ವೈನ್‌ ರುಚಿ ಕಂಡ ಹಿರಿಯರು,ಮಹಿಳೆಯರು


Team Udayavani, Sep 29, 2018, 6:45 AM IST

2809mle2b.jpg

ಮಲ್ಪೆ : ಸ್ಲೋ ಅಗಿ ಮತ್ತೇರಿಸುವ ಸಿಹಿಮದ್ಯವನ್ನು ಮಹಿಳೆಯರೂ ಸೇರಿದಂತೆ ಎಲ್ಲರೂ ಇಷ್ಟ ಪಡುತ್ತಾರೆ. ಅಂತವರಿಗೆ ಮಲ್ಪೆ ಬೀಚ್‌ನಲ್ಲಿ ವೈನ್‌ ಫೆಸ್ಟಿವಲ್‌ ಆಯೋಜಿಸಲಾಗಿದೆ.

ಮಲ್ಪೆ ಕಡಲ ಕಿನಾರೆಯಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಸಹಿತ ವಿವಿಧ ಇಲಾಖೆಗಳು ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ 4 ದಿನಗಳ ವರೆಗೆ ನಡೆಯುವ ಪರ್ಯಟನ ಪರ್ವ, ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ದ್ರಾಕ್ಷರಸ ಮಂಡಳಿಯ ಸಹಯೋಗದಲ್ಲಿ ಪ್ರಥಮ ಬಾರಿಗೆ ವೈನ್‌ ಫೆಸ್ಟಿವಲ್‌ ಆಯೋಜಿಸಲಾಗಿದೆ.  ವೈನ್‌ ಪ್ರದರ್ಶಿಸುವ ಮೂಲಕ ದೇಶೀಯ ವೈನ್‌ ಪರಂಪರೆಯನ್ನು ತೆರೆದಿಡಲಾಗಿದ್ದು, ಪ್ರಥಮ ದಿನದಲ್ಲೆ ವೈನ್‌ ಉತ್ಸವಕ್ಕೆ ಅಭೂತಪೂರ್ವ ಸ್ಪಂದನೆಯೂ ದೊರೆತ್ತಿದೆ.ವಿದ್ಯಾರ್ಥಿಗಳು, ಹಿರಿಯ ನಾಗರಿ ಕರು, ಮಹಿಳೆಯರೂ ಸೇರಿದಂತೆ ನೂರಾರು ವೈನ್‌ ಪ್ರಿಯರು ಭೇಟಿ ನೀಡಿ ರುಚಿ ಆಸ್ವಾದಿಸಿದರು. ವೈನ್‌ ಫೆಸ್ಟಿವಲ್‌ ಪ್ರವೇಶಕ್ಕೆ ಯಾವುದೇ ಪ್ರವೇಶ ಶುಲ್ಕ ಇರಲಿಲ್ಲ. ಬಂದವರಿಗೆ ಟೇಸ್ಟ್‌ ನೋಡಲು ಉಚಿತವಾಗಿ ವೈನ್‌ ಕೊಡುತ್ತಿದ್ದರು.

ಪ್ರಥಮ ದಿನವೇ ಉತ್ತಮ ಸ್ಪಂದನೆ ದೊರಕಿದೆ. ಇನ್ನುಳಿದ ಮೂರು ದಿನವೂ ಒಳ್ಳೆ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ಕಳೆದ ವರ್ಷ ಮಂಗಳೂರಿನಲ್ಲಿ ನಡೆದ ವೈನ್‌ ಮೇಳದಲ್ಲಿ ಸುಮಾರು 35 ಲಕ್ಷ ರೂ. ವ್ಯವಹಾರ ಆಗಿದೆ. ದ್ರಾಕ್ಷಿ ಬೆಳೆಗಾರರಿಗೆ ಇದೊಂದು ಒಳ್ಳೆಯ ವೇದಿಕೆಯಾಗಿದ್ದು, ಈ ಮೇಳ ರಾಜ್ಯಾದ್ಯಂತ ವಿಸ್ತರಣೆಯಾಗಬೇಕು ಎಂದು ಕರ್ನಾಟಕ ವೈನ್‌ಬೋರ್ಡ್‌ನ  ಮ್ಯಾನೇಜರ್‌ ತಿಳಿಸಿದ್ದಾರೆ.

ಆಕರ್ಷಿಸಿದ ಬ್ರಾಂಡ್‌ಗಳು
ರೋಸ್‌, ಸೂಲ, ಕಾಡು, ಫÅಟೇಲ್ಲಿ, ಗ್ರೋವರ್‌, ಎಸ್‌ಡಿಯು, ಎಲೈಟ್‌, ಸೀಸನ್‌, ಕೃಷ್ಣವಲ್ಲಿ, ರಿಕೋ, ಬ್ಲಾಕ್‌ಬಕ್‌, ವೇಲ್‌ದಿ ಇಂಡೀಸ್‌ ಒಳಗೊಂಡ ಹೆಸರಾಂತ ಕಂಪೆನಿಯ ವೈನ್‌ಗಳ ಪ್ರದರ್ಶನ ಮತ್ತು ಮಾರಾಟದಲ್ಲಿ ಶೇ. 10 ರಿಂದ 20ರವರೆಗೆ ರಿಯಾಯಿತಿ ದರವೂ ಇದೆ. ಸೂಲ ಕಂಪೆನಿಯ ಮದಿರಾ, ಹಿಂಡೋಲಿ, ಬ್ರೂಟ್‌, ಸತೋರಿ, ದೇಶಿಯ ವೈನ್‌ಗಳಾದ ದಿಯಾ, ಮದಿ, ರಾಝಾ, ಕ್ಯಾಬಿನೆಟ್‌ ಶಿರಾಜ್‌ ಮೊದಲಾದವ ಬ್ರಾಂಡ್‌ಗಳು ಮೇಳದಲ್ಲಿ ಇದ್ದವು. 100ರಿಂದ ಹಿಡಿದು 1500 ರೂ. ವರೆಗಿನ ವೈನ್‌ಗಳು ಮಾರಾಟಕ್ಕೆ ಇದ್ದವು.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.