ಎತ್ತಿನಗಾಡಿಯಲ್ಲಿ ಬಂದ ದಿಬ್ಬಣ!
Team Udayavani, Nov 16, 2018, 10:06 PM IST
ಉಡುಪಿ: ನಾಲ್ಕೈದು ದಶಕಗಳ ಹಿಂದೆ ಮದುವೆ ದಿಬ್ಬಣ ಎತ್ತಿನ ಗಾಡಿಯಲ್ಲಿ ಬರುತ್ತಿತ್ತು. ಈ ಕಾಲದಲ್ಲಿ ಇದನ್ನು ನಿರೀಕ್ಷಿಸುವುದು ಕಷ್ಟ. ಆದರೂ ಅಪರೂಪದ ಇಂತಹ ದಿಬ್ಬಣ ಇಂದ್ರಾಳಿ ದೇವಸ್ಥಾನದ ಸಭಾಂಗಣದಲ್ಲಿ ಬುಧವಾರ ನಡೆದ ಮದುವೆಯಲ್ಲಿ ಕಂಡು ಬಂತು.
ಯಕ್ಷಗಾನದ ಉಭಯತಿಟ್ಟುಗಳ ವಿಶಾರದ ಭಾಗವತ ನಾರಾಯಣ ಶಬರಾಯ ಮತ್ತು ರಾಜಶ್ರೀ ಅವರ ಪುತ್ರಿ, ಸಂಗೀತ ವಿಶಾರದೆ ಗಾರ್ಗಿ ಅವರ ವಿವಾಹದಲ್ಲಿ ಗಾರ್ಗಿಯವರು ಸಿಂಗರಿಸಿದ ಎತ್ತಿನ ಗಾಡಿಯಲ್ಲಿ ದಿಬ್ಬಣದೊಂದಿಗೆ ಬಂದದ್ದು ನೆರೆದವರನ್ನು ಚಕಿತಗೊಳಿಸಿ ದಶಕಗಳಷ್ಟು ಹಿಂದಿನ ಕಾಲಕ್ಕೆ ಮನಃಪಟಲವನ್ನು ಚಲಿಸುವಂತೆ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…