ಮಸೀದಿ ನಿರ್ಮಾಣದ ವಿರುದ್ಧ ಪೊಲ್ಯ ನಿವಾಸಿಗಳ ಹಕ್ಕೊತ್ತಾಯ


Team Udayavani, Sep 8, 2018, 6:45 AM IST

0709ra3e.jpg

ಪಡುಬಿದ್ರಿ: ಕಾಪು ತಾ| ಉಚ್ಚಿಲ ಬಡಾ ಗ್ರಾಮದ ಪೊಲ್ಯ 2ನೇ ವಾರ್ಡ್‌ ಸಾರ್ವಜನಿಕರು ಸೆ. 7ರಂದು ಉಚ್ಚಿಲ ಗ್ರಾ. ಪಂ. ಗೆ ಆಗಮಿಸಿ ಪೊಲ್ಯ ರಸ್ತೆಯ ಸಮೀಪ ವ್ಯಾವಹಾರಿಕ ಕಟ್ಟಡಕ್ಕೆಂದು ಪಂಚಾಯತ್‌ ಪರವಾನಿಗೆಯನ್ನು ಹೊಂದಿ ಮಸೀದಿ ಕಟ್ಟಡದ ನಿರ್ಮಾಣಕ್ಕೆ ಮುಂದಾಗಿರುವುದನ್ನು ಖಂಡಿಸಿ ಕೆಲಸ ನಿಲ್ಲಿಸುವಂತೆ ಆಗ್ರಹಿಸಿ ಮನವಿಯೊಂದನ್ನು ಗ್ರಾ. ಪಂ. ಅಧ್ಯಕ್ಷೆ ನಾಗರತ್ನಾ ಹಾಗೂ ಪಿಡಿಒ ಕುಶಾಲಿನಿ ಅವರಿಗೆ ಸಲ್ಲಿಸಿದರು.
 
ಮನವಿ ಸಲ್ಲಿಸಿ ಮಾತನಾಡಿದ ಕೇಸರಿ ಯುವರಾಜ್‌ ತಾವು ಸಂಘರ್ಷಕ್ಕೆಂದೂ ಎಡೆಮಾಡಿಕೊಡುವುದಿಲ್ಲ. ಆದರೆ ತಮ್ಮ ಬದುಕು ದುಸ್ತರವಾಗಲೂ ಬಿಡುವುದಿಲ್ಲ. ಸಾರ್ವಜನಿಕರು ಪೊಲ್ಯ ಪ್ರದೇಶದಲ್ಲಿ ಇದುವರೆಗೂ ಕೋಮು ಸಾಮರಸ್ಯ
ದೊಂದಿಗೇ ಬದುಕನ್ನು ಸಾಗಿಸಿದ್ದಾರೆ. ಹಾಗಾಗಿ ಉತ್ತಮ ಬದುಕನ್ನು ತಮಗೆ ನೀಡಿರಿ. ಕಮರ್ಷಿಯಲ್‌ ಕಟ್ಟಡ ನಿರ್ಮಾಣದ ಬದಲು ಮಸೀದಿ ನಿರ್ಮಾಣಕ್ಕೆ ಅಲ್ಲಿನ ಸ್ಥಳೀಯರು ಅವಕಾಶ ನೀಡುವುದಿಲ್ಲವೆಂದರು.  

ಉಚ್ಚಿಲ ಗ್ರಾ. ಪಂ. ನಲ್ಲಿ ಎಲ್ಲವೂ ಸರಿಯಿಲ್ಲ. ಅಧ್ಯಕ್ಷರು ಮತ್ತು ಪಿಡಿಒ ಸಮನ್ವಯತೆಯಿಂದ ಕಾರ್ಯನಿರ್ವಹಿಸ ದಿದ್ದಾಗ ಇಂತಹಾ ಮತೀಯ ಸಾಮರಸ್ಯ ಕೆಡಲೂ ಕಾರಣವಾಗುತ್ತದೆ.  ಪೊಲ್ಯದಲ್ಲಿ ಈಗಾಗಲೇ ಎರಡು ಮಸೀದಿಗಳು ಹಾಗೂ ಎರಡು ಮದ್ರಸಗಳಿದ್ದು  ಮತ್ತೂಂದು ಮಸೀದಿ ರಚನೆ ಸಾಧುವಲ್ಲ ಎಂದು ಸ್ಥಾನೀಯ ಬಿಜೆಪಿ ಅಧ್ಯಕ್ಷ ಉದಯ ಕುಮಾರ್‌ ಉಚ್ಚಿಲ ತಿಳಿಸಿದರು. ಪಿಡಿಒ ತಾನು ಈ ಕುರಿತಾಗಿ ಗ್ರಾ. ಪಂ. ಅಧ್ಯಕ್ಷರ ಅಭಿಪ್ರಾಯದಂತೆ ಅವರಲ್ಲಿ ಚರ್ಚಿಸಿ ನೊಟೀಸು ನೀಡುವುದಾಗಿ ತಿಳಿಸಿದ್ದಾರೆ.  ಗ್ರಾ. ಪಂ. ಸದಸ್ಯರಾದ ಚಂದ್ರಶೇಖರ ಕೋಟ್ಯಾನ್‌, ಶಿವಕುಮಾರ್‌, ವಸಂತ ದೇವಾಡಿಗ ಮತ್ತಿತರರಿದ್ದರು.  

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.