ಬ್ರಹ್ಮಾವರ ಉಪನೋಂದಣಿ ಕಚೇರಿ ಅವ್ಯವಸ್ಥೆಯ ಆಗರ


Team Udayavani, Sep 6, 2018, 6:00 AM IST

3008bvre8.jpg

ಬ್ರಹ್ಮಾವರ: ವಾರ್ಷಿಕ ಸರಾಸರಿ 12 ಕೋಟಿ ರೂ. ಕಂದಾಯ ಪಾವತಿ ಇರುವ ಬ್ರಹ್ಮಾವರ ಉಪನೋಂದಣಿ ಅಧಿಕಾರಿ (ಸಬ್‌ರಿಜಿಸ್ಟ್ರಾರ್‌) ಕಚೇರಿ ಅವ್ಯವಸ್ಥೆಯ ಆಗರವಾಗಿದೆ. ಶೌಚಾಲಯ ದುಃಸ್ಥಿತಿ ಆಸ್ತಿ ನೊಂದಣಿ, ವಿವಾಹ ನೊಂದಣಿ ಹೀಗೆ ಹಲವು ಕಾರ್ಯಗಳಿಗಾಗಿ ಕಚೇರಿಗೆ ಪ್ರತಿನಿತ್ಯ ನೂರಾರು ಮಂದಿ ಆಗಮಿಸುತ್ತಾರೆ. ಆದರೆ ಶೌಚಾಲಯ ತೀರ ದುಸ್ಥಿತಿಯಲ್ಲಿದೆ. ಮಹಿಳೆಯರು, ಮಕ್ಕಳ ಪಾಡು ಹೇಳ ತೀರದು. ಶೌಚಾಲಯ ಉಪಯೋಗಕ್ಕೆ ಸಾಧ್ಯವೇ ಇಲ್ಲದ ಸ್ಥಿತಿ ತಲುಪಿದೆ.

ಕಾದು ಕಾದು..
ಬ್ರಹ್ಮಾವರದ ಕಚೇರಿಯಲ್ಲಿ ಪ್ರತಿನಿತ್ಯ ಸರಾಸರಿ 30 ನೋಂದಣಿಗಳಿರುತ್ತದೆ. ಸರ್ವರ್‌ ಸಮಸ್ಯೆ, ಕಂಪ್ಯೂಟರ್‌ ತೊಂದರೆ, ಸಿಬಂದಿ ಕೊರತೆ ಹೀಗೆ ಹಲವು ಕಾರಣಗಳಿಂದ ಗಂಟೆಕಟ್ಟಲೆ ಕಾಯಬೇಕಾಗಿರುವುದು ಸಾಮಾನ್ಯವಾಗಿದೆ. 

140 ವರ್ಷ ಹಳೆಯ ಕಟ್ಟಡ !
ಬ್ರಹ್ಮಾವರ ಉಪನೊಂದವಣಾ ಕಚೇರಿ ಬರೋಬ್ಬರಿ 140 ವರ್ಷ ಹಳೆಯದಾದ ಕಟ್ಟಡದಲ್ಲಿದೆ. ಅಮೂಲ್ಯ ದಾಖಲೆಗಳಿರುವ ಕಚೇರಿಯ ಮಾಡು ಸೋರುತ್ತಿದ್ದರು ಹೊಸ ಕಟ್ಟಡ ನಿರ್ಮಾಣವಾಗಿಲ್ಲ.ಕೇಂದ್ರದಲ್ಲಿ ಕುಳಿತುಕೊಳ್ಳಲು ಸಾಕಷ್ಟು ಆಸನದ ವ್ಯವಸ್ಥೆ ಇಲ್ಲಿಲ್ಲ. ಇದರಿಂದ ಹೆಚ್ಚಿನ ಸಂಖ್ಯೆಯ ಜನರು ಬಂದರೆ ಕಟ್ಟಡದ ಬದಿಯಲ್ಲಿ ನಿಲ್ಲಬೇಕಿದೆ. ತುರ್ತಾಗಿ ಕುಡಿಯುವ ನೀರಿನ ವ್ಯವಸ್ಥೆ ಆಗಬೇಕಾಗಿದೆ. ಕಂಪ್ಯೂಟರ್‌, ಸ್ಕ್ಯಾನರ್‌ ಇನ್ನಿತರ ಉಪಕರಣ ಮೇಲ್ದರ್ಜೆಗೇರಬೇಕಿದೆ.

ಮಿನಿ ವಿಧಾನಸೌಧ ಅಗತ್ಯ
ಬ್ರಹ್ಮಾವರವು ತಾಲೂಕು ಆಗಿ ಘೋಷಣೆ ಯಾಗಿದೆ. ಆದರೆ ತಾಲೂಕು ಮಟ್ಟದ ಹಲವು ಕಚೇರಿ ಆರಂಭವಾಗಬೇಕಿದೆ. 
ಈ ಎಲ್ಲಾ ಕಚೇರಿಗಳು ಒಂದೇ ಸಮುಚ್ಚಯದಲ್ಲಿ ಇರಲು ಇಲ್ಲಿ ಸುಸಜ್ಜಿತ  ಮಿನಿ ವಿಧಾನಸೌಧ‌ದ ಅಗತ್ಯವಿದೆ ಎನ್ನುವುದು ಆಗ್ರಹವಾಗಿದೆ. 

ಖಾಯಂ ಉಪನೋಂದಣಿ ಅಧಿಕಾರಿ  ಇಲ್ಲ
ಅಷ್ಟೇ ಅಲ್ಲ, ಮೇ 31ಕ್ಕೆ ಇಲ್ಲಿನ ಉಪನೋಂದಣಿ ಅಧಿಕಾರಿ ನಿವೃತ್ತರಾಗಿದ್ದರೂ  ಹುದ್ದೆ ಭರ್ತಿಯಾಗಿಲ್ಲ.ಕಳೆದ ಮೇ 31ಕ್ಕೆ ಉಪ ನೊಂದ‌ಣಾಧಿಕಾರಿ ನಿವೃತ್ತರಾಗಿದ್ದರೂ ಇದುವರೆಗೆ  ಈ ಹುದ್ದೆ ಇನ್ನೂ ಭರ್ತಿಯಾಗಿಲ್ಲ.

ಮನವಿ
ಜನ ಸಾಮಾನ್ಯರ ಕಾರ್ಯಗಳು ಸಮರ್ಪಕವಾಗಿ ನಡೆಯುವ ನಿಟ್ಟಿನಲ್ಲಿ ಬ್ರಹ್ಮಾವರಕ್ಕೆ ಪೂರ್ಣಕಾಲಿಕ ಉಪ ನೋಂದಣಿ ಅಧಿಕಾರಿ ನೇಮಿಸುವಂತೆ ಕಂದಾಯ ಸಚಿವರಿಗೆ ಖುದ್ದಾಗಿ ಮನವಿ ಮಾಡಲಾಗಿದೆ. ಮಿನಿ ವಿಧಾನ ಸೌಧಕ್ಕೆ ಬೇಡಿಕೆ ಸಲ್ಲಿಸಲಾಗಿದೆ.
– ಕೆ.ರಘುಪತಿ ಭಟ್‌, 
ಶಾಸಕ, ಉಡುಪಿ

ಕಟ್ಟಡ ಅಗತ್ಯ
ಕಡತ, ಕಂಪ್ಯೂಟರ್‌ ಸುರಕ್ಷತೆಗಾಗಿ ಕಚೇರಿಗೆ ಸುಸಜ್ಜಿತ ಕಟ್ಟಡದ ಅಗತ್ಯವಿದೆ. ಈ ನಿಟ್ಟಿನಲ್ಲಿ 2015ರಲ್ಲೇ ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು.
– ನಾಗರಾಜ ಬಿ. ಓಲೇಕಾರ್‌
ಪ್ರಭಾರ ಉಪನೊಂದ‌ಣಾಧಿಕಾರಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.