ಟೋಲ್‌ಗೇಟ್‌ನಲ್ಲಿ ಸ್ಥಳೀಯರಿಗೆ ಮುಕ್ತ ಸಂಚಾರ: ಡಾ| ಜಯಮಾಲಾ


Team Udayavani, Sep 8, 2018, 6:00 AM IST

0709ra2e.jpg

ಪಡುಬಿದ್ರಿ: ಜಿಲ್ಲೆಯ ಟೋಲ್‌ಗೇಟ್‌ಗಳಲ್ಲಿ ಸ್ಥಳೀಯ ವಾಹನಗಳಿಗೆ ಮುಕ್ತ ಸಂಚಾರದ ಅವಕಾಶವನ್ನು ಕಲ್ಪಿಸಲಾಗುವುದೆಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ | ಜಯಮಾಲಾ ತಿಳಿಸಿದ್ದಾರೆ. 

ಅವರು ಸೆ. 7ರಂದು ಹೆಜಮಾಡಿ ಟೋಲ್‌ಗೇಟ್‌ ಸಮೀಪ ಜಿಲ್ಲೆಗೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಸ್ವಾಗತಿಸುವ ಸಂದರ್ಭದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು. 

ಈ ಟೋಲ್‌ಗೇಟನ್ನು ತಪ್ಪಿಸಿಕೊಂಡು ಸಾಗುವ ಹೊರ ಜಿಲ್ಲೆಗಳ ಘನವಾಹನಗಳು ಹಳೇ ಎಂಬಿಸಿ ರಸ್ತೆಯನ್ನು ಬಳಸಿ ಸಾಗುತ್ತಿದ್ದವು. ಅವುಗಳಿಗೆ ಕಡಿವಾಣ ಹಾಕಲು ಲೋಕೋಪಯೋಗಿ ರಸ್ತೆಗೆ ಟೋಲ್‌ ಹಾಕಲಾಗಿದೆ. ವಿನಹ ಸ್ಥಳೀಯರಿಗೆ ಯಾವುದೇ ಟೋಲ್‌ ವಸೂಲಿ ಮಾಡಲಾಗದು. ಹಾಗೇನಾದರೂ ಆದರೆ ಸಾರ್ವಜನಿಕರೊಂದಿಗೆ ನಾನಿದ್ದೇ ಇರುತ್ತೇನೆ. ಸ್ಥಳೀಯರ ಸಂಕಷ್ಟಕ್ಕೆ ನಾನೂ ಸ್ಪಂದಿಸುತ್ತೇನೆ ಎಂದೂ ಸಚಿವೆ ಡಾ| ಜಯಮಾಲಾ ತಿಳಿಸಿದರು. 

ಇದೇ ವೇಳೆ ಟೋಲ್‌ ಸಮೀಪದಲ್ಲೇ ಗೂಡಂಗಡಿಗಳನ್ನು ಹಾಕಿಕೊಂಡು ವ್ಯವಹಾರ ಮಾಡುತ್ತಿದ್ದ ಮಹಿಳೆಯರೀರ್ವರು ತಮ್ಮನ್ನು ಈ ಪ್ರದೇಶದಿಂದ ಎತ್ತಂಗಡಿ ಮಾಡಲು ನವಯುಗ ಸಂಸ್ಥೆಯು ಹುನ್ನಾರ ನಡೆಸಿದೆ ಎಂದು ಸಚಿವೆ ಜಯಮಾಲಾ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಸಚಿವೆ ಜಯಮಾಲಾ ಅವರನ್ನು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಸನಿಹಕ್ಕೆ  ಅವರನ್ನು ಕರೆದೊಯ್ದು ಮಹಿಳಾ ಸಶಕ್ತೀಕರಣಕ್ಕೆ ತಮ್ಮ ಇಲಾಖೆಯ ವತಿಯಿಂದಲೂ ಸಹಾಯ ಮಾಡಬಹುದಾಗಿದೆ. 

ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎನ್‌ಒಸಿಗೆ ಜಿಲ್ಲಾಡಳಿತವೇ ಪ್ರಯತ್ನ ನಡೆಸಿ ಮಹಿಳಾ ಸಶಕ್ತೀಕರಣಕ್ಕೆ ಅನುವು ಮಾಡಿಕೊಡಿ ಎಂದು ಸಚಿವೆ ಡಾ| ಜಯಮಾಲಾ  ಜಿಲ್ಲಾಧಿಕಾರಿಗಳಿಗೆ ತಾಕೀತು ಮಾಡಿದರು. 

ಜಿಲ್ಲಾಧಿಕಾರಿ ಅದು ರಾಷ್ಟ್ರೀಯ ಹೆದ್ದಾರಿ ಜಾಗವೆಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೂ ಅದಕ್ಕೆ ತಲೆಯಾಡಿಸಿದರು. ಆದರೂ ಸಚಿವೆ ಜಯಮಾಲಾ ಮಹಿಳಾ ಸಶಕ್ತೀಕರಣಕ್ಕೆ ಒತ್ತು ನೀಡಿರಿ ಎಂದು ಪುನರುಚ್ಚರಿಸಿ ಮುನ್ನಡೆದರು. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.