ಮಾಹೆಗೆ ಗ್ರೀನ್‌ ಆ್ಯಪಲ್‌ ರಜತ ಪ್ರಶಸ್ತಿ


Team Udayavani, Nov 22, 2018, 9:43 AM IST

green-apple-award.jpg

ಉಡುಪಿ: ಮಣಿಪಾಲದ ಮಾಹೆ ವಿವಿಯು ಪರಿಸರಕ್ಕಾಗಿ ತೋರಿಸಿದ ಕಾಳಜಿಗಾಗಿ 2018ರ ಇಂಟರ್‌ನ್ಯಾಶನಲ್‌ ಗ್ರೀನ್‌ ಆ್ಯಪಲ್‌ ರಜತ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಲಂಡನ್‌ನ ಸಂಸದ್‌ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಯನ್ನು ಮಾಹೆಯ ಸಹಾಯಕ ನಿರ್ದೇಶಕ (ಸುಸ್ಥಿರ ಪರಿಸರ) ಡೆರಿಕ್‌ ಜೋಶುವ ಸ್ವೀಕರಿಸಿದರು. 

ವೈಯಕ್ತಿಕ, ಕಂಪೆನಿಗಳು, ಮಂಡಳಿಗಳು, ಸಮುದಾಯಗಳೂ ಸಹಿತ ಜಗತ್ತಿನ 800 ಸ್ಪರ್ಧಾಳುಗಳಲ್ಲಿ ಮಾಹೆ ಈ ಪ್ರಶಸ್ತಿಗೆ ಭಾಜನವಾಗಿದೆ. ಭಾರತದ ಈ ಖಾಸಗಿ ವಿ.ವಿ. ವಿಶ್ವ ದರ್ಜೆಯ ಹಸಿರು ಕ್ಯಾಂಪಸ್‌ ಹೊಂದಿದೆ. ನವೀಕರಿಸಬಹುದಾದ ಇಂಧನ, ಗ್ರೇ ವಾಟರ್‌ ಸಿಸ್ಟಮ್‌, ತ್ಯಾಜ್ಯ ನಿರ್ವಹಣೆ ಕ್ರಮ, ಮರಗಳ ಪೋಷಣೆ ವಿಷಯಗಳಲ್ಲಿ ಏಶ್ಯಾದಲ್ಲಿಯೇ ಅತಿ ಸುಸ್ಥಿರ ವಿವಿ ಎನಿಸಿದೆ. ಈ ಪ್ರಶಸ್ತಿಯಿಂದಾಗಿ ಮಾಹೆ ಗ್ರೀನ್‌ ಬುಕ್‌ನಲ್ಲಿ ಪ್ರಬಂಧ ಮಂಡನೆಯಾಗಲಿದೆ. 2019ರ ಗ್ರೀನ್‌ ವರ್ಲ್ಡ್ ಪ್ರಶಸ್ತಿಗೆ ಭಾಗವಹಿಸಬಹುದಾಗಿದೆ ಮತ್ತು ವಿಶ್ವ ಸಂಸ್ಥೆಯ ಬಿಲಿಯ ವೃಕ್ಷಾರೋಪಣದಲ್ಲಿ 100 ಗಿಡಗಳನ್ನು ನೆಡುವ ಅವಕಾಶವಿದೆ. 

ಗ್ರೀನ್‌ ಆ್ಯಪಲ್‌ ಪ್ರಶಸ್ತಿ 1994ರಲ್ಲಿ ಆರಂಭಗೊಂಡಿತು. ಅಂತಾರಾಷ್ಟ್ರೀಯ ಸ್ತರದ ರಾಜಕೀಯೇತರ, ಲಾಭರಹಿತ ಪರಿಸರ ತಂಡವಾದ ಗ್ರೀನ್‌ ಆರ್ಗನೈಸೇಶನ್‌ ಪ್ರಾಯೋಜಿಸುತ್ತಿದೆ.  ತ್ಯಾಜ್ಯ, ನೀರು, ಹಸಿರು ಹೊದಿಕೆ, ಶುದ್ಧ ಇಂಧನ, ಒಣ-ದ್ರವ, ಇಲೆಕ್ಟ್ರಾನಿಕ್‌, ಬಯೋಮೆಡಿಕಲ್‌ ಇತ್ಯಾದಿ ಘನ ತ್ಯಾಜ್ಯ ನಿರ್ವಹಣೆ, ನೀರಿನ ಮರು ಬಳಕೆ, ತ್ಯಾಜ್ಯ ನೀರಿನ ಮರುಬಳಕೆ, ವೃಕ್ಷಾರೋಪಣ, ಶುದ್ಧ ಗಾಳಿಯ ಅವಲೋಕನ, ಸೌರ ವಿದ್ಯುತ್‌ ಬಳಕೆ ಮೂಲಕ ಪರಿಸರಕ್ಕೆ ಸಲ್ಲಿಸಿದ ಪ್ರಯೋಗಗಳಿಂದಾಗಿ ಪ್ರಶಸ್ತಿ ಬಂದಿದೆ ಎಂದು ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಹರ್ಷ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.