ಶಿಕ್ಷಕರು ಮಗುವಿನ ಒಳ್ಳೆಯ ಗುಣ ಪ್ರಶಂಸಿಸಿ: ಡಾ| ಪಿ.ವಿ. ಭಂಡಾರಿ 


Team Udayavani, Sep 9, 2018, 6:05 AM IST

0709udsg17.jpg

ಉಡುಪಿ: ಪ್ರತಿಯೊಂದು ಮಗು ವಿಗೂ ತನ್ನದೇ ಆದ ಸಮಸ್ಯೆಗಳಿರುತ್ತವೆ. ಅದನ್ನು ಶಿಕ್ಷಕರು ಅರಿತು  ಪರಸ್ಪರ ಮಕ್ಕಳನ್ನು ಹೋಲಿಸದೆ ವ್ಯಕ್ತಿಗತವಾಗಿ, ಬಹಿರಂಗವಾಗಿ ಅವರ ಒಳ್ಳೆಯ ಗುಣಗಳನ್ನು ಪ್ರಶಂಸೆೆ ಮಾಡಿ, ತಪ್ಪುಗಳನ್ನು ಮರೆಯಲ್ಲಿ ತಿದ್ದಲು ಪ್ರಯತ್ನಿಸಿದಾಗ ಒಂದು ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ. ಇದು ಶಿಕ್ಷಕರ ಗುರುತರ ಹೊಣೆಗಾರಿಕೆ ಎಂದು ದೊಡ್ಡಣಗುಡ್ಡೆ ಡಾ| ಎ.ವಿ. ಬಾಳಿಗಾ ಆಸ್ಪತ್ರೆಯ ನಿರ್ದೇಶಕ ಡಾ| ಪಿ.ವಿ. ಭಂಡಾರಿ ಅಭಿಪ್ರಾಯಪಟ್ಟರು.

ಡಾ| ಟಿಎಂಎ ಪೈ ಪ್ರತಿಷ್ಠಾನ, ಪುಂಡಲೀಕ ಶೆಣೈ ಸ್ಮಾರಕ ಟ್ರಸ್ಟ್‌ನ ಆಶ್ರಯದಲ್ಲಿ ಡಾ| ಟಿಎಂಎ ಪೈ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಲೇಜಿನ ಸಮನ್ವಯಾಧಿಕಾರಿ ಡಾ| ಮಹಾಬಲೇಶ್ವರ ರಾವ್‌ ಮಾತನಾಡಿ, ಚಿಂತಕ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ದೇಶೀಯ ಪರಂಪರೆಯ ಓರ್ವ ಸಮನ್ವಯ ಕಾರರಾಗಿದ್ದರು. ಅಂತಹ ಶ್ರೇಷ್ಠ ವ್ಯಕ್ತಿಯ ಆದರ್ಶಗಳಾದ ಪ್ರಾಮಾಣಿಕ ಸೇವೆ, ಚಿಂತನೆ ಭವಿಷ್ಯದ ಶಿಕ್ಷಕರಾಗಲಿರುವ ಕಾಲೇಜಿನ ವಿದ್ಯಾರ್ಥಿ ಶಿಕ್ಷಕರಿಗೆ ಮುನ್ನುಡಿಯಾಗಲಿ ಎಂದರು.

ಪುಂಡಲೀಕ ಶೆಣೈ ಸ್ಮಾರಕ ಟ್ರಸ್ಟ್‌ನ ಉದ್ದೇಶ, ದಿ| ಪುಂಡಲೀಕ ಶೆಣೈ ಅವರ ಆದರ್ಶಗಳನ್ನು ಟ್ರಸ್ಟ್‌ನ ಸಂಚಾಲಕ ಹರೀಶ್‌ ಶೆಣೈ ಸ್ಮರಿಸಿದರು. ಕಾಲೇಜಿನ ಪೂರ್ವ ವಿದ್ಯಾರ್ಥಿಗಳಾಗಿದ್ದು ಶಾಲಾ ಶಿಕ್ಷಕರಾಗಿ ನಿವೃತ್ತರಾದ ಕೆ. ಉಷಾದೇವಿ, ಎ. ನಾಗಭೂಷಣ ಭಟ್ಟ ಅವರನ್ನು ಸಮ್ಮಾನಿಸಲಾಯಿತು.

ಕಾಲೇಜಿನ ವಿದ್ಯಾರ್ಥಿಗಳಿಂದ ಕುವೆಂಪು ರಚಿತ ಕವನಗಳ ಸಮೂಹ ಗಾನ, ರಾಧಾಕೃಷ್ಣನ್‌ರ ಬದುಕು-ಸಾಧನೆ, ಶಿಕ್ಷಕರ ಸಮಸ್ಯೆಗಳ ಬಗ್ಗೆ ಪ್ರಬಂಧ ಮಂಡನೆ ಜರಗಿತು. ಉಪನ್ಯಾಸಕಿ ಪ್ರೀತಿ ಎಸ್‌. ರಾವ್‌ ಸ್ವಾಗತಿಸಿದರು. ಉಷಾ ಎಚ್‌. ಸಮ್ಮಾನಿತರನ್ನು ಪರಿಚಯಿಸಿದರು. ರೂಪಾ ಕೆ. ನಿರೂಪಿಸಿ, ಧನಲಕ್ಷಿ ¾à ವಂದಿಸಿದರು.  

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.