ಹೆಜಮಾಡಿ, ಪಡುಬಿದ್ರಿಯಲ್ಲಿ ಮೀನು ಸುಗ್ಗಿ !


Team Udayavani, Sep 6, 2018, 9:57 AM IST

fish.jpg

ಪಡುಬಿದ್ರಿ: ಹೆಜಮಾಡಿ, ಪಡುಬಿದ್ರಿ ಪರಿಸರದಲ್ಲಿ ಬುಧವಾರ ಮೀನುಗಳ ಸುಗ್ಗಿ. ಮೀನುಗಾರರು ಕಡಲಾಳದಿಂದ ಮೀನುಗಳನ್ನು ಹಿಡಿದು ತರುವುದು ಸಾಮಾನ್ಯ. ಆದರೆ ಇಲ್ಲಿ ಮಾತ್ರ ಇದು ತದ್ವಿರುದ್ಧವಾಗಿದೆ. ಕಳೆದೆರಡು ದಿನಗಳಿಂದ ಮೀನುಗಳೇ ಗುಂಪು ಗುಂಪಾಗಿ ತೀರಕ್ಕೆ ಬಂದು ಮೀನುಗಾರರ ಬಲೆಗೆ ಬೀಳುತ್ತಿವೆ. ಬುಧವಾರವಂತೂ ಅವುಗಳ ಪ್ರಮಾಣ ದ್ವಿಗುಣವಾಗಿದೆ.

ಹೆಜಮಾಡಿಯಿಂದ ಸಸಿಹಿತ್ಲು ಕದಿಕೆ ವರೆಗೂ ಬುಧವಾರ ಸಿಲ್ವರ್‌ಫಿಶ್‌ ಬೇಟೆ ಹೇರಳವಾಗಿದೆ. ಪರಿಸರದ
ಮನೆಗಳಲ್ಲಿ 50 – 60 ಕೆಜಿ ಮೀನು ಸಂಗ್ರಹವಿದೆ. ಸ್ಥಳೀಯರಿಗೂ ಅಪಾರ ಪ್ರಮಾಣದಲ್ಲಿ ಮೀನು ಲಭ್ಯವಾಗಿದ್ದು, ಮಾರಾಟ ಮಾಡಿ 5,000 – 10,000 ರೂ. ವರೆಗೆ ಸಂಪಾದಿಸಿದ್ದಾರೆ. ಬೇಸಗೆಯಲ್ಲಿ 100 ರೂ.ಗೆ 30 ಬೊಳಿಂಜೀರ್‌ ಲಭ್ಯವಾಗುತ್ತಿದ್ದರೆ ಇಂದು ಕೆಜಿಗೆ 10 ರೂ.ಗಳಿಂದ 20 ರೂ.ಗಳಲ್ಲಿ ವಿಕ್ರಯವಾಗಿದೆ. ಕೆಲವು ಫಂಡ್‌ಗಳ ಸದಸ್ಯರಿಗೆ 2 ಲಕ್ಷದಿಂದ 10 ಲಕ್ಷ ರೂ. ವರೆಗೂ ಆದಾಯ ಲಭಿಸಿದೆ.

ಎಲ್ಲೆಲ್ಲೂ  ಮೀನು !
ಹೆಜಮಾಡಿ ಪರಿಸರದಲ್ಲಿ ಜನರು ಕೊಡಪಾನ, ಬಕೆಟ್‌, ಪ್ಲಾಸ್ಟಿಕ್‌ ಚೀಲ, ಗೋಣಿಗಳಲ್ಲಿ ಮೀನುಗಳನ್ನು ಶೇಖರಿಸಿ ಮನೆಗಳಿಗೆ ಒಯ್ದಿದ್ದಾರೆ. ಇದರಿಂದಾಗಿ ಹೆಜಮಾಡಿ ಪೇಟೆಯಲ್ಲಿ ಪ್ಲಾಸ್ಟಿಕ್‌ ಚೀಲಗಳಿಗೂ ಬೇಡಿಕೆ ಹೆಚ್ಚಾಯಿತು. ಮಂಜುಗಡ್ಡೆ ಸ್ಥಾವರಗಳಲ್ಲಿ ಮಂಜುಗಡ್ಡೆಗೂ ಬೇಡಿಕೆ ಬಂತು.

ನಿಯಂತ್ರಣಕ್ಕೆ ಪೊಲೀಸರು
ಹೆಜಮಾಡಿ ಕಡಲ ತೀರಕ್ಕೆ ಅಪಾರ ಸಂಖ್ಯೆಯ ವಾಹನಗಳು ಬಂದುದರಿಂದ ಅಮಾವಾಸೆ ಕರಿಯ ಪ್ರದೇಶದಲ್ಲಿ ಸಂಚಾರದೊತ್ತಡವೂ ಹೆಚ್ಚಾಯಿತು. ಕರಾವಳಿ ಕಾವಲು ಪಡೆ ಪೊಲೀಸರು ಸಂಚಾರ ನಿಯಂತ್ರಣದಲ್ಲಿ ತೊಡಗಿದ್ದರು.

ತೀರಕ್ಕೆ ಬರಲು ಕಾರಣ? 
ಕೊಬ್ಬಿನ ಅಂಶವಿರುವ ಈ ಮೀನುಗಳು ಮರಿ ಇಡುವ ಕಾಲ ಇದಾಗಿದ್ದು ಆಳಸಮುದ್ರ ಮೀನುಗಾರಿಕಾ ದೋಣಿಗಳ ಶಬ್ದ ಮಾಲಿನ್ಯಕ್ಕೆ ಹೆದರಿ ತೀರದತ್ತ ಇವು ಧಾವಿಸಿವೆ ಎನ್ನಲಾಗುತ್ತಿದೆ. ಪರಿಸರದಲ್ಲಿ ಇಂತಹ ಘಟನೆ ಇದೇ ಪ್ರಥಮ ಎಂದು ಮೊಗವೀರ ಮುಂದಾಳು, ಹೆಜಮಾಡಿ ಗ್ರಾ.ಪಂ. ಉಪಾಧ್ಯಕ್ಷ ಸುಧಾಕರ ಕರ್ಕೇರ ಹೇಳಿದ್ದಾರೆ.

ದಾಖಲೆ ಮೀನುಗಳ ಬೇಟೆ
ಬುಧವಾರ ಹೆಜಮಾಡಿ, ಪಡುಬಿದ್ರಿಗಳ ಕೈರಂಪಣಿ ಮೀನುಗಾರರ ಬಲೆಗೆ ಸಿಲ್ವರ್‌ ಫಿಶ್‌ಗಳು ಮಾತ್ರ ಬಿದ್ದಿರುವುದೂ ದಾಖಲೆಯೇ ಆಗಿದೆ. ಹೆಜಮಾಡಿಯ ಕೈರಂಪಣಿ ಸದಸ್ಯರಿಗೆ ಬಲೆಯನ್ನು ಮೇಲಕ್ಕೆ ಎಳೆಯಲಾಗದೆ ಸ್ಥಳೀಯರೂ ಕೈಜೋಡಿಸಬೇಕಾಗಿ ಬಂದಿತು.

ಟಾಪ್ ನ್ಯೂಸ್

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.