ನಾಡಿನೆಲ್ಲೆಡೆ ಸಂಭ್ರಮದ ಗೋಪೂಜೆ
Team Udayavani, Nov 9, 2018, 11:42 AM IST
ಉಡುಪಿ: ಬಲಿಪಾಡ್ಯದ ದಿನವಾದ ಗುರುವಾರ ನಾಡಿನ ವಿವಿಧೆಡೆ ಗೋಪೂಜೆಯನ್ನು ನಡೆಸಲಾಯಿತು. ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪಲಿಮಾರು ಮತ್ತು ಶ್ರೀ ಅದಮಾರು ಕಿರಿಯ ಮಠಾಧೀಶರು ಕನಕ ಗೋಪುರದ ಎದುರು ಪೂಜೆ ಸಲ್ಲಿಸಿ ದನಗಳಿಗೆ ತಿನಿಸುಗಳನ್ನು ನೀಡಿದರು.
ಬಳಿಕ ರಥಬೀದಿಯಲ್ಲಿ ದನಗಳ ಮೆರವಣಿಗೆ ನಡೆಯಿತು.ಗೋಪೂಜೆ ನಿಮಿತ್ತ ದೇಸೀ ಹಸುಗಳಿಂದ ತಯಾರಿಸಿದ ಪಂಚಗವ್ಯವನ್ನು ಭಕ್ತರಿಗೆ ವಿತರಿಸಲಾಯಿತು. ವಿವಿಧ ಮಠಗಳು, ದೇವಸ್ಥಾನಗಳಲ್ಲಿ, ಮನೆಗಳಲ್ಲಿಯೂ ಗೋಪೂಜೆ ನಡೆಸಲಾಯಿತು. ಈ ಸಂದರ್ಭ ದನಗಳಿಗೆ ವಿಶಿಷವಾದ ಅಲಂಕಾರಗಳನ್ನು ಮಾಡಲಾಯಿತು. ಜನರಿಗೆ ಅನುಕೂಲವಾಗಲು ಕೆಲವು ಗೋಶಾಲೆಗಳಲ್ಲಿ ಬೇರೆ ದಿನಗಳಲ್ಲಿಯೂ ಗೋಪೂಜೆಯನ್ನು ಆಯೋಜಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ