ವೇದಾರ್ಥ ಚಿಂತನೆಗೆ ಬನ್ನಂಜೆ ಗೋವಿಂದಾಚಾರ್ಯ ಕರೆ


Team Udayavani, Dec 6, 2018, 11:06 AM IST

bannaje.jpg

ಉಡುಪಿ: ವೇದ ಅಧ್ಯಯನದ ಜತೆಗೆ ವೇದಾರ್ಥ ಚಿಂತನೆಗೆ ಮುಂದಾಗಬೇಕೆಂದು ಹಿರಿಯ ವಿದ್ವಾಂಸ ಡಾ| ಬನ್ನಂಜೆ ಗೋವಿಂದಾ ಚಾರ್ಯ ಕರೆ ನೀಡಿದರು.

ಉಜ್ಜಯಿನಿಯ ಮಹರ್ಷಿ ಸಾಂದೀಪನಿ ರಾಷ್ಟ್ರಿಯ ವೇದವಿದ್ಯಾ ಪ್ರತಿಷ್ಠಾನದ ವತಿಯಿಂದ ಪರ್ಯಾಯ ಶ್ರೀ ಪಲಿಮಾರು ಮಠ ಶ್ರೀಕೃಷ್ಣ ಮಠ, ಉಡುಪಿ ಸಂಸ್ಕೃತ ಕಾಲೇಜು ಮತ್ತು ಬೆಂಗಳೂರಿನ ಪೂರ್ಣಪ್ರಜ್ಞ ಸಂಶೋಧನ ಮಂದಿರದ ಸಹಭಾಗಿತ್ವದಲ್ಲಿ ರಾಜಾಂಗಣದಲ್ಲಿ ನಡೆಯುತ್ತಿರುವ ಮೂರು ದಿನಗಳ ದಕ್ಷಿಣ ಕ್ಷೇತ್ರೀಯ ವೇದ ಸಮ್ಮೇಳನದಲ್ಲಿ ಎರಡನೇ ದಿನವಾದ ಬುಧವಾರ ಸಮ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ವೇದಜ್ಞರೇ ಕಡಿಮೆ  ಅದರಲ್ಲೂ ವೇದಾರ್ಥ ಚಿಂತನೆ ಮಾಡುವವರು ಇನ್ನೂ ಕಡಿಮೆ ಎಂದರು. 

ಸಾಯಣಾಚಾರ್ಯರು ವೇದಾರ್ಥ ಚಿಂತನೆ ಮಾಡಿದ್ದರೂ ಅದು ಕರ್ಮಕಾಂಡ ಪ್ರಧಾನವಾಗಿದೆ. ಇದನ್ನು ಕಾಪಾಲಿ ಶಾಸಿಗಳೂ ಒಪ್ಪದೆ ಜ್ಞಾನಕಾಂಡ ಪ್ರಧಾನವಾಗಿರಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಮಧ್ವಾಚಾರ್ಯರು ಜ್ಞಾನ ಕಾಂಡ ಪ್ರಧಾನವಾಗಿ ಭಾಷ್ಯ ಬರೆದಿ ದ್ದಾರೆ. ಇನ್ನಷ್ಟು ವೇದಾರ್ಥ ಚಿಂತನೆ ಈ ಮಾರ್ಗದಲ್ಲಿ ನಡೆಯಬೇಕಿದೆ ಎಂದು ಬನ್ನಂಜೆ ಆಶಿಸಿದರು.

ವೇದಗಳಿಗೇ ಸಮ್ಮಾನ
ಸಮ್ಮಾನ ನೆರವೇರಿಸಿದ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ವೇದಜ್ಞರಿಗೆ ಸಮ್ಮಾನ ಮಾಡುವುದೆಂದರೆ ವೇದಗಳಿಗೇ ಸಮ್ಮಾನ ಮಾಡಿದಂತೆ ಎಂದು ಅಭಿಪ್ರಾಯಪಟ್ಟರು. ಪೂರ್ಣಪ್ರಜ್ಞ ಸಂಶೋಧನ ಮಂದಿರದ ನಿರ್ದೇಶಕ ಡಾ| ಆನಂದತೀರ್ಥ ನಾಗಸಂಪಿಗೆಅವರು ಅಭಿನಂದನಾ ಭಾಷಣ ಮಾಡಿದರು. ಸಂಸ್ಕೃತ ಕಾಲೇಜಿನ ಪ್ರಾಂಶುಪಾಲ ಡಾ| ಎನ್‌.ಲಕ್ಷ್ಮೀನಾರಾ ಯಣ ಭಟ್‌ ಉಪಸ್ಥಿತರಿದ್ದರು. 

ಗೋಷ್ಠಿಗಳು
ಸಂಸ್ಕೃತ ಕಾಲೇಜಿನ ಪ್ರಾಂಶುಪಾಲ ಡಾ| ಎನ್‌. ಲಕ್ಷ್ಮೀನಾರಾಯಣ ಭಟ್ಟರ ಅಧ್ಯಕ್ಷತೆಯಲ್ಲಿ ನಡೆದ ಗೋಷ್ಠಿಯಲ್ಲಿ ವಿದ್ವಾಂಸ ಹೆರ್ಗ ರವೀಂದ್ರ ಭಟ್‌, ಎರ್ನಾಕುಳಂ ಚಿನ್ಮಯ ವಿ.ವಿ. ಪ್ರಾಧ್ಯಾಪಕ ಡಾ| ರಾಮಕೃಷ್ಣ ಪೆಜತ್ತಾಯ, ಬೆಂಗಳೂರಿನ ಪ್ರಾಧ್ಯಾಪಕ ಕೆ. ಕೃಷ್ಣರಾಜ ಕುತ್ಪಾಡಿ, ಪುಣೆಯ ಸಂಶೋಧಕಿ ಡಾ| ಭಾಗ್ಯಲತಾ ಪ್ರಬಂಧ ಮಂಡಿಸಿದರು.

ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾ ಪೀಠದ ನಿವೃತ್ತ ಪ್ರಾಂಶುಪಾಲ ಪ್ರೊ| ಎ. ಹರಿದಾಸ ಭಟ್ಟರ ಅಧ್ಯಕ್ಷತೆಯಲ್ಲಿ ನಡೆದ ಗೋಷ್ಠಿಯಲ್ಲಿ ವೇದ ವಿದ್ವಾಂಸ ರಾದ ವಿ| ಸನತ್‌ಕುಮಾರ್‌ ಮತ್ತೂರು, ಕದ್ರಿ ಪ್ರಭಾಕರ ಅಡಿಗ, ಸುದರ್ಶನ ಸಾಮಗ, ಸಗ್ರಿ ರಾಘವೇಂದ್ರ ಉಪಾ ಧ್ಯಾಯ ಪ್ರಬಂಧ ಮಂಡಿಸಿದರು.  ಕೇರಳ ಶಂಕರಾಚಾರ್ಯ ವಿ.ವಿ. ನಿವೃತ್ತ ಪ್ರಾಧ್ಯಾಪಕ ರಾಮಕೃಷ್ಣ ಭಟ್‌ ಅಧ್ಯಕ್ಷತೆಯಲ್ಲಿ ನಡೆದ ಗೋಷ್ಠಿಯಲ್ಲಿ ತಿರುಪತಿ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದ ಪ್ರಾಧ್ಯಾಪಕರಾದ ಡಾ| ಗಣಪತಿ ಭಟ್‌, ಪ್ರೊ| ಎಂ.ಎಲ್‌.ಎನ್‌. ಮೂರ್ತಿ, ಬೆಂಗಳೂರು   ಸಂಸ್ಕೃತ ಕಾಲೇಜಿನ ಪ್ರಾಧ್ಯಾಪಕ ಅನಂತಕೃಷ್ಣ ಭಟ್‌ ಪ್ರಬಂಧ ಮಂಡಿಸಿದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.