ಶ್ರೀಕೃಷ್ಣ ಜನ್ಮಾಷ್ಟಮಿಯಂದು ರಾತ್ರಿ 11.48ಕ್ಕೆ ಅರ್ಘ್ಯಪ್ರದಾನ


Team Udayavani, Aug 30, 2018, 6:00 AM IST

290818astro06.jpg

ಉಡುಪಿ: ಶ್ರೀ ಕೃಷ್ಣಮಠದಲ್ಲಿ  ಸೆ.2, 3ರಂದು ಅದ್ದೂರಿಯಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ನಡೆಯಲಿದೆ. ಈ ಎರಡು ದಿನ ಭಜನೆ ಅರ್ಚನೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ ಉತ್ಸವಗಳು ಜರಗಲಿದೆ. 

ಜನ್ಮಾಷ್ಟಮಿಯ ದಿನ ಕೃಷ್ಣಮಠದಲ್ಲಿ ಶ್ರೀಕೃಷ್ಣನಿಗೆ ಮೂರು ಹೊತ್ತು ಲಕ್ಷ ತುಳಸಿ ಅರ್ಚನೆ ನಡೆಯಲಿದೆ. ಸಂಜೆ ಜನ್ಮಾಷ್ಟಮಿಯ ವಿಶೇಷ ಪೂಜೆಗಳು ನಡೆಯಲಿದೆ. ಜನ್ಮಾಷ್ಟಮಿಗೆ ಚಂದ್ರೋದಯದ ಸಂದರ್ಭ ಅರ್ಘ್ಯ ಪ್ರದಾನ ನಡೆಯಲಿದೆ. ಅಂದು ರಾತ್ರಿ 11.48ಕ್ಕೆ  ಚಂದ್ರೋದಯವಾಗಲಿದ್ದು. ಚಂದ್ರೋದಯಕ್ಕೆ ಪೂರ್ವದಲ್ಲಿ ದೇವರಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಆ ಬಳಿಕ ಚಂದ್ರೋದಯದ ಸಮಯದಲ್ಲಿ ತುಳಸಿ ಗಿಡದ ಬಳಿ ಬಂದು ಚಂದ್ರನ ದರ್ಶನ ಮಾಡಿ ಅರ್ಘ್ಯ ಪ್ರದಾನ ಮಾಡಲಾಗುತ್ತದೆ. 
 
ವಿಟ್ಲಪಿಂಡಿಯಂದು ಇಸ್ಕಾನ್‌ ಅವರಿಂದ ನಿರಂತರ ಭಜನ ನಡೆಯಲಿದೆ. ದೈನಂದಿನ ಪೂಜೆಗಳು ಲಕ್ಷ ತುಳಸಿ ಅರ್ಚನೆ ನಡೆಯಲಿದ್ದು ಮಧ್ಯಾಹ್ನ 3ಕ್ಕೆ ಉತ್ಸವ ಆರಂಭಗೊಳ್ಳಲಿದೆ. ರಥದಲ್ಲಿ ಶ್ರೀಕೃಷ್ಣನ ಮೂರ್ತಿಯನ್ನು ರಥಬೀದಿಗೆ ಒಂದು ಸುತ್ತು ಪ್ರದಕ್ಷಿಣೆ ತಂದು, ಅನಂತರ ಆ ಮೂರ್ತಿಯನ್ನು ಮಧ್ವಸರೋವರದಲ್ಲಿ ವಿಸರ್ಜನೆ ಮಾಡಲಾಗುತ್ತದೆ. ಈಗ ಚಾತುರ್ಮಾಸ್ಯವ್ರತವಾದ ಕಾರಣ ಉತ್ಸವ ಮೂರ್ತಿಯನ್ನು ಗರ್ಭಗುಡಿಯ ಹೊರಗೆ ತರುವುದಿಲ್ಲ. ಹೀಗಾಗಿ ಮಣ್ಣಿನ ಮೂರ್ತಿಗೆ ಪೂಜೆ ಸಲ್ಲಿಸಿ ಉತ್ಸವದಲ್ಲಿ ತರಲಾಗುವುದು. 

20ಸಾವಿರ ಜನರಿಗೆ ಅನ್ನಸಂತರ್ಪಣೆ
ಜನ್ಮಾಷ್ಟಮಿಯಂದು ಸುಮಾರು 20ಸಾವಿರ ಜನರಿಗೆ ಅನ್ನಸಂತರ್ಪಣೆಗೆ ಸಿದ್ದತೆ ನಡೆಸಲಾಗಿದೆ. ಉತ್ಸವ ಸಂದರ್ಭ ಹಂಚಲು 20ಬಗೆಯ ಉಂಡೆ ಚಕ್ಕುಲಿಯನ್ನು ಹಂಚಲಾಗುತ್ತದೆ. ಶ್ರೀಕೃಷ್ಣಮಠದ ಚಿಣ್ಣರ ಸಂತರ್ಪಣೆ ಶಾಲೆಗಳಿಗೂ ಕೂಡ ಇದನ್ನು ಹಂಚಲಾಗುತ್ತಿದೆ. ಸುಮಾರು 120 ಶಾಲೆಗಳಿಗೆ ಇದನ್ನು ಹಂಚಲಾಗುತ್ತದೆ.  

ಅಡಕೆ ಕಂಬಕ್ಕೆ ಈ ಬಾರಿ ಅವಕಾಶ
ಮಠದ ಸಂಪ್ರದಾಯದಂತೆ ಕನಕ ಗೋಪುರದೆದುರು ಅಡಕೆ ಮರದ ಕಂಬವನ್ನು ನೆಟ್ಟು ಎಣ್ಣೆ ಹಚ್ಚಿ ಕಂಬವನ್ನೇರುವ ಸ್ಪರ್ಧೆ ನಡೆಯುತ್ತಿತ್ತು. ಈ ಹಿಂದೆ ನಡೆದ ಅಹಿತಕರ ಘಟನೆಯಿಂದ ಅದನ್ನು ನಿಲ್ಲಿಸಲಾಗಿತ್ತು. ಆದರೆ ಈ ಬಾರಿ ಈ ಸಂಪ್ರದಾಯ ನಡೆಯಲಿದೆ ಎಂದು ಪರ್ಯಾಯ ಪಲಿಮಾರು ಶ್ರೀಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.