ನಾಲ್ಕು ವರ್ಷಗಳ ಬಳಿಕ ಕುದಿ ಕಂಬಳ


Team Udayavani, Sep 7, 2018, 10:22 AM IST

kambala.jpg

ಕಾರ್ಕಳ: ಕಂಬಳಕ್ಕೆ ಕೋಣಗಳನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಮಿಯ್ನಾರು ಕಂಬಳ ಕ್ರೀಡಾಂಗಣದಲ್ಲಿ ಕುದಿ ಕಂಬಳ (ಕೋಣಗಳಿಗೆ ಓಟದ ಅಭ್ಯಾಸ) ಪ್ರಾರಂಭಗೊಂಡಿದೆ. ನಾಲ್ಕು ವರ್ಷಗಳ ಅನಂತರ ಇದು ನಡೆಯುತ್ತಿದೆ.
2014ರಿಂದ ಕಂಬಳಕ್ಕೆ ಎದುರಾಗಿದ್ದ ಕಾನೂನಿನ ಅಡೆತಡೆಯಿಂದಾಗಿ ಕರಾವಳಿಯ ಕಂಬಳ ನೀರಸವಾಗಿ ನಡೆದಿತ್ತು. ಕುದಿ ಕಂಬಳ ಕೂಡ ಹುರುಪು ಕಳೆದುಕೊಂಡಿತ್ತು. ಈ ಬಾರಿ ಕಂಬಳಪ್ರಿಯರು ಹೊಸ ಹುರುಪಿನಲ್ಲಿ ಕಂಬಳ ಗದ್ದೆಗೆ ಇಳಿಯಲಿದ್ದಾರೆ.  

ಸರಕಾರದ ಸುತ್ತೋಲೆ ಪ್ರಕಾರ ಕಂಬಳ
2018-19ನೇ ಸಾಲಿನ ಕಂಬಳಕ್ಕೆ ರಾಜ್ಯ ಸರಕಾರ ನಿರ್ದಿಷ್ಟ 12 ನಿಯಮಗಳನ್ನು ರೂಪಿಸಿ ಕಳೆದ 
ಮಾರ್ಚ್‌ನಲ್ಲಿ ಸುತ್ತೋಲೆ ಹೊರಡಿಸಿದೆ. ಆ ಪ್ರಕಾರ ಕಂಬಳ ನಡೆಯಲಿದ್ದು, ಕುದಿ ಕಂಬಳವೂ ಸುತ್ತೋಲೆಯ ಪ್ರಕಾರ ನಡೆಯುತ್ತಿದೆ. 

ತರಬೇತಿ ಶಿಬಿರದ ಚಿಂತನೆ
ಕಾನೂನಿನ ತೊಡಕಿನಿಂದಾಗಿ ನಾಲ್ಕು ವರ್ಷಗಳಿಂದ ತರಬೇತಿ ಶಿಬಿರ ನಡೆದಿಲ್ಲ. ಈ ಬಾರಿ 10-15 ದಿನಗಳ ತರಬೇತಿ ಶಿಬಿರ ನಡೆಸಲು ಅಕಾಡೆಮಿ ಚಿಂತನೆ ನಡೆಸಿದೆ. ಅಕ್ಟೋಬರ್ ನಲ್ಲಿ ತರಬೇತಿ ನಡೆಯಲಿದೆ. ಕೋಣಗಳ ಓಟ, ಕಂಬಳ ನಿರ್ವಹಣೆ, ಕೋಣಗಳ ಸಾಕಾಣಿಕೆ, ಓಟಗಾರರಿಗೆ ತರಬೇತಿ ನೀಡಲಾಗುತ್ತದೆ.

ಮಿಯ್ನಾರಿನಲ್ಲಿ  ಸುಸಜ್ಜಿತ ವ್ಯವಸ್ಥೆ
ಮಿಯ್ನಾರು ಕಂಬಳ ಗದ್ದೆಯಲ್ಲಿ ಮಳೆಗಾಲದಲ್ಲಿಯೂ ತರಬೇತಿಗೆ ಬೇಕಾದ ಪೂರ್ಣ ಸೌಕರ್ಯವಿದೆ. ಹೀಗಾಗಿ ಅವಿಭಜಿತ ದ.ಕ. ಜಿಲ್ಲೆಯ ಕೋಣಗಳನ್ನು ಕುದಿ ಕಂಬಳಕ್ಕಾಗಿ ಮಿಯ್ನಾರಿಗೆ ತರಲಾಗುತ್ತಿದೆ. ಕಂಬಳ ಪ್ರಿಯರು ಸಾಕಷ್ಟು ಸಂಖ್ಯೆಯಲ್ಲಿ ಕುದಿ ಕಂಬಳ ವೀಕ್ಷಣೆಗೆ ಆಗಮಿಸುತ್ತಿದ್ದಾರೆ.

ಕೋಣಗಳಿಗೆ ಅಭ್ಯಾಸ
ಕೋಣಗಳಿಗೆ ಅಭ್ಯಾಸ ಮಾಡುವ ನಿಟ್ಟಿನಲ್ಲಿ ಕುದಿ ಕಂಬಳ ನಡೆಸಲಾಗುತ್ತಿದೆ. ಆಗಸ್ಟ್‌ 15ರ (ತುಳು ತಿಂಗಳ ಸೋಣ) ಅನಂತರ ಪ್ರಾರಂಭವಾಗಿದೆ. ಉತ್ತಮವಾಗಿ ಓಡುವ ಕೋಣಗಳಿಗೆ ಅದಕ್ಕೆ ಹೊಂದಿಕೊಳ್ಳುವ ಜತೆಗಳ ಆಯ್ಕೆಯೂ ಮಾಡಲಾಗುತ್ತದೆ. 
ಸೀತಾರಾಮ ಶೆಟ್ಟಿ  ಬಂಟ್ವಾಳ, ಕೋಣಗಳ ಮಾಲಕ

 ತರಬೇತಿ ಶಿಬಿರ 
ಸದ್ಯ ಕೋಣಗಳಿಗೆ ಅಭ್ಯಾಸಕ್ಕಾಗಿ ಮಿಯ್ನಾರಿನಲ್ಲಿ ಕುದಿಕಂಬಳ ಕಂಬಳ ನಡೆಸಲಾಗುತ್ತಿದೆ. ಕಂಬಳ ಸಂರಕ್ಷಣೆಯ ನಿಟ್ಟಿನಲ್ಲಿ ಅಕಾಡೆಮಿ ಯಿಂದ ಈ ಬಾರಿ ತರಬೇತಿ ಶಿಬಿರ ನಡೆಸಲು ಚಿಂತನೆ ನಡೆಸಲಾಗಿದೆ. ತರಬೇತಿ ಪಡೆದ ಹಲವರು ಇಂದು ಯಶಸ್ವಿ ಓಟಗಾರರಾಗಿದ್ದಾರೆ.
ಗುಣಪಾಲ ಕಡಂಬ, ಕಂಬಳ ತಜ್ಞರು.

ಸುತ್ತೋಲೆ ಪ್ರಕಾರ ಕಂಬಳ
2018-19ನೇ ಸಾಲಿನಲ್ಲಿ ಕಂಬಳ ನಡೆಸಲು ಸಮಸ್ಯೆ ಎದು ರಾಗದು. ಹೀಗಾಗಿ ಕುದಿ ಕಂಬಳ ನಡೆಸಲಾಗುತ್ತಿದೆ. ಸರಕಾರ ಹೊರಡಿಸಿದ ಸುತ್ತೋಲೆ ಪ್ರಕಾರ ಕಂಬಳ ನಡೆಯಲಿದೆ. ಸೆ. 23ರಂದು ಈ ಕುರಿತ ಸಭೆ ನಡೆಯಲಿದೆ.
–  ಪಿ.ಆರ್‌. ಶೆಟ್ಟಿ, ಕಂಬಳ ಸಮಿತಿ ಅಧ್ಯಕ್ಷರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.