ಜನರನ್ನು ಎಚ್ಚರಿಸುತ್ತಿರುವ ಆಲದ ಮರದ ಬ್ಯಾನರ್‌


Team Udayavani, Sep 10, 2018, 1:10 AM IST

mara-9-9.jpg

ಕಟಪಾಡಿ: ‘ನನ್ನನ್ನು ಈಗಾಗಲೇ ಅರ್ಧ ಕೊಂದಿದ್ದಾರೆ. ನನಗೆ ನಿಮ್ಮಿಂದ ಸಮಸ್ಯೆಯಾಗಿದೆ. ನನ್ನಿಂದ ಖಂಡಿತ ನಿಮಗೆ ಸಮಸ್ಯೆ ಆಗುತ್ತದೆ’ ಎಂಬ ಅಪಾಯದ ಮುನ್ಸೂಚನೆ ಬೀರುವ ಬ್ಯಾನರೊಂದು ಕುರ್ಕಾಲು ಸುಭಾಷ್‌ ನಗರದ ಆಲದ ಮರವೊಂದರ ಬುಡದಲ್ಲಿ ಕಟ್ಟಲಾಗಿದೆ.

ರಸ್ತೆಯ ವಿಸ್ತರೀಕರಣದ ಸಂದರ್ಭ ಆಲದ ಮರದ ಬುಡದಲ್ಲಿ ಸುಮಾರು ಏಳು ಆಡಿಗಳಷ್ಟು ಆಳ ಮಾಡಿ ಮಣ್ಣು ತೆಗೆಯಲಾಗಿದೆದ್ದು, ರಸ್ತೆಗೆ ಸಮತಟ್ಟಿಗೆ ಬಳಸಲಾಗಿದೆ. ಅಲ್ಲದೇ ಒಂದು ಪಾರ್ಶ್ವದಲ್ಲಿ ಮರ ಕಡಿಯಲಾಗಿದೆ. ಇದರಿಂದ ಬೃಹತ್‌ ಆಲದ ಮರ ಸಮತೋಲನ ಕಳೆದುಕೊಂಡಿದ್ದು ಅಪಾಯ ಆಹ್ವಾನಿಸುತ್ತಿದೆ. ಅಲ್ಲದೇ ವಿದ್ಯುತ್‌ ತಂತಿಗಳು ಸಹ ಇದರ ಪಕ್ಕದಲ್ಲಿಯೇ ಹಾದು ಹೋಗಿ ಸಮಸ್ಯೆ ಸೃಷ್ಟಿಸಿದೆ. ಮರ ತೆರವು ಬಗ್ಗೆ  2017ರಲ್ಲಿಯೇ ಕುರ್ಕಾಲು ಗ್ರಾಮ ಪಂಚಾಯತ್‌ಗೆ ಮನವಿ ನೀಡಲಾಗಿದ್ದು, ಆದರೂ ಸೂಕ್ತ ಕ್ರಮಕೈಗೊಂಡಿಲ್ಲ.


ಆಲದ ಮರ ಆಧಾರ ತಪ್ಪಿದಲ್ಲಿ ತೊಂದರೆ ಶತಸಿದ್ಧ. ಇಲಾಖೆ ಗಮನ ಹರಿಸಿ ಗಂಭೀರ ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಬೇಕಾಗುತ್ತದೆ. ಆಲದ ಮರವನ್ನು ಅರ್ಧ ಕಡಿದು ಬಿಟ್ಟಿದ್ದಾರೆ. ಹಲವಾರು ಬಸ್ಸು, ವಾಹನ, ಜನ ಸಂಚಾರ ಇರುವ ರಸ್ತೆ ಇದಾಗಿದ್ದು, ಅಪಾಯ ಕಟ್ಟಿಟ್ಟ ಬುತ್ತಿ. ಹೈಟೆನ್ಷನ್‌ ವಿದ್ಯುತ್‌ ತಂತಿಯೂ ಇಲ್ಲಿದ್ದು ಅಪಾಯ ಹೆಚ್ಚಿದೆ ಎಂದು ನಾಗರಿಕರು ದೂರಿಕೊಂಡಿದ್ದಾರೆ.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.