ಉಡುಪಿಯಲ್ಲಿ ಪುಂಡಾಟಿಕೆ ತೋರಿದ್ದ ಲಕ್ಷ್ಮೀಶ ಸಾವು


Team Udayavani, Sep 22, 2018, 10:49 AM IST

laksmisha.jpg

ಉಡುಪಿ: ಉಡುಪಿಯಲ್ಲಿ 16 ವರ್ಷಗಳ ಹಿಂದೆ ತನ್ನ ಆಕ್ರೋಶ ತೋರಿಸಿದ್ದ ಶೀರೂರು ಮಠದ ಆನೆ ಲಕ್ಷ್ಮೀಶ ಸೆ. 19ರಂದು ಮೈಸೂರು ಜಿಲ್ಲೆ ಹುಣಸೂರು ಬಳಿ ಕಲ್ಲಳ್ಳದಲ್ಲಿ ಮೃತಪಟ್ಟಿದೆ.  ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರದಿಂದ 20 ದಿನಗಳ ಹಿಂದೆ ಮದವೇರಿ ನಾಪತ್ತೆಯಾದ ಬಳಿಕ ಲಕ್ಷ್ಮೀಶ ಕಾಡಾನೆ ಹಿಂಡಿನಲ್ಲಿ ಸೇರಿಕೊಂಡು ಜಗಳವಾಡಿ ಪೆಟ್ಟು ತಿಂದಿತ್ತು. ಮಂಗಳವಾರ ಸಂಜೆ ವೇಳೆ ಕೊಳಂಗೇರಿ ಹಾಡಿ ಬಳಿ ಆನೆಯನ್ನು ಪತ್ತೆ ಹಚ್ಚಲಾಗಿತ್ತು. 

ಆನೆಯನ್ನು ಶಿಬಿರಕ್ಕೆ ಕರೆ ತರಲು ಪಶುವೈದ್ಯ ಡಾ| ಮುಜೀಬ್‌ ರೆಹಮಾನ್‌ ಅವರು ಅರಿವಳಿಕೆ ಚುಚ್ಚುಮದ್ದು ನೀಡಿದ್ದರು. ಇದರಿಂದ ಜ್ಞಾನತಪ್ಪಿ ಬಳಿಕ ಎಚ್ಚರಗೊಂಡಿದ್ದ ಆನೆ ಅಸ್ವಸ್ಥಗೊಂಡು ಮೃತಪಟ್ಟಿದೆ. 

2ನೇ ಪರ್ಯಾಯ ವೇಳೆ ದಾನ 
ಶೀರೂರು ಮಠದ ಶ್ರೀಲಕ್ಷ್ಮೀವರ ತೀರ್ಥರ ಎರಡನೆಯ ಪರ್ಯಾಯ 1994-96ರ ಅವಧಿಯಲ್ಲಿ ಎಂ.ವೀರಪ್ಪ ಮೊಲಿ ಮುಖ್ಯಮಂತ್ರಿಯಾಗಿದ್ದಾಗ ಲಕ್ಷ್ಮೀಶನನ್ನು ದಾನವಾಗಿ ಕೊಡಲಾಗಿತ್ತು. ಈ ಆನೆ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಮೊದಲ ಪರ್ಯಾಯ 2002-04ರ ಅವಧಿಯಲ್ಲಿ ಉಡುಪಿಯಲ್ಲಿ ಪುಂಡಾಟ ನಡೆಸಿತ್ತು. ಆಗ ಪೊಲೀಸ್‌ ಹಿರಿಯ ಅಧಿಕಾರಿಗಳು “ಶೂಟ್‌ ಎಟ್‌ ಸೈಟ್‌’ಗೆ ನಿರ್ಧರಿಸಿದ್ದರು. ಆದರೆ ಶೀರೂರು ಸ್ವಾಮೀಜಿಯವರು ಪೊಲೀಸರ ಮನವೊಲಿಸಿದ್ದರು. ಅನಂತರ ಮೈಸೂರಿನ ಮೃಗಾಲಯದ ವೈದ್ಯರು ಬಂದು ಚಿಕಿತ್ಸೆ ನೀಡಿದ್ದರು. ಅನಂತರ ಶೀರೂರಿನಲ್ಲಿದ್ದ ಆನೆ ಧರ್ಮಸ್ಥಳದಿಂದ ಕಳುಹಿಸಲಾದ ಮಾವುತನಿಂದ ನಿಯಂತ್ರಣಕ್ಕೆ ಬಂದಿತ್ತು. ಬಳಿಕ ವೈದ್ಯರು ನೀಡಿದ ಸಲಹೆಯಂತೆ ಉಪ್ಪಿನಂಗಡಿಗೆ ಕಳುಹಿಸಲಾಯಿತು. 

ಸ್ವಾಮೀಜಿ ನಿಧನದ  2 ತಿಂಗಳ ಬಳಿಕ
ಶ್ರೀಲಕ್ಷ್ಮೀವರ ತೀರ್ಥರ ಅಕ್ಕರೆಯಲ್ಲಿ ಬೆಳೆದಿದ್ದ ಲಕ್ಷ್ಮೀಶ ಆನೆ, ಸ್ವಾಮೀಜಿ ತೀರಿಕೊಂಡ 2ತಿಂಗಳ ಬಳಿಕ ಮೃತಪಟ್ಟಿದೆ.ಸ್ವಾಮೀಜಿ ಜು. 19ರಂದು ಮೃತಪಟ್ಟಿದ್ದರೆ ಲಕ್ಷ್ಮೀಶ ಸೆ. 19ರಂದು ಮೃತಪಟ್ಟಿದೆ. 

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.