ಹೆಜಮಾಡಿ, ಪಡುಬಿದ್ರಿಯಲ್ಲಿ ಮೀನು ಸುಗ್ಗಿ !


Team Udayavani, Sep 6, 2018, 9:57 AM IST

fish.jpg

ಪಡುಬಿದ್ರಿ: ಹೆಜಮಾಡಿ, ಪಡುಬಿದ್ರಿ ಪರಿಸರದಲ್ಲಿ ಬುಧವಾರ ಮೀನುಗಳ ಸುಗ್ಗಿ. ಮೀನುಗಾರರು ಕಡಲಾಳದಿಂದ ಮೀನುಗಳನ್ನು ಹಿಡಿದು ತರುವುದು ಸಾಮಾನ್ಯ. ಆದರೆ ಇಲ್ಲಿ ಮಾತ್ರ ಇದು ತದ್ವಿರುದ್ಧವಾಗಿದೆ. ಕಳೆದೆರಡು ದಿನಗಳಿಂದ ಮೀನುಗಳೇ ಗುಂಪು ಗುಂಪಾಗಿ ತೀರಕ್ಕೆ ಬಂದು ಮೀನುಗಾರರ ಬಲೆಗೆ ಬೀಳುತ್ತಿವೆ. ಬುಧವಾರವಂತೂ ಅವುಗಳ ಪ್ರಮಾಣ ದ್ವಿಗುಣವಾಗಿದೆ.

ಹೆಜಮಾಡಿಯಿಂದ ಸಸಿಹಿತ್ಲು ಕದಿಕೆ ವರೆಗೂ ಬುಧವಾರ ಸಿಲ್ವರ್‌ಫಿಶ್‌ ಬೇಟೆ ಹೇರಳವಾಗಿದೆ. ಪರಿಸರದ
ಮನೆಗಳಲ್ಲಿ 50 – 60 ಕೆಜಿ ಮೀನು ಸಂಗ್ರಹವಿದೆ. ಸ್ಥಳೀಯರಿಗೂ ಅಪಾರ ಪ್ರಮಾಣದಲ್ಲಿ ಮೀನು ಲಭ್ಯವಾಗಿದ್ದು, ಮಾರಾಟ ಮಾಡಿ 5,000 – 10,000 ರೂ. ವರೆಗೆ ಸಂಪಾದಿಸಿದ್ದಾರೆ. ಬೇಸಗೆಯಲ್ಲಿ 100 ರೂ.ಗೆ 30 ಬೊಳಿಂಜೀರ್‌ ಲಭ್ಯವಾಗುತ್ತಿದ್ದರೆ ಇಂದು ಕೆಜಿಗೆ 10 ರೂ.ಗಳಿಂದ 20 ರೂ.ಗಳಲ್ಲಿ ವಿಕ್ರಯವಾಗಿದೆ. ಕೆಲವು ಫಂಡ್‌ಗಳ ಸದಸ್ಯರಿಗೆ 2 ಲಕ್ಷದಿಂದ 10 ಲಕ್ಷ ರೂ. ವರೆಗೂ ಆದಾಯ ಲಭಿಸಿದೆ.

ಎಲ್ಲೆಲ್ಲೂ  ಮೀನು !
ಹೆಜಮಾಡಿ ಪರಿಸರದಲ್ಲಿ ಜನರು ಕೊಡಪಾನ, ಬಕೆಟ್‌, ಪ್ಲಾಸ್ಟಿಕ್‌ ಚೀಲ, ಗೋಣಿಗಳಲ್ಲಿ ಮೀನುಗಳನ್ನು ಶೇಖರಿಸಿ ಮನೆಗಳಿಗೆ ಒಯ್ದಿದ್ದಾರೆ. ಇದರಿಂದಾಗಿ ಹೆಜಮಾಡಿ ಪೇಟೆಯಲ್ಲಿ ಪ್ಲಾಸ್ಟಿಕ್‌ ಚೀಲಗಳಿಗೂ ಬೇಡಿಕೆ ಹೆಚ್ಚಾಯಿತು. ಮಂಜುಗಡ್ಡೆ ಸ್ಥಾವರಗಳಲ್ಲಿ ಮಂಜುಗಡ್ಡೆಗೂ ಬೇಡಿಕೆ ಬಂತು.

ನಿಯಂತ್ರಣಕ್ಕೆ ಪೊಲೀಸರು
ಹೆಜಮಾಡಿ ಕಡಲ ತೀರಕ್ಕೆ ಅಪಾರ ಸಂಖ್ಯೆಯ ವಾಹನಗಳು ಬಂದುದರಿಂದ ಅಮಾವಾಸೆ ಕರಿಯ ಪ್ರದೇಶದಲ್ಲಿ ಸಂಚಾರದೊತ್ತಡವೂ ಹೆಚ್ಚಾಯಿತು. ಕರಾವಳಿ ಕಾವಲು ಪಡೆ ಪೊಲೀಸರು ಸಂಚಾರ ನಿಯಂತ್ರಣದಲ್ಲಿ ತೊಡಗಿದ್ದರು.

ತೀರಕ್ಕೆ ಬರಲು ಕಾರಣ? 
ಕೊಬ್ಬಿನ ಅಂಶವಿರುವ ಈ ಮೀನುಗಳು ಮರಿ ಇಡುವ ಕಾಲ ಇದಾಗಿದ್ದು ಆಳಸಮುದ್ರ ಮೀನುಗಾರಿಕಾ ದೋಣಿಗಳ ಶಬ್ದ ಮಾಲಿನ್ಯಕ್ಕೆ ಹೆದರಿ ತೀರದತ್ತ ಇವು ಧಾವಿಸಿವೆ ಎನ್ನಲಾಗುತ್ತಿದೆ. ಪರಿಸರದಲ್ಲಿ ಇಂತಹ ಘಟನೆ ಇದೇ ಪ್ರಥಮ ಎಂದು ಮೊಗವೀರ ಮುಂದಾಳು, ಹೆಜಮಾಡಿ ಗ್ರಾ.ಪಂ. ಉಪಾಧ್ಯಕ್ಷ ಸುಧಾಕರ ಕರ್ಕೇರ ಹೇಳಿದ್ದಾರೆ.

ದಾಖಲೆ ಮೀನುಗಳ ಬೇಟೆ
ಬುಧವಾರ ಹೆಜಮಾಡಿ, ಪಡುಬಿದ್ರಿಗಳ ಕೈರಂಪಣಿ ಮೀನುಗಾರರ ಬಲೆಗೆ ಸಿಲ್ವರ್‌ ಫಿಶ್‌ಗಳು ಮಾತ್ರ ಬಿದ್ದಿರುವುದೂ ದಾಖಲೆಯೇ ಆಗಿದೆ. ಹೆಜಮಾಡಿಯ ಕೈರಂಪಣಿ ಸದಸ್ಯರಿಗೆ ಬಲೆಯನ್ನು ಮೇಲಕ್ಕೆ ಎಳೆಯಲಾಗದೆ ಸ್ಥಳೀಯರೂ ಕೈಜೋಡಿಸಬೇಕಾಗಿ ಬಂದಿತು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.