“ಮರೆಗುಳಿತನಕ್ಕೆ ಸಕಾಲಿಕ ಚಿಕಿತ್ಸೆ’


Team Udayavani, Sep 22, 2018, 7:00 AM IST

2109gk1.jpg

ಉಡುಪಿ: ದೊಡ್ಡಣಗುಡ್ಡೆಯ ಡಾ| ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಮಾಹೆ ವಿವಿಯ ಆಕ್ಯುಪೇಶನಲ್‌ ತೆರಪಿ ವಿಭಾಗ ಮತ್ತು ಹಿರಿಯ ನಾಗರಿಕರ ವೇದಿಕೆಯ ಆಶ್ರಯದಲ್ಲಿ ವಿಶ್ವ ಮರೆ ಗುಳಿತನ ದಿನಾಚರಣೆ ಕಮಲಾ ಎ. ಬಾಳಿಗಾ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. 

ಕಾರ್ಯಕ್ರಮವನ್ನು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಸಿ. ಎಸ್‌. ರಾವ್‌ ಉದ್ಘಾಟಿಸಿ, ಮಾತನಾಡಿ, ಮರೆಗುಳಿತನದಿಂದ ರೋಗಿಗಿಂತ ಅಧಿಕ ಬಾಧೆ ಪಡುವವರು ರೋಗಿಯ ಸಂಬಂಧಿಕರು. ಏಕೆಂದರೆ ಅವರಿಗೆ ಆ ಸಮಸ್ಯೆಯ ಅರಿವು ಇರುವುದಿಲ್ಲ. ಮರೆಗುಳಿತನ ಸಮಸ್ಯೆಯ ಸ್ವಭಾವ ಕಂಡಾಗ ತತ್‌ಕ್ಷಣ ಅವರಿಗೆ ಚಿಕಿತ್ಸೆ ಕೊಡಿಸಿದಲ್ಲಿ ಅನುಕೂಲಕರ. ಮುಂದೆ ಸಮಸ್ಯೆಯ ಪ್ರಮಾಣವನ್ನು ಕಡಿಮೆ ಮಾಡಬಹುದು ಎಂದರು. 

ಅಧ್ಯಕ್ಷತೆ ವಹಿಸಿದ್ದ ಡಾ| ಪಿ. ವಿ ಭಂಡಾರಿ, ಮರೆಗುಳಿತನದ ಕುರಿತು ಜನರಿಗೆ ಅರಿವು ಮೂಡಿಸುವುದು ಅವಶ್ಯವಾಗಿದೆ. ಕೆಲವರು ಮರೆತವರಂತೆ ನಟಿಸುತ್ತಾರೆ ಎಂದೆಣಿಸುತ್ತದೆ. ಆದರೆ ಅದು ಅವರ ಸಮಸ್ಯೆಯಾಗಿರಬಹುದು. ಇದಕ್ಕೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಬೇಕಾಗುತ್ತದೆ. ಕಾಯಿಲೆಯ ಲಕ್ಷಣಗಳು ಕಂಡು ಬಂದಾಗಲೇ ಚಿಕಿತ್ಸೆ ನೀಡಿದಲ್ಲಿ ನರಕೋಶಗಳು ಸಾಯುವುದನ್ನು ತಡೆಯಬಹುದು. 60 ವರ್ಷದ ಮೇಲೆ ಸಾಕಷ್ಟು ಲವಲವಿಕೆಯಿಂದ ಇರುವಂತೆ ನೋಡಿಕೊಳ್ಳಬೇಕು. ರಕ್ತದೊತ್ತಡ, ಸಕ್ಕರೆ ಕಾಯಿಲೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಎಂದರು. 

ಡಾ|ಪಿ.ವಿ. ಭಂಡಾರಿ, ವಿರೂಪಾಕ್ಷ ದೇವರಮನೆ ಮತ್ತು ಡಾ| ಕೆ.ಎಸ್‌. ಲತಾ ಅವರಿಂದ ಮಾಹಿತಿ ಕಾರ್ಯಕ್ರಮ ನಡೆಯಿತು. ಮನೋ ವೈದ್ಯ ಡಾ| ದೀಪಕ ಮಲ್ಯ, ಹಿರಿಯ ನಾಗರಿಕ ವೇದಿಕೆಯ ಉಪಾಧ್ಯಕ್ಷ ವಿಶ್ವನಾಥ ಹೆಗ್ಡೆ, ಕೆಎಂಸಿಯ ನೇತ್ರ ತಜ್ಞೆ ಲಾವಣ್ಯ ಜಿ. ರಾವ್‌ ಉಪಸ್ಥಿತರಿದ್ದರು. ಸೌಜನ್ಯ ಶೆಟ್ಟಿ ಪ್ರಾಸ್ತಾವಿಸಿದರು. ನಾಗರಾಜ್‌ ಸ್ವಾಗತಿಸಿ, ವೀಣಾ ಮತ್ತು ರಮಣಿ ನಿರೂಪಿಸಿ, ಮುಝಾಮಿ ವಂದಿಸಿದರು. 

ಮರೆಗುಳಿತನಕ್ಕೆ ಪ್ರಮುಖ ಕಾರಣಗಳು
ಮರೆಗುಳಿತನ ಎನ್ನುವುದು 50 ವರ್ಷದ ಬಳಿಕ ಸಾಮಾನ್ಯ. ಈ ಕಾಯಿಲೆಗೆ ಪ್ರಮುಖ ಕಾರಣ ಎಂದರೆ, ಪಾರ್ಶ್ವವಾಯು ಆದಾಗ, ಮೆದುಳಿಗೆ ಸೋಂಕು ತಗುಲಿದಾಗ, ಪಾರ್ಕಿನ್‌ಸನ್‌ ಕಾಯಿಲೆಯಿಂದ ಬರುವ ಸಾಧ್ಯತೆ ಇದೆ. ಇದರ ಪರಿಣಾಮ ಕೆಲವರು ಡಿಪ್ರಶನ್‌, ಗೊಂದಲಕ್ಕೊಳಗಾಗುವುದು, ನಡವಳಿಕೆಯಲ್ಲಿ ಬದಲಾವಣೆ ಕಂಡುಬರುವ ಸಮಸ್ಯೆಗಳು ಬರುತ್ತದೆ. ಈ ಕಾಯಿಲೆಗೆ ಸೂಕ್ತ ಚಿಕಿತ್ಸೆ ಇಲ್ಲದ್ದಿದ್ದರೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದರಿಂದ ಸಮಸ್ಯೆಯ ತೀವ್ರತೆಯನ್ನು ಕಡಿಮೆ ಮಾಡಬಹುದು.
– ಡಾ| ಭಂಡಾರಿ

ಕಾರ್ಯಕ್ರಮವನ್ನು ಸಿ. ಎಸ್‌. ರಾವ್‌ ಉದ್ಘಾಟಿಸಿದರು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.