ಮಹತ್ವಾಕಾಂಕ್ಷಿ ಗುರಿಯಿಂದ ವಿಶ್ವಮಾನ್ಯ 


Team Udayavani, Nov 19, 2018, 4:35 AM IST

krishna-kumar-18-11.jpg

ಉಡುಪಿ: ಜೀವನದಲ್ಲಿ ಗುರಿ ಬಹಳ ಮುಖ್ಯ. ಆದರೆ ಯಾವ ರೀತಿಯ ಗುರಿಯನ್ನು ಇಟ್ಟುಕೊಳ್ಳಬೇಕೆಂಬ ಕಲ್ಪನೆ ಬಹಳ ಮಂದಿಗೆ ಇರುವುದಿಲ್ಲ. ಕೆಲವರು ಗುರಿಗಳನ್ನು ಹೊಂದಿರುತ್ತಾರೆ. ಆದರೆ ಆ ಗುರಿಗಳಲ್ಲಿ ಪ್ರತ್ಯೇಕತೆ ಇಲ್ಲ ಎಂದು ಮೈಂಡ್‌ಟ್ರೀಯ ಚೇರ್ಮನ್‌ ಕೃಷ್ಣಕುಮಾರ್‌ ನಟರಾಜ ಹೇಳಿದರು. ಅವರು ರವಿವಾರ ಮಾಹೆಯ 26ನೇ ಘಟಿಕೋತ್ಸವದ ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಉದ್ದಿಮೆಗಳಿಗೆ ಅವಕಾಶ
ಬೆಂಗಳೂರು ಇಂದು ವಿಶ್ವದ ನಾಲ್ಕನೇ ಸ್ಟಾರ್ಟ್‌ ಅಪ್‌ ಹಬ್‌ ಆಗಿ ಬೆಳೆಯುತ್ತಿದೆ. ಸಂಜಯ್‌ ವಿಜಯಕುಮಾರ್‌, ರಶ್ಮಿ ದಾಗಾ, ಡಾ| ಹರೀಶ್‌ ಹಂದೆ ಮತ್ತು ನಿತೇಶ್‌ ಚಿನಿವಾರ್‌ ಅವರಂತಹ ಹಲವರು ಸ್ಟಾರ್ಟ್‌ ಅಪ್‌ ಮೂಲಕ ಉನ್ನತ ಸಾಧನೆ ಮಾಡಿದ್ದಾರೆ ಎಂದರು.

ಡಾ| ಟಿಎಂಎ ಪೈ ಚಿನ್ನದ ಪದಕವನ್ನು ದಂತ ವೈದ್ಯಕೀಯ ಕಾಲೇಜಿನ ಕೃತಿಕಾ ಬಿ., ಅಲೈಡ್‌ ಹೆಲ್ತ್‌ ಸೈನ್ಸ್‌ನ ವಿದ್ಯಾರ್ಥಿ ಅತಿರಾ ಸಿ. ಅನೀಲ್‌ ಪಡೆದರು. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಸಮಾರೋಪ ಭಾಷಣ ಮಾಡಿದರು. ಮಾಹೆ ಟ್ರಸ್ಟಿನ ಟ್ರಸ್ಟಿ ವಸಂತಿ ಆರ್‌. ಪೈ, ಕುಲಪತಿ ಡಾ| ವಿನೋದ್‌ ಭಟ್‌, ಸಹ ಕುಲಪತಿಗಳಾದ ಡಾ| ಅಬ್ದುಲ್‌ ರಜಾಕ್‌ ಎಂ.ಎಸ್‌., ಡಾ| ಪೂರ್ಣಿಮಾ ಬಾಳಿಗಾ ಬಿ, ಕುಲಸಚಿವರಾದ ಡಾ| ವಿನೋದ್‌ ಥಾಮಸ್‌, ಡಾ| ನಾರಾಯಣ ಸಭಾಹಿತ್‌, ವಿದ್ಯಾರ್ಥಿ ಕ್ಷೇಮಪಾಲನ ವಿಭಾಗದ ನಿರ್ದೇಶಕಿ ಡಾ| ಗೀತಾ ಮಯ್ಯ ಉಪಸ್ಥಿತರಿದ್ದರು. ಸಹಕುಲಪತಿಗಳಾದ ಪಿ.ಎಲ್‌.ಎನ್‌.ಜಿ. ರಾವ್‌ ಸ್ವಾಗತಿಸಿ,. ಡಾ| ವಿ. ಸುರೇಂದ್ರ ಶೆಟ್ಟಿ ಮಾಹೆ ಕುರಿತು ಪ್ರಸ್ತಾವನೆಗೈದರು. ಚೀಫ್ ಇನ್ನೊವೇಶನ್‌ ಆಫೀಸರ್‌ ಡಾ| ಅರುಣಾ ಶಾನುಭಾಗ್‌ ಅತಿಥಿಗಳ ಪರಿಚಯ ಮಾಡಿದರು. ಡಾ| ರೇಖಾ ಶೆಣೈ ನಿರೂಪಿಸಿದರು. ಡಾ| ಮಲ್ಲಿಕಾರ್ಜುನ ರಾವ್‌ ವಂದಿಸಿದರು.

ರೋಲ್‌ ಮಾಡೆಲ್‌ಗ‌ಳ ಉದಾಹರಣೆ
ಗುರಿ ಸಾಧಿಸಿದ ರೋಲ್‌ ಮಾಡೆಲ್‌ಗ‌ಳ ಉದಾಹರಣೆ ಮಾಹೆಯಲ್ಲಿಯೇ ಇದೆ. ಎಂಐಟಿ ವಿದ್ಯಾರ್ಥಿ ಸತ್ಯ ನಾದೆಲ್ಲ ಮೈಕ್ರೋ ಸಾಫ್ಟ್ ಸಿಇಒ ಆದರು. ನೋಕಿಯಾದ ಸಿಇಒ ರಾಜೀವ್‌ ಸೂರಿ ಕೂಡ ಎಂಐಟಿ ವಿದ್ಯಾರ್ಥಿ. ನನಗೆ ತಿಳಿದ ಮಟ್ಟಿಗೆ ಭಾರತದ ಯಾವುದೇ ವಿ.ವಿ. ವಿಶ್ವದ ಎರಡು ಪ್ರತಿಷ್ಠಿತ ಕಂಪೆನಿಗಳಿಗೆ ಸಿಇಒಗಳನ್ನು ಕೊಟ್ಟಿಲ್ಲ. ನಾನು ಇನ್ನೆರಡು ದಶಕಗಳಲ್ಲಿ ಮಾಹೆಯ 2018ರ ಬ್ಯಾಚ್‌ನಿಂದ ನಾಲ್ವರು ವಿಶ್ವಮಾನ್ಯ ಸಿಇಒಗಳ ನಿರೀಕ್ಷೆಯಲ್ಲಿದ್ದೇನೆ ಎಂದು ಕೃಷ್ಣಕುಮಾರ್‌ ನಟರಾಜ ಹೇಳಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.