ಮಸೀದಿ ನಿರ್ಮಾಣದ ವಿರುದ್ಧ ಪೊಲ್ಯ ನಿವಾಸಿಗಳ ಹಕ್ಕೊತ್ತಾಯ


Team Udayavani, Sep 8, 2018, 6:45 AM IST

0709ra3e.jpg

ಪಡುಬಿದ್ರಿ: ಕಾಪು ತಾ| ಉಚ್ಚಿಲ ಬಡಾ ಗ್ರಾಮದ ಪೊಲ್ಯ 2ನೇ ವಾರ್ಡ್‌ ಸಾರ್ವಜನಿಕರು ಸೆ. 7ರಂದು ಉಚ್ಚಿಲ ಗ್ರಾ. ಪಂ. ಗೆ ಆಗಮಿಸಿ ಪೊಲ್ಯ ರಸ್ತೆಯ ಸಮೀಪ ವ್ಯಾವಹಾರಿಕ ಕಟ್ಟಡಕ್ಕೆಂದು ಪಂಚಾಯತ್‌ ಪರವಾನಿಗೆಯನ್ನು ಹೊಂದಿ ಮಸೀದಿ ಕಟ್ಟಡದ ನಿರ್ಮಾಣಕ್ಕೆ ಮುಂದಾಗಿರುವುದನ್ನು ಖಂಡಿಸಿ ಕೆಲಸ ನಿಲ್ಲಿಸುವಂತೆ ಆಗ್ರಹಿಸಿ ಮನವಿಯೊಂದನ್ನು ಗ್ರಾ. ಪಂ. ಅಧ್ಯಕ್ಷೆ ನಾಗರತ್ನಾ ಹಾಗೂ ಪಿಡಿಒ ಕುಶಾಲಿನಿ ಅವರಿಗೆ ಸಲ್ಲಿಸಿದರು.
 
ಮನವಿ ಸಲ್ಲಿಸಿ ಮಾತನಾಡಿದ ಕೇಸರಿ ಯುವರಾಜ್‌ ತಾವು ಸಂಘರ್ಷಕ್ಕೆಂದೂ ಎಡೆಮಾಡಿಕೊಡುವುದಿಲ್ಲ. ಆದರೆ ತಮ್ಮ ಬದುಕು ದುಸ್ತರವಾಗಲೂ ಬಿಡುವುದಿಲ್ಲ. ಸಾರ್ವಜನಿಕರು ಪೊಲ್ಯ ಪ್ರದೇಶದಲ್ಲಿ ಇದುವರೆಗೂ ಕೋಮು ಸಾಮರಸ್ಯ
ದೊಂದಿಗೇ ಬದುಕನ್ನು ಸಾಗಿಸಿದ್ದಾರೆ. ಹಾಗಾಗಿ ಉತ್ತಮ ಬದುಕನ್ನು ತಮಗೆ ನೀಡಿರಿ. ಕಮರ್ಷಿಯಲ್‌ ಕಟ್ಟಡ ನಿರ್ಮಾಣದ ಬದಲು ಮಸೀದಿ ನಿರ್ಮಾಣಕ್ಕೆ ಅಲ್ಲಿನ ಸ್ಥಳೀಯರು ಅವಕಾಶ ನೀಡುವುದಿಲ್ಲವೆಂದರು.  

ಉಚ್ಚಿಲ ಗ್ರಾ. ಪಂ. ನಲ್ಲಿ ಎಲ್ಲವೂ ಸರಿಯಿಲ್ಲ. ಅಧ್ಯಕ್ಷರು ಮತ್ತು ಪಿಡಿಒ ಸಮನ್ವಯತೆಯಿಂದ ಕಾರ್ಯನಿರ್ವಹಿಸ ದಿದ್ದಾಗ ಇಂತಹಾ ಮತೀಯ ಸಾಮರಸ್ಯ ಕೆಡಲೂ ಕಾರಣವಾಗುತ್ತದೆ.  ಪೊಲ್ಯದಲ್ಲಿ ಈಗಾಗಲೇ ಎರಡು ಮಸೀದಿಗಳು ಹಾಗೂ ಎರಡು ಮದ್ರಸಗಳಿದ್ದು  ಮತ್ತೂಂದು ಮಸೀದಿ ರಚನೆ ಸಾಧುವಲ್ಲ ಎಂದು ಸ್ಥಾನೀಯ ಬಿಜೆಪಿ ಅಧ್ಯಕ್ಷ ಉದಯ ಕುಮಾರ್‌ ಉಚ್ಚಿಲ ತಿಳಿಸಿದರು. ಪಿಡಿಒ ತಾನು ಈ ಕುರಿತಾಗಿ ಗ್ರಾ. ಪಂ. ಅಧ್ಯಕ್ಷರ ಅಭಿಪ್ರಾಯದಂತೆ ಅವರಲ್ಲಿ ಚರ್ಚಿಸಿ ನೊಟೀಸು ನೀಡುವುದಾಗಿ ತಿಳಿಸಿದ್ದಾರೆ.  ಗ್ರಾ. ಪಂ. ಸದಸ್ಯರಾದ ಚಂದ್ರಶೇಖರ ಕೋಟ್ಯಾನ್‌, ಶಿವಕುಮಾರ್‌, ವಸಂತ ದೇವಾಡಿಗ ಮತ್ತಿತರರಿದ್ದರು.  

ಟಾಪ್ ನ್ಯೂಸ್

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.