳು ವಹಿಸಲಿದ್ದಾರೆ. ಮುಂದೆ ಪ್ರತಿ ಶನಿವಾರ ಸಾರ್ವಜನಿಕರ ಪ್ರವೇಶದೊಂದಿಗೆ ಮುಖ್ಯಪ್ರಾಣ ದೇವರಿಗೆ ರಂಗಪೂಜೆ ನಡೆಯಲಿದೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.