ಶೀರೂರು ಶ್ರೀಗಳ ಆರಾಧನೆಗೆ ಮೂಲಮಠ ಸಜ್ಜು


Team Udayavani, Aug 31, 2018, 12:04 PM IST

shirru.jpg

ಉಡುಪಿ: ಶ್ರೀ ಶೀರೂರು ಮಠದ ಶ್ರೀ ಲಕ್ಷ್ಮೀವರತೀರ್ಥರು ನಿಧನ ಹೊಂದಿ ಒಂದೂವರೆ ಬಳಿಕ ಆರಾಧನೆಗೆ ಮೂಲಮಠ ಸಜ್ಜಾಗುತ್ತಿದೆ.
ಜು. 19ರಂದು ಸ್ವಾಮೀಜಿ ನಿಧನ ಹೊಂದಿದ ಬಳಿಕ ತನಿಖೆಗಾಗಿ ಮಠವನ್ನು ಸ್ವಾಧೀನಪಡಿಸಿಕೊಂಡಿದ್ದ ಪೊಲೀಸ್‌ ಇಲಾಖೆ ಆ. 27ರಂದು ಬಿಟ್ಟುಕೊಟ್ಟಿದೆ. ಮಠವು ಪೊಲೀಸರ ವಶದಲ್ಲಿದ್ದ ಕಾರಣ ಎರಡು ಬಾರಿ ಆರಾಧನೆಯನ್ನು ಮುಂದೂಡಲಾಗಿತ್ತು. ಇದೀಗ ಸೆ. 5ರಂದು ಆರಾಧನೆ ನಡೆಸಲು ಶೀರೂರು ಮಠದ ದ್ವಂದ್ವ ಮಠವಾದ ಶ್ರೀ ಸೋದೆ ಮಠ ಸಜ್ಜಾಗುತ್ತಿದೆ. ಸೋಂದಾ ಕ್ಷೇತ್ರದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀ ಸೋದೆ ಮಠಾಧೀಶರು ಶೀರೂರು ಮಠದ ಮೇಲ್ವಿಚಾರಣೆಗೆ ನಿಗದಿಪಡಿಸಿರುವ ಐವರು ಸದಸ್ಯರ ಸಮಿತಿ ಆರಾಧನೆಗೆ ವ್ಯವಸ್ಥೆ ಮಾಡುತ್ತಿದೆ. ಅಂದೇ ಉಡುಪಿ ಶ್ರೀಕೃಷ್ಣ ಮಠದಲ್ಲಿಯೂ ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ.

ಸ್ವತ್ಛತಾ ಕಾರ್ಯ
ಶೀರೂರು ಮಠದಲ್ಲಿ ಒಂದು ತಿಂಗಳಿಂದ ಕೇವಲ ಪೂಜೆಗಷ್ಟೇ ಮಾತ್ರ ಅವಕಾಶ ನೀಡಲಾಗಿತ್ತು. ತನಿಖೆಯ ಉದ್ದೇಶದಿಂದ ಯಾವುದೇ ವಸ್ತುಗಳನ್ನೂ ಮುಟ್ಟುವಂತಿರಲಿಲ್ಲ. ಈಗ ಮಠವನ್ನು ಬಿಟ್ಟುಕೊಟ್ಟ ಅನಂತರ ಇಡೀ ಮಠವನ್ನು ಸ್ವತ್ಛಗೊಳಿಸಲಾಗುತ್ತಿದೆ. ಮಠದ ಹೊರಗಿನ ಪರಿಸರವನ್ನೂ ಸ್ವತ್ಛಗೊಳಿಸಲಾಗುತ್ತಿದೆ. 

ಸೆ. 5ರಂದು ನವಕ ಪ್ರಧಾನ ಕಲಶಾಭಿಷೇಕವನ್ನು ಮುಖ್ಯಪ್ರಾಣ ದೇವರಿಗೆ ಮಾಡಲಾಗು ವುದು. ವಿವಿಧ ಹೋಮ ಹವನಗಳನ್ನು ನಡೆಸಲಾಗುವುದು. ಪೂಜೆ ಮತ್ತು ಹೋಮದ ಪ್ರಸಾದವನ್ನು ಶ್ರೀ ಲಕ್ಷ್ಮೀವರತೀರ್ಥರ ವೃಂದಾವನಕ್ಕೆ ಸಮರ್ಪಿಸ ಲಾಗುತ್ತದೆ. ಇವೆಲ್ಲದರ ನೇತೃತ್ವವನ್ನು ಸೋದೆ ಮಠದ ದಿವಾನರೂ ಸ್ವತಃ ವೈದಿಕರೂ ಆಗಿರುವ ಪಾಡಿಗಾರು ಶ್ರೀನಿವಾಸ ತಂತ್ರಿಗಳು ವಹಿಸಲಿದ್ದಾರೆ. ಮುಂದೆ ಪ್ರತಿ ಶನಿವಾರ ಸಾರ್ವಜನಿಕರ ಪ್ರವೇಶದೊಂದಿಗೆ ಮುಖ್ಯಪ್ರಾಣ ದೇವರಿಗೆ ರಂಗಪೂಜೆ ನಡೆಯಲಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.