“80 ಶೇ. ಸಹಾಯಧನದಲ್ಲಿ ಗೋಬರ್‌ ಗ್ಯಾಸ್‌ ಘಟಕ’


Team Udayavani, Sep 6, 2018, 6:50 AM IST

0509kar3.jpg

ಕಾರ್ಕಳ: ಸಾವಯವ ಪರಿವಾರ ಒಕ್ಕೂಟ, ರಾಜ್ಯದ ಪ್ರತಿಷ್ಠಿತ ಸಾಫ್ಟ್ವೇರ್‌ ಕಂಪೆನಿಯೊಂದರ ಸಹಯೋಗದಲ್ಲಿ ಜಿಲ್ಲೆಯ ಸಾವಯವ ಪರಿವಾರ ಟ್ರಸ್ಟ್‌ಗಳ ಮೂಲಕ ಸಾವಯವ ಕೃಷಿಕರಿಗೆ 80 ಶೇ. ಸಹಾಯಧನದಲ್ಲಿ ಗೋಬರ್‌ ಗ್ಯಾಸ್‌ ಘಟಕ ನೀಡಲಾಗುವುದು. 

ಭಾ.ಕಿ.ಸಂ. ಕಾರ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ  ಸಂಜೀವಿನಿ  ಸಾವಯವ ಕೃಷಿ ಪರಿವಾರ ಮುಖಾಂತರ ನೀಡಲಾಗು ತ್ತದೆ. ಆಸಕ್ತ ಸಾವಯವ ರೈತರು ಇದರ ಸದಸ್ಯರಾಗುವ ಮೂಲಕ ಗೋಬರ್‌ ಗ್ಯಾಸ್‌ ಘಟಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಬಾಕಿಸಂ ಜಿಲ್ಲಾ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ನಿಟ್ಟೆ ಹೇಳಿದರು.

ಭಾರತೀಯ ಕಿಸಾನ್‌ ಸಂಘ ಕಾರ್ಕಳ ತಾ|   ಸಮಿತಿಯ ಮಾಸಿಕ ಸಭೆಯಲ್ಲಿ ಅವರು ರೈತರಿಗೆ ಮಾಹಿತಿ ನೀಡಿದರು.  
ಯೋಜನೆಯ ಲಾಭ ಪಡೆಯಲು ರೈತರ ಮನೆಯಲ್ಲಿ ಕನಿಷ್ಠ ಅರ್ಧ ಎಕ್ರೆ ಕೃಷಿಭೂಮಿ, ಕನಿಷ್ಠ 2 ದನ, ಸಾವಯವ ಕೃಷಿಯನ್ನು ಸಂಪೂರ್ಣವಾಗಿ ಅಥವಾ ಸ್ವಲ್ಪ ಭಾಗದಲ್ಲಾದರೂ ಅಳವಡಿಸಿಕೊಂಡಿರಬೇಕು. ಹೊಸದಾಗಿ ಮುಂದೆ ರಚಿಸುವ ಘಟಕಗಳಿಗೆ ಮಾತ್ರ ಈ ಸಹಾಯಧನ ಸಿಗಲಿದೆ. ಹೆಸರನ್ನು ನೋಂದಾಯಿಸಿದ ಅನಂತರ ರೈತರ ಕೃಷಿ ಕ್ಷೇತ್ರ ತಪಾಸಣೆ ನಡೆಸಿ ಅನುಮೋದನೆ ಸಿಕ್ಕಿದ ಬಳಿಕವಷ್ಟೇ ಘಟಕ ರಚನೆಗೆ ಅವಕಾಶವಿದೆ ಎಂದರು.

ಭಾ.ಕಿ.ಸಂ. ಜಿಲ್ಲಾಧ್ಯಕ್ಷ ಬಿ. ವಿ.ಪೂಜಾರಿ ಪೆರ್ಡೂರು ಮಾತನಾಡಿ, ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಎಲ್ಲ   ತರದ ಕೃಷಿ ಭತ್ತ, ತೆಂಗು, ಅಡಿಕೆ, ಕಾಳುಮೆಣಸು ಇತ್ಯಾದಿಗಳಿಗೆ ಅಧಿಕ ರೋಗಭಾದೆಯಿದ್ದು, ರೈತರು ಬೆಳೆ ನಾಶದಿಂದ ತುಂಬಾ ಕಂಗಾಲಾಗಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ,  ರಾಜ್ಯ ಸರಕಾರಗಳು ಸರಿಯಾಗಿ ಸಮೀಕ್ಷೆ ನಡೆಸಿ, ರೈತರ ಬೆಳೆನಷ್ಟಕ್ಕೆ ಸೂಕ್ತ ಮಾರುಕಟ್ಟೆ ಬೆಲೆ  ನೀಡಿದಲ್ಲಿ ಮುಂದಿನ ದಿನಗಳಲ್ಲಿ ರೈತ ಕೃಷಿ ಕ್ಷೇತ್ರವನ್ನು ಉಳಿಸಿಕೊಳ್ಳಬಹುದು ಎಂದರು. ಸಭೆಯಲ್ಲಿ ಕಾರ್ಯದರ್ಶಿ ಅನಂತ ಭಟ್‌ ಇರ್ವತ್ತೂರು, ಪದ್ಮನಾಭ ಶೆಟ್ಟಿ ನಿಂಜೂರು, ಕೆ.ಪಿ. ಭಂಡಾರಿ ಕೆದಿಂಜೆ, ಚಂದ್ರಹಾಸ ಶೆಟ್ಟಿ ಇನ್ನಾ, ಕೆ. ಭೋಜ ಶೆಟ್ಟಿ ಕುಚ್ಚಾರು ಹಾಗೂ ಗ್ರಾಮ ಸಮಿತಿ ಪ್ರಮುಖರು  ಉಪಸ್ಥಿತರಿದ್ದರು. ಸುಂದರ ಶೆಟ್ಟಿ ಮುನಿಯಾಲು ಅಧ್ಯಕ್ಷತೆ ವಹಿಸಿದ್ದರು. ಗೋವಿಂದರಾಜ ಭಟ್‌ ವಂದಿಸಿದರು.

ಟಾಪ್ ನ್ಯೂಸ್

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.