ಕಟಪಾಡಿ : ನಂದಿ ವಿಗ್ರಹಕ್ಕೆ ಬೆಳ್ಳಿಯ ಮುಖವಾಡ ಸಮರ್ಪಣೆ
Team Udayavani, Nov 21, 2018, 3:15 AM IST
ಕಟಪಾಡಿ: ಕಾರ್ಕಳ ಬೊಳ್ಳೆಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕಟಪಾಡಿ ವಿಶ್ವನಾಥ ಕ್ಷೇತ್ರಕ್ಕೆ ಸುಮಾರು ಒಂದು ಲಕ್ಷದ ಐವತ್ತು ಸಾವಿರ ವೆಚ್ಚದಲ್ಲಿ ದಾನಿಗಳಿಂದ ಕೊಡಮಾಡಿದ ನಂದಿ ವಿಗ್ರಹದ ಬೆಳ್ಳಿಯ ಮುಖವಾಡ ಸೋಮವಾರ ಸಮರ್ಪಿಸಲಾಯಿತು. ಅನಂತರದಲ್ಲಿ 85ನೇ ವಾರ್ಷಿಕ ಭಜನ ಸಪ್ತಾಹದ ಏಕಾಹ ಭಜನೆ ಆರಂಭಗೊಂಡಿತು. ಕ್ಷೇತ್ರದ ಮಹಾದಾನಿ ಸೂರು ಕರ್ಕೇರ ಅವರ ಸ್ಮರಣಾರ್ಥ ಸೋಮವಾರದ ಅನ್ನ ಸಂತರ್ಪಣೆಯು ಜರಗಿತು.
ಈ ಸಂದರ್ಭ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಅಶೋಕ್ ಎಂ. ಸುವರ್ಣ ,ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್, ಮುಂಬಯಿ ಸಮಿತಿಯ ಅಧ್ಯಕ್ಷ ದಾಮೋದರ್ ಕುಂದರ್, ಶಾರದಾ ಸೂರು ಕರ್ಕೇರ, ಕತಾರ್ ಬಿಲ್ಲವ ಸಂಘದ ಅಧ್ಯಕ್ಷ ದಿವಾಕರ್, ಆಡಳಿತ ಮಂಡಳಿ ಸದಸ್ಯರಾದ ದಯಾನಂದ ಬಂಗೇರ, ರತ್ನಾಕರ ಅಂಚನ್ , ಮಾಧವ ಅಂಚನ್ ಇಂದುಶೇಖರ್, ದೇವಪ್ಪ ಪೂಜಾರಿ, ಕಟಪಾಡಿ ಶಂಕರ ಪೂಜಾರಿ, ರಮೇಶ್ ಕೋಟ್ಯಾನ್, ಲೀಲಾಧರ ಕೋಟ್ಯಾನ್, ಜಿಲ್ಲಾ ಪಂಚಾಯತ್ ಸದಸ್ಯರಾದ ಗೀತಾಂಜಲಿ ಎಂ. ಸುವರ್ಣ, ಶಿಲ್ಪಾ ಜಿ. ಸುವರ್ಣ ಮುಂತಾದವರು ಉಪಸ್ಥಿತರಿದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ