ಉಚ್ಚಿಲ: ರಿಕ್ಷಾ ಬಸ್ ಡಿಕ್ಕಿ: ನಾಲ್ವರಿಗೆ ಗಾಯ
Team Udayavani, Nov 16, 2018, 11:35 AM IST
ಉಚ್ಚಿಲ: ವಿರುದ್ಧ ದಿಕ್ಕಿನಲ್ಲಿ ಬಂದ ರಿಕ್ಷಾಗೆ ಬಸ್ ಡಿಕ್ಕಿಯಾದ ಪರಿಣಾಮ, ರಿಕ್ಷಾ ನುಜ್ಜುಗುಜ್ಜಾಗಿದ್ದು ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ಉಚ್ಚಿಲದಲ್ಲಿ ನಡೆದಿದೆ.
ಉಚ್ಚಿಲದ ತುಂಬೆ ಕರ್ಕೇರ ಸಭಾಭವನದ ಮುಂಭಾಗದಲ್ಲಿ ಘಟನೆ ನಡೆಯಿದೆ. ರಿಕ್ಷಾ ಚಾಲಕ ನವಾಜ್ ಪಣಿಯೂರು ಗಂಭೀರ ಗಾಯಗೊಂಡಿದ್ದು, ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮತ್ತು ಮಗು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ