ಮಸೀದಿ ನಿರ್ಮಾಣದ ವಿರುದ್ಧ ಪೊಲ್ಯ ನಿವಾಸಿಗಳ ಹಕ್ಕೊತ್ತಾಯ


Team Udayavani, Sep 8, 2018, 6:45 AM IST

0709ra3e.jpg

ಪಡುಬಿದ್ರಿ: ಕಾಪು ತಾ| ಉಚ್ಚಿಲ ಬಡಾ ಗ್ರಾಮದ ಪೊಲ್ಯ 2ನೇ ವಾರ್ಡ್‌ ಸಾರ್ವಜನಿಕರು ಸೆ. 7ರಂದು ಉಚ್ಚಿಲ ಗ್ರಾ. ಪಂ. ಗೆ ಆಗಮಿಸಿ ಪೊಲ್ಯ ರಸ್ತೆಯ ಸಮೀಪ ವ್ಯಾವಹಾರಿಕ ಕಟ್ಟಡಕ್ಕೆಂದು ಪಂಚಾಯತ್‌ ಪರವಾನಿಗೆಯನ್ನು ಹೊಂದಿ ಮಸೀದಿ ಕಟ್ಟಡದ ನಿರ್ಮಾಣಕ್ಕೆ ಮುಂದಾಗಿರುವುದನ್ನು ಖಂಡಿಸಿ ಕೆಲಸ ನಿಲ್ಲಿಸುವಂತೆ ಆಗ್ರಹಿಸಿ ಮನವಿಯೊಂದನ್ನು ಗ್ರಾ. ಪಂ. ಅಧ್ಯಕ್ಷೆ ನಾಗರತ್ನಾ ಹಾಗೂ ಪಿಡಿಒ ಕುಶಾಲಿನಿ ಅವರಿಗೆ ಸಲ್ಲಿಸಿದರು.
 
ಮನವಿ ಸಲ್ಲಿಸಿ ಮಾತನಾಡಿದ ಕೇಸರಿ ಯುವರಾಜ್‌ ತಾವು ಸಂಘರ್ಷಕ್ಕೆಂದೂ ಎಡೆಮಾಡಿಕೊಡುವುದಿಲ್ಲ. ಆದರೆ ತಮ್ಮ ಬದುಕು ದುಸ್ತರವಾಗಲೂ ಬಿಡುವುದಿಲ್ಲ. ಸಾರ್ವಜನಿಕರು ಪೊಲ್ಯ ಪ್ರದೇಶದಲ್ಲಿ ಇದುವರೆಗೂ ಕೋಮು ಸಾಮರಸ್ಯ
ದೊಂದಿಗೇ ಬದುಕನ್ನು ಸಾಗಿಸಿದ್ದಾರೆ. ಹಾಗಾಗಿ ಉತ್ತಮ ಬದುಕನ್ನು ತಮಗೆ ನೀಡಿರಿ. ಕಮರ್ಷಿಯಲ್‌ ಕಟ್ಟಡ ನಿರ್ಮಾಣದ ಬದಲು ಮಸೀದಿ ನಿರ್ಮಾಣಕ್ಕೆ ಅಲ್ಲಿನ ಸ್ಥಳೀಯರು ಅವಕಾಶ ನೀಡುವುದಿಲ್ಲವೆಂದರು.  

ಉಚ್ಚಿಲ ಗ್ರಾ. ಪಂ. ನಲ್ಲಿ ಎಲ್ಲವೂ ಸರಿಯಿಲ್ಲ. ಅಧ್ಯಕ್ಷರು ಮತ್ತು ಪಿಡಿಒ ಸಮನ್ವಯತೆಯಿಂದ ಕಾರ್ಯನಿರ್ವಹಿಸ ದಿದ್ದಾಗ ಇಂತಹಾ ಮತೀಯ ಸಾಮರಸ್ಯ ಕೆಡಲೂ ಕಾರಣವಾಗುತ್ತದೆ.  ಪೊಲ್ಯದಲ್ಲಿ ಈಗಾಗಲೇ ಎರಡು ಮಸೀದಿಗಳು ಹಾಗೂ ಎರಡು ಮದ್ರಸಗಳಿದ್ದು  ಮತ್ತೂಂದು ಮಸೀದಿ ರಚನೆ ಸಾಧುವಲ್ಲ ಎಂದು ಸ್ಥಾನೀಯ ಬಿಜೆಪಿ ಅಧ್ಯಕ್ಷ ಉದಯ ಕುಮಾರ್‌ ಉಚ್ಚಿಲ ತಿಳಿಸಿದರು. ಪಿಡಿಒ ತಾನು ಈ ಕುರಿತಾಗಿ ಗ್ರಾ. ಪಂ. ಅಧ್ಯಕ್ಷರ ಅಭಿಪ್ರಾಯದಂತೆ ಅವರಲ್ಲಿ ಚರ್ಚಿಸಿ ನೊಟೀಸು ನೀಡುವುದಾಗಿ ತಿಳಿಸಿದ್ದಾರೆ.  ಗ್ರಾ. ಪಂ. ಸದಸ್ಯರಾದ ಚಂದ್ರಶೇಖರ ಕೋಟ್ಯಾನ್‌, ಶಿವಕುಮಾರ್‌, ವಸಂತ ದೇವಾಡಿಗ ಮತ್ತಿತರರಿದ್ದರು.  

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.