ಮಲ್ಪೆಯಲ್ಲಿ  ಶ್ರೀ ಲಕ್ಷ್ಮೀನಾರಾಯಣ ಮಹಾಯಜ್ಞ


Team Udayavani, Dec 10, 2018, 9:56 AM IST

0912mlp1.jpg

ಮಲ್ಪೆ: ಲೋಕಕಲ್ಯಾಣಾರ್ಥ ಡಾ| ಮಹರ್ಷಿ ಆನಂದ ಗುರೂಜಿ ನೇತೃತ್ವದಲ್ಲಿ ರವಿವಾರ ಮಲ್ಪೆ ಕಡಲ ತೀರದಲ್ಲಿ ಶ್ರೀ ಲಕ್ಷ್ಮೀನಾರಾಯಣ ಮಹಾಯಜ್ಞ ಸಂಪನ್ನಗೊಂಡಿತು. ಆರಂಭದಲ್ಲಿ ಸಮುದ್ರ ಪೂಜೆ, ಗೋಪೂಜೆ, ತುಳಸಿಪೂಜೆ, ಅಶ್ವಪೂಜೆ, ಗಜಪೂಜೆ ನೆರವೇರಿತು. ವಿವಿಧೆಡೆಗಳಿಂದ ಆಗಮಿಸಿದ 8 ಸಾವಿರಕ್ಕೂ ಅಧಿಕ ಮಂದಿ ಯಜ್ಞದಲ್ಲಿ ಪಾಲ್ಗೊಂಡಿದ್ದರು.

ಕನ್ನರ್ಪಾಡಿ ಜಯದುರ್ಗಾ ಪರಮೇಶ್ವರೀ ದೇವಸ್ಥಾನದಿಂದ ವಡಭಾಂಡ ಬಲರಾಮ ದೇವಸ್ಥಾನದವರೆಗೆ ಬೃಹತ್‌ ವಾಹನ ಮೆರವಣಿಗೆ, ಅಲ್ಲಿಂದ ವಿವಿಧ ಭಜನ ತಂಡಗಳೊಂದಿಗೆ ಬೃಹತ್‌ ಶೋಭಾಯಾತ್ರೆಯ ಮೂಲಕ ಗುರೂಜೀ ಅವರನ್ನು ಕಡಲತೀರಕ್ಕೆ ಕರೆತರಲಾಯಿತು

ಗಣ್ಯರಾದ ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಆನಂದ ಸಿ. ಕುಂದರ್‌, ಉದಯ ಕುಮಾರ್‌ ಮುನಿಯಾಲು, ಕೃಷ್ಣಮೂರ್ತಿ ಆಚಾರ್ಯ, ಯಶ್‌ಪಾಲ್‌ ಎ. ಸುವರ್ಣ, ಸುರೇಂದ್ರ ಶೆಟ್ಟಿ, ಆನಂದ ಪಿ. ಸುವರ್ಣ, ಪುರುಷೋತ್ತಮ ಶೆಟ್ಟ, ಪ್ರಸಾದ್‌ರಾಜ್‌ ಕಾಂಚನ್‌, ಸಾಧು ಸಾಲ್ಯಾನ್‌, ಹರಿಯಪ್ಪ ಕೋಟ್ಯಾನ್‌, ಸತೀಶ್‌ ಕುಂದರ್‌, ವಿಲಾಸ್‌ ನಾಯಕ್‌, ಕಿಶೋರ್‌ ಆಳ್ವ, ದಿವಾಕರ ಶೆಟ್ಟಿ ತೋಟದಮನೆ, ಜಯಕರ ಶೆಟ್ಟಿ ಇಂದ್ರಾಳಿ, ಭೋಜರಾಜ್‌ ಕಿದಿಯೂರು, ಪಾಂಡುರಂಗ ಮಲ್ಪೆ ಉಪಸ್ಥಿತರಿದ್ದರು.

ಸಮುದ್ರರಾಜ ಋಣ ವಿಮೋಚಕ
ಮಹರ್ಷಿ ಆನಂದ ಗುರೂಜಿ ಮಾತನಾಡಿ, ಸಮುದ್ರರಾಜ ಋಣ ವಿಮೋಚಕ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಮಲ್ಪೆ ಕಡಲತೀರ ಪರಮಪವಿತ್ರ ಪುಣ್ಯಸ್ಥಾನವಾಗಿದ್ದು, ಮಥುರದಿಂದ ಭಗವಂತ ಶ್ರೀಕೃಷ್ಣ ಸಾಗಿಬಂದ ಸ್ಥಳವಾಗಿದೆ. ಈ ಹಿಂದೆ ರೈತರು ಮತ್ತು ಯೋಧರ ಒಳಿತಿಗಾಗಿ ಸಂಕಲ್ಪ ಕೈಗೊಳ್ಳಲಾಗಿತ್ತು. ಪ್ರಸ್ತುತ ಸಾಕಷ್ಟು ಮೀನುಗಾರರ ಕುಟುಂಬಗಳು ಸಂಕಷ್ಟದಲ್ಲಿರುವುದರಿಂದ ಅವರ  ಒಳಿತಿಗಾಗಿ, ಸಮಸ್ತ ಭಕ್ತರ ಕಷ್ಟ ದೂರವಾಗುವಂತೆ ಪ್ರಾರ್ಥಿಸಿ ಈ ಮಹಾಯಜ್ಞ ಹಮ್ಮಿಕೊಳ್ಳಲಾಗಿದೆ ಎಂದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.