ಮನೆಯ ಮೇಲೊಂದು ತಾರಸಿ ತೋಟ


Team Udayavani, Sep 28, 2018, 6:00 AM IST

ud.jpg

ಉಡುಪಿ: ಪಟ್ಟಣ/ನಗರಗಳಲ್ಲಿ ಜಾಗದ ಕೊರತೆಯಿಂದಾಗಿ ಸ್ವಂತ ಹಣ್ಣು, ತರಕಾರಿ ಬೆಳೆಯಲು ಚಿಂತಿಸುವವರು ತುಂಬಾ ವಿರಳ. ಆದರೆ ಮನಸ್ಸು ಮಾಡಿ ಸರಿಯಾದ ಯೋಜನೆ ರೂಪಿಸಿಕೊಂಡರೆ ನಿಮ್ಮ ಚಿಕ್ಕ ಕುಂಟುಂಬಕ್ಕೆ ಅಗತ್ಯವಿರುವಷ್ಟು ಹೂವು, ಹಣ್ಣು, ತರಕಾರಿಗಳನ್ನು ಕಡಿಮೆ ಜಾಗದಲ್ಲಿಯೇ ಬೆಳೆಸಬಹುದು. ಇದಕ್ಕಾಗಿ ದುಬಾರಿಯಾದ ಸಿಮೆಂಟ್‌, ಮಣ್ಣಿನ ಕುಂಡಗಳನ್ನೇ ಬಳಸಬೇಕೆಂದೇನಿಲ್ಲ. ಹಳೇ ಬಕೆಟ್‌, ಸಿಮೆಂಟ್‌ ಚೀಲ, ಹಳೆಯ ಟಯರ್‌, ಪ್ಲಾಸ್ಟಿಕ್‌ ಕುಂಡ, ಉಪಯೋಗಿಸಿದ ಪೇಂಟ್‌ ಡಬ್ಬಗಳು, ಪ್ಲಾಸ್ಟಿಕ್‌ ನರ್ಸರಿ ಬ್ಯಾಗ್‌ಗಳನ್ನು ಬಳಸಬಹುದು.

ಕುಂಡಕ್ಕೆ ಬಳಸುವ ನರ್ಸರಿ ಮಿಶ್ರಣವು ತಂಬಾ ಮುಖ್ಯ. ಮಣ್ಣು, ಮರಳು, ಗೊಬ್ಬರವನ್ನು 1:1:1 ಪ್ರಮಾಣದಲ್ಲಿ ಬೆರೆಸಿ, ಸ್ವಲ್ವ ಬೇವಿನಹಿಂಡಿ ಅಥವಾ ಎರೆಗೊಬ್ಬರವನ್ನು ಸೇರಿಸಿ ಮಿಶ್ರಣ ಮಾಡಿ ಕುಂಡಗಳಿಗೆ ತುಂಬಬೇಕು. ಕುಂಡದ ತಳಭಾಗದಲ್ಲಿ 2-3 ರಂಧ್ರಗಳನ್ನು ಮಾಡಿ ನೀರು ನಿಲ್ಲದೆ ಬಸಿದು ಹೋಗುವಂತೆ ನೋಡಿಕೊಳ್ಳಬೇಕು. ಪ್ರತಿ ಬೆಳೆಯ ಎತ್ತರ ಮತ್ತು ಬೇರಿನ ಪ್ರಮಾಣ ಆಧರಿಸಿ ಕುಂಡ/ಚೀಲಗಳ ಗಾತ್ರವನ್ನು ನಿರ್ಧರಿಸಬೇಕು. 

ಉದಾ: ಬೆಂಡೆ, ಬದನೆಯಂತಹ ಗಿಡಗಳಿಗೆ 12-14 ಇಂಚು ಆಳವಿರುವ ಕುಂಡ ಬಳಸಬೇಕು. ಸೊಪ್ಪಿನ ತರಕಾರಿಗಳಿಗೆ ಸಣ್ಣ ಕುಂಡಗಳು ಸಾಕು. ಬಹುವಾರ್ಷಿಕ ಗಿಡಗಳಿಗೆ (ನುಗ್ಗೆ, ಗುಲಾಬಿ, ಪಪ್ಪಾಯ ಇತ್ಯಾದಿ) ದೊಡ್ಡ ಗಾತ್ರದ ಕುಂಡ ಬೇಕಾಗುತ್ತದೆ.

ಮನೆಯಲ್ಲಿ ತರಕಾರಿ ಬೆಳೆಯು ವುದರಿಂದ ರಾಸಾಯನಿಕ ಮುಕ್ತ ತರಕಾರಿ, ಹಣ್ಣುಗಳನ್ನು ಪಡೆಯಬಹುದು. ಮನೆಯ ಪರಿಸರಕ್ಕೆ ಶುದ್ದವಾದ ಗಾಳಿ ದೊರಕುತ್ತದೆ. ಮನೆಯ ಉಷ್ಣಾಂಶ ಕಡಿಮೆಗೊಳಿಸುತ್ತದೆ. ಮನಸ್ಸಿಗೆ ಆನಂದ , ಶರೀರಕ್ಕೆ ವ್ಯಾಯಾಮ ಆಗುತ್ತದೆ.ಮಕ್ಕಳಿಗೆ ಗಿಡಗಳ ಬಗ್ಗೆ ಅರಿವು ಮೂಡಿಸಬಹುದು. 

ತಾರಸಿ ತೋಟ ನಿರ್ಮಿಸುವ ಮೊದಲು ಗಮನ ದಲ್ಲಿಟ್ಟುಕೊಳ್ಳಬೇಕಾದ ಅಂಶವೆಂದರೆ, ತಾರಸಿಯು ಅಧಿಕ ಭಾರ ತಡೆಯಲು ಸದೃಢವಾಗಿದೆಯೇ?, ತಾರಸಿಯಲ್ಲಿ ಯಾವುದೇ ಬಿರುಕಿಲ್ಲದೆ, ಇಳಿಜಾರಿದ್ದು ನೀರು ಬಸಿದು ಹೋಗುವಂತಿರಬೇಕು. ನೆಲವು ವಾಟರ್‌ ಪೂ›ಫ್ ಆಗಿರಬೇಕು. ಹೆಚ್ಚಿನ ಮಾಹಿತಿಗಾಗಿ ವಿಷಯ ತಜ್ಞರು, ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ, ತೋಟಗಾರಿಕೆ ಇಲಾಖೆ, ದೊಡ್ಡಣಗುಡ್ಡೆ (ದೂ: 0820-2520590) ಇಲ್ಲಿ ಸಂಪರ್ಕಿಸು ವಂತೆ ಇಲಾಖೆಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.