ಬ್ರಹ್ಮಾವರ ಉಪನೋಂದಣಿ ಕಚೇರಿ ಅವ್ಯವಸ್ಥೆಯ ಆಗರ


Team Udayavani, Sep 6, 2018, 6:00 AM IST

3008bvre8.jpg

ಬ್ರಹ್ಮಾವರ: ವಾರ್ಷಿಕ ಸರಾಸರಿ 12 ಕೋಟಿ ರೂ. ಕಂದಾಯ ಪಾವತಿ ಇರುವ ಬ್ರಹ್ಮಾವರ ಉಪನೋಂದಣಿ ಅಧಿಕಾರಿ (ಸಬ್‌ರಿಜಿಸ್ಟ್ರಾರ್‌) ಕಚೇರಿ ಅವ್ಯವಸ್ಥೆಯ ಆಗರವಾಗಿದೆ. ಶೌಚಾಲಯ ದುಃಸ್ಥಿತಿ ಆಸ್ತಿ ನೊಂದಣಿ, ವಿವಾಹ ನೊಂದಣಿ ಹೀಗೆ ಹಲವು ಕಾರ್ಯಗಳಿಗಾಗಿ ಕಚೇರಿಗೆ ಪ್ರತಿನಿತ್ಯ ನೂರಾರು ಮಂದಿ ಆಗಮಿಸುತ್ತಾರೆ. ಆದರೆ ಶೌಚಾಲಯ ತೀರ ದುಸ್ಥಿತಿಯಲ್ಲಿದೆ. ಮಹಿಳೆಯರು, ಮಕ್ಕಳ ಪಾಡು ಹೇಳ ತೀರದು. ಶೌಚಾಲಯ ಉಪಯೋಗಕ್ಕೆ ಸಾಧ್ಯವೇ ಇಲ್ಲದ ಸ್ಥಿತಿ ತಲುಪಿದೆ.

ಕಾದು ಕಾದು..
ಬ್ರಹ್ಮಾವರದ ಕಚೇರಿಯಲ್ಲಿ ಪ್ರತಿನಿತ್ಯ ಸರಾಸರಿ 30 ನೋಂದಣಿಗಳಿರುತ್ತದೆ. ಸರ್ವರ್‌ ಸಮಸ್ಯೆ, ಕಂಪ್ಯೂಟರ್‌ ತೊಂದರೆ, ಸಿಬಂದಿ ಕೊರತೆ ಹೀಗೆ ಹಲವು ಕಾರಣಗಳಿಂದ ಗಂಟೆಕಟ್ಟಲೆ ಕಾಯಬೇಕಾಗಿರುವುದು ಸಾಮಾನ್ಯವಾಗಿದೆ. 

140 ವರ್ಷ ಹಳೆಯ ಕಟ್ಟಡ !
ಬ್ರಹ್ಮಾವರ ಉಪನೊಂದವಣಾ ಕಚೇರಿ ಬರೋಬ್ಬರಿ 140 ವರ್ಷ ಹಳೆಯದಾದ ಕಟ್ಟಡದಲ್ಲಿದೆ. ಅಮೂಲ್ಯ ದಾಖಲೆಗಳಿರುವ ಕಚೇರಿಯ ಮಾಡು ಸೋರುತ್ತಿದ್ದರು ಹೊಸ ಕಟ್ಟಡ ನಿರ್ಮಾಣವಾಗಿಲ್ಲ.ಕೇಂದ್ರದಲ್ಲಿ ಕುಳಿತುಕೊಳ್ಳಲು ಸಾಕಷ್ಟು ಆಸನದ ವ್ಯವಸ್ಥೆ ಇಲ್ಲಿಲ್ಲ. ಇದರಿಂದ ಹೆಚ್ಚಿನ ಸಂಖ್ಯೆಯ ಜನರು ಬಂದರೆ ಕಟ್ಟಡದ ಬದಿಯಲ್ಲಿ ನಿಲ್ಲಬೇಕಿದೆ. ತುರ್ತಾಗಿ ಕುಡಿಯುವ ನೀರಿನ ವ್ಯವಸ್ಥೆ ಆಗಬೇಕಾಗಿದೆ. ಕಂಪ್ಯೂಟರ್‌, ಸ್ಕ್ಯಾನರ್‌ ಇನ್ನಿತರ ಉಪಕರಣ ಮೇಲ್ದರ್ಜೆಗೇರಬೇಕಿದೆ.

ಮಿನಿ ವಿಧಾನಸೌಧ ಅಗತ್ಯ
ಬ್ರಹ್ಮಾವರವು ತಾಲೂಕು ಆಗಿ ಘೋಷಣೆ ಯಾಗಿದೆ. ಆದರೆ ತಾಲೂಕು ಮಟ್ಟದ ಹಲವು ಕಚೇರಿ ಆರಂಭವಾಗಬೇಕಿದೆ. 
ಈ ಎಲ್ಲಾ ಕಚೇರಿಗಳು ಒಂದೇ ಸಮುಚ್ಚಯದಲ್ಲಿ ಇರಲು ಇಲ್ಲಿ ಸುಸಜ್ಜಿತ  ಮಿನಿ ವಿಧಾನಸೌಧ‌ದ ಅಗತ್ಯವಿದೆ ಎನ್ನುವುದು ಆಗ್ರಹವಾಗಿದೆ. 

ಖಾಯಂ ಉಪನೋಂದಣಿ ಅಧಿಕಾರಿ  ಇಲ್ಲ
ಅಷ್ಟೇ ಅಲ್ಲ, ಮೇ 31ಕ್ಕೆ ಇಲ್ಲಿನ ಉಪನೋಂದಣಿ ಅಧಿಕಾರಿ ನಿವೃತ್ತರಾಗಿದ್ದರೂ  ಹುದ್ದೆ ಭರ್ತಿಯಾಗಿಲ್ಲ.ಕಳೆದ ಮೇ 31ಕ್ಕೆ ಉಪ ನೊಂದ‌ಣಾಧಿಕಾರಿ ನಿವೃತ್ತರಾಗಿದ್ದರೂ ಇದುವರೆಗೆ  ಈ ಹುದ್ದೆ ಇನ್ನೂ ಭರ್ತಿಯಾಗಿಲ್ಲ.

ಮನವಿ
ಜನ ಸಾಮಾನ್ಯರ ಕಾರ್ಯಗಳು ಸಮರ್ಪಕವಾಗಿ ನಡೆಯುವ ನಿಟ್ಟಿನಲ್ಲಿ ಬ್ರಹ್ಮಾವರಕ್ಕೆ ಪೂರ್ಣಕಾಲಿಕ ಉಪ ನೋಂದಣಿ ಅಧಿಕಾರಿ ನೇಮಿಸುವಂತೆ ಕಂದಾಯ ಸಚಿವರಿಗೆ ಖುದ್ದಾಗಿ ಮನವಿ ಮಾಡಲಾಗಿದೆ. ಮಿನಿ ವಿಧಾನ ಸೌಧಕ್ಕೆ ಬೇಡಿಕೆ ಸಲ್ಲಿಸಲಾಗಿದೆ.
– ಕೆ.ರಘುಪತಿ ಭಟ್‌, 
ಶಾಸಕ, ಉಡುಪಿ

ಕಟ್ಟಡ ಅಗತ್ಯ
ಕಡತ, ಕಂಪ್ಯೂಟರ್‌ ಸುರಕ್ಷತೆಗಾಗಿ ಕಚೇರಿಗೆ ಸುಸಜ್ಜಿತ ಕಟ್ಟಡದ ಅಗತ್ಯವಿದೆ. ಈ ನಿಟ್ಟಿನಲ್ಲಿ 2015ರಲ್ಲೇ ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು.
– ನಾಗರಾಜ ಬಿ. ಓಲೇಕಾರ್‌
ಪ್ರಭಾರ ಉಪನೊಂದ‌ಣಾಧಿಕಾರಿ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.