ಹೆಬ್ರಿ: ಸಂಪೂರ್ಣ ಪ್ಲಾಸ್ಟಿಕ್‌ ನಿಷೇಧ ಜಾಥಾ  


Team Udayavani, Sep 8, 2018, 7:00 AM IST

060918hbre4.jpg

ಹೆಬ್ರಿ: ಹೆಬ್ರಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ತ್ಯಜಿಸುವ ಬಗ್ಗೆ ಗುರುವಾರ ಹೆಬ್ರಿ ಸರಕಾರಿ ಪ.ಪೂ.ಕಾಲೇಜು ವಿದ್ಯಾರ್ಥಿಗಳು,ಪಂಚಾಯತ್‌ ವತಿಯಿಂದ ಪ್ಲಾಸ್ಟಿಕ್‌ ನಿಷೇಧದ ಘೋಷಣೆ ಮೂಲಕ ಹೆಬ್ರಿ ಪ್ರಮುಖ ಬೀದಿಗಳಲ್ಲಿ  ಜಾಥಾ ನಡೆಯಿತು.

ಪ್ಲಾಸ್ಟಿಕ್‌ ಬಳಕೆ  ಮಾಡದೆ ಬಟ್ಟೆ,ಪೇಪರ್‌ ಬ್ಯಾಗ್‌ಗಳನ್ನು ಬಳಸಿ ಪರಿಸರ ಮೇಲೆ ಆಗುವ ಹಾನಿ ತಡೆಗಟ್ಟವ ಕುರಿತು ತಾ. ಪಂ.ಸದಸ್ಯರು,ಗ್ರಾ.ಪಂ.ಸದಸ್ಯರು,ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸೆ.15ರ ತನಕ ಗಡು  
ಹೆಬ್ರಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಯಾವುದೇ ಅಂಗಡಿಯವರು ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ನ್ನು ಮಾರಾಟ ಮಾಡುವುದು ಸಂಪೂರ್ಣ ನಿಲ್ಲಿಸಬೇಕು. ಈವರೆಗೆ ಇದ್ದ ಕ್ಯಾರಿಬ್ಯಾಗ್‌ನ್ನು ಹಿಂದಿರುಗಿಸಲು ಸೆ.15ರ ವರೆಗೆ ಕಾಲಾವಕಾಶ ಪಂಚಾಯತ್‌ನಿಂದ ನೀಡಲಾಗಿದೆ.ಅಂಗಡಿ ಮಾಲಕರು ಗ್ರಾಹಕರಿಗೆ ಬಟ್ಟೆ ಚೀಲ ತರುವಂತೆ  ವಿನಂತಿಸಬೇಕು ಎಂದು ಪಂಚಾಯತ್‌ ಅಂಗಡಿಗಳಿಗೆ ಸೂಚನೆ ನೀಡಿದೆ.

ತಪ್ಪಿದ್ದಲ್ಲಿ ದಂಡ 
ಹೆಬ್ರಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಸಂಪೂರ್ಣ ಪ್ಲಾಸ್ಟಿಕ್‌ ನಿಷೇಧ ಮಾಡುವ ಗುರಿಯನ್ನು ಹೆಬ್ರಿ ಗ್ರಾ.ಪಂ.ಹೊಂದಿದ್ದು ಇದಕ್ಕೆ ಅಂಗಡಿ ಮಾಲಕರು ,ಗ್ರಾಹಕರು ಸಹಕರಿಸಬೇಕು. ತಪ್ಪಿದಲ್ಲಿ ಅಂಗಡಿ ಮಾಲಕರಿಗೆ ದಂಡ ವಿಧಿಸಲಾಗುವುದು ಎಂದು ಹೆಬ್ರಿ ಪಂಚಾಯತ್‌ ತಿಳಿಸಿದೆ.

 ಪ್ಲಾಸ್ಟಿಕ್‌ ಮುಕ್ತ ಗ್ರಾಮಕ್ಕೆ ಸಹಕರಿಸಿ
ಪ್ಲಾಸ್ಟಿಕ್‌ ಬಳಕೆಯಿಂದ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜತೆಗೆ ಪರಿಸರ ಹಾಳುಗುತ್ತದೆ.
ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಪ್ರೇರಿತವಾಗಿ ಪ್ಲಾಸ್ಟಿಕ್‌ ಬಳಸುವುದಿಲ್ಲ ಎಂಬ ತೀ ರ್ಮಾನಕ್ಕೆ ಬಂದಾಗ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಲ್ಲಸಬಹುದಾಗಿದ್ದು ಗ್ರಾಮಸ್ಥರು , ಅಂಗಡಿ ಮಾಲಕರು ಪಂಚಾಯತ್‌ ಈ ಅಂದೋಲನಕ್ಕೆ ಸಹಕರಿಸಿ ಪ್ಲಾಸ್ಟಿಕ್‌ ಮುಕ್ತ ಗ್ರಾಮ ಮಾಡಲು ಕೈಜೋಡಿಸಬೇಕು 

– ವಿಜಯಾ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.