ರಾಷ್ಟ್ರೀಯತೆ ಪ್ರೀತಿಯ ಸೆಲೆಯಾಗಬೇಕು


Team Udayavani, Sep 7, 2018, 10:43 AM IST

milap.jpg

 ಉಡುಪಿ: ಅಹಂ ವಿನಾ ಮಾತೃಭೂಮಿಯ ಮೇಲೆ ಪ್ರೀತಿಯಷ್ಟೇ ಇರುವ ರಾಷ್ಟ್ರೀಯತೆ ಇಂದಿನ ಅಗತ್ಯ ಎಂದು ನಾಟಕಕಾರ, ಸಾಹಿತ್ಯ ಮತ್ತು ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪಂಜಾಬಿನ ರಂಗತಜ್ಞ ಅತಮ್‌ಜಿತ್‌ ಸಿಂಗ್‌ ಅಭಿಪ್ರಾಯಪಟ್ಟಿದ್ದಾರೆ. 

ಗುರುವಾರ ಮಣಿಪಾಲದ ಡಾ| ಟಿಎಂಎ ಪೈ ಸಭಾಂಗಣದಲ್ಲಿ ಮಣಿಪಾಲ್‌ ಇಂಟರ್‌ನ್ಯಾಶನಲ್‌ ಲಿಟರೇಚರ್‌ ಆ್ಯಂಡ್‌ ಆರ್ಟ್ಸ್ ಪ್ಲಾಟ್‌ ಫಾರಂ (ಮಿಲಾಪ್‌) ಆಯೋಜಿಸಿದ “ಎ ಮಿಲಿನಿಯಮ್‌ ರಿವಿಸಿಟೆಡ್‌: ಟ್ರೆಡಿಶನ್‌ ಆ್ಯಂಡ್‌ ಟ್ರಾನ್ಸ್‌ಫಾರ್ಮೇಶನ್‌’ ವಾರ್ಷಿಕ ಉತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ರಾಷ್ಟ್ರೀಯತೆ ಎನ್ನುವುದು ಪ್ರೀತಿಯ ಸೆಲೆಯಾಗಬೇಕೇ ವಿನಾ ಬೆದರಿಸುವ ಬೆತ್ತದಂತಿರಬಾರದು ಎಂದರು. 

ಹಿಂಸೆಯ ಪ್ರಶ್ನೆಗೆ ಮೌನದ ಉತ್ತರವಿರುತ್ತದೆ. ಖಡ್ಗದಿಂದ ನೆತ್ತರು ಹರಿಸುವ ಬದಲು ಲೇಖನಿಯ ಮೂಲಕ ಉತ್ತರ ಹುಡುಕುವ ಪ್ರಯತ್ನ ಮಾಡಬೇಕು. ಪರಂಪರೆಯ ಭದ್ರ ಪಂಚಾಂಗವಿಲ್ಲದೆ ಕಟ್ಟಡ ಕಟ್ಟಬಾರದು. ಪರಂಪರೆ, ವಸುಧೈವ ಕುಟುಂಬಕಂ, ಸತ್ಯ, ಕಲ್ಯಾಣರಾಜ್ಯ, ಡಿವೈನ್‌ ಪವರ್‌ ಈ ಪಂಚತಣ್ತೀಗಳನ್ನು ಡಾ| ಕರಣ್‌ ಸಿಂಗ್‌ ಪ್ರತಿಪಾದಿಸುತ್ತಾರೆ. ಇದುವೇ ನಮ್ಮ ಭವಿಷ್ಯ ಮತ್ತು ಭಾತೃತ್ವದ ಮೂಲ ಎಂದರು.

ಬೇರೆ ಬೇರೆ ಭಾಷೆಗಳ ನಡುವೆ ಸೇತು ನಿರ್ಮಿಸುವ ಪ್ರಯತ್ನ ನಡೆಯಬೇಕು. ಜ್ಞಾನದಲ್ಲಿ ಹಿರಿಯ, ಕಿರಿಯ ಭೇದ ಸಲ್ಲದು. ವಿವಿಧ ಕ್ಷೇತ್ರಗಳ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಮಿಲಾಪ್‌ ಸಾಹಿತ್ಯ ಸಮ್ಮೇಳನ ಆದರ್ಶಪ್ರಾಯವಾಗಿದೆ ಎಂದು ಸಾಹಿತಿ ಡಾ| ಎಚ್‌.ಎಸ್‌. ಶಿವಪ್ರಕಾಶ್‌ ತಮ್ಮ ದಿಕ್ಸೂಚಿ ಭಾಷಣದಲ್ಲಿ ಅಭಿಪ್ರಾಯ ಪಟ್ಟರು. 

ಮಣಿಪಾಲ ವಿ.ವಿ. ಕುಲಪತಿ ಡಾ| ಎಚ್‌. ವಿನೋದ ಭಟ್‌ ಅವರು ತಮ್ಮ ವಿ.ವಿ.ಯಲ್ಲಿ ಕಲೆ, ಸಾಹಿತ್ಯ ಚಟುವಟಿಕೆಗಳಿಗೂ ಅವಕಾಶ ನೀಡುತ್ತಿರುವುದಕ್ಕೆ ಈ ಸಮ್ಮೇಳನ ಸಾಕ್ಷಿ ಎಂದರು. ಸಮ್ಮೇಳನದ ಸಂಚಾಲಕಿ ಡಾ| ನೀತಾ ಇನಾಂದಾರ್‌ ಸ್ವಾಗತಿಸಿದರು. ಮಣಿಪಾಲ್‌ ಯುನಿವರ್ಸಲ್‌ ಪ್ರಸ್‌ ಮುದ್ರಿಸಿದ ಡಾ| ಕೆ.ವಿ. ಅಕ್ಷರ ಮತ್ತು ಮೈತ್ರೇಯಿ ಅವರ ಎರಡು ಪುಸ್ತಕಗಳನ್ನು ಬಿಡು ಗಡೆಗೊಳಿಸಲಾಯಿತು. 

ಹುಟ್ಟಿದಲ್ಲಿಗೆ ಬರುವ ಮೀನುಗಳು!
 ಕೆನಡಾದ ಕೆಂಬುಜ್‌ ನದಿಯ ಪ್ರವಾಹದಲ್ಲಿ 1,400 ಕಿ.ಮೀ. ದೂರ ಸಾಗುವ ಮೀನುಗಳು ಕೊನೆಗೆ ಹುಟ್ಟಿದಲ್ಲಿಗೆ ವಾಪಸು ಬರುತ್ತವೆ. ಹಾಗೆ ಬರುವಾಗ ಅವು ಪ್ರವಾಹಕ್ಕೆ ಎದುರಾಗಿ ಈಜಬೇಕಾಗುತ್ತದೆ. ಮಾನವರೂ ತಮ್ಮ ರಾಷ್ಟ್ರೀಯತೆಯ ಬಗ್ಗೆ ಮರು ಚಿಂತನೆ ನಡೆಸಬೇಕು. ವಿದೇಶವಾಸಿಗಳು ಸ್ವದೇಶಕ್ಕೆ ಮರಳಬೇಕು ಎಂದು ಅತಮ್‌ಜಿತ್‌ ಸಿಂಗ್‌ ಕರೆ ನೀಡಿದರು.  

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.