ಸಾಸ್ತಾನ ಟೋಲ್‌ಗೇಟ್‌ : ಸ್ಥಳೀಯರಿಗೆ ಸಮಸ್ಯೆ ಮಾಡದಿರುವ ಭರವಸೆ


Team Udayavani, Dec 12, 2018, 2:50 AM IST

sasthana-toll-11-12.jpg

ಕೋಟ: ಸಾಸ್ತಾನ ಟೋಲ್‌ನಲ್ಲಿ ಉಡುಪಿ ಜಿ.ಪಂ.ಕೋಟ ಕ್ಷೇತ್ರ ವ್ಯಾಪ್ತಿಯ ಸ್ಥಳೀಯರ ಎಲ್ಲಾ ವಾಹನಗಳಿಗೆ ಶುಲ್ಕ ವಿನಾಯಿತಿ ನೀಡುವುದಾಗಿ ಶುಕ್ರವಾರದ ಪ್ರತಿಭಟನೆ ಸಂದರ್ಭ ಜಿಲ್ಲಾಡಳಿತದ ಭರವಸೆಯಂತೆ ಸಂಸದೆ ಶೋಭಾ ಕರಂದ್ಲಾಜೆ ಘೋಷಿಸಿದ್ದರು. ಆದರೆ ಇದೀಗ ಸ್ಥಳೀಯರಿಗೆ ಮತ್ತೆ ಸಿಬಂದಿ ಕಿರಿ-ಕಿರಿ ನೀಡುತ್ತಿರುವ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಹೆದ್ದಾರಿ ಜಾಗೃತಿ ಸಮಿತಿಯ ಸದಸ್ಯರು ಸೋಮವಾರ ಟೋಲ್‌ ಪ್ಲಾಜಾಕ್ಕೆ ತೆರಳಿ ಸಿಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ಸಿಬಂದಿಗೆ ಎಚ್ಚರಿಕೆ 
ಈ ಸಂದರ್ಭ ಟೋಲ್‌ ಮೇಲ್ವಿಚಾರಕ ಕೇಶವಮೂರ್ತಿಯನ್ನು ಸ್ಥಳಕ್ಕೆ ಕರೆಸಿ ಹೆದ್ದಾರಿ ಜಾಗೃತಿ ಸಮಿತಿಯ ಅಧ್ಯಕ್ಷ ಪ್ರತಾಪ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿಠಲ ಪೂಜಾರಿ ಹಾಗೂ ಸದಸ್ಯರು ಮಾತುಕತೆ ನಡೆಸಿದರು. ಉಡುಪಿ ಜಿ..ಪಂ. ಕೋಟ ಕ್ಷೇತ್ರ ಹಾಗೂ ಸಾಲಿಗ್ರಾಮ ಪ.ಪಂ ವ್ಯಾಪ್ತಿಯ ವಾಣಿಜ್ಯ ಹಾಗೂ ಖಾಸಗಿ ವಾಹನಗಳಿಗೆ ಉಚಿತ ಪ್ರವೇಶ ನೀಡುವುದಾಗಿ ಸಂಸದೆಯವರು ತಿಳಿಸಿದ್ದಾರೆ. ಆದರೂ ನೀವು ಸ್ಥಳೀಯರಿಗೆ ಸಮಸ್ಯೆ ಮಾಡುತ್ತಿದ್ದೀರಿ. ಈ ರೀತಿ ಕಿರಿಕಿರಿ ನೀಡಿದರೆ ಮತ್ತೆ ಉಗ್ರ ಹೋರಾಟ ಸಂಘಟಿಸಬೇಕಾಗುತ್ತದೆ ಎಂದು ತರಾಟೆಗೆ ತೆಗೆದುಕೊಂಡರು.

ಸ್ಥಳೀಯರಿಗೆ ಸಮಸ್ಯೆ ಮಾಡುವುದಿಲ್ಲವೆಂದು ಭರವಸೆ ಸ್ಥಳೀಯರಿಗೆ ಯಾವುದೇ ಕಾರಣಕ್ಕೂ ಸಮಸ್ಯೆ ಮಾಡುವುದಿಲ್ಲ. ಆದರೆ ಕೆಲವರು ವಾಹನದ ಆರ್‌.ಸಿ. ತೋರಿಸಲು ಹಿಂದೇಟು ಹಾಕುತ್ತಾರೆ. ಆರ್‌.ಸಿ. ಕೇಳಿದರೆ ಬೇರೆ ದಾಖಲೆ ನೀಡುತ್ತಾರೆ. ಹೀಗಾಗಿ ಸಮಸ್ಯೆಯಾಗುತ್ತದೆ. ಆದ್ದರಿಂದ ದಯವಿಟ್ಟು ಎಲ್ಲರೂ ಆರ್‌.ಸಿ. ತೋರಿಸಿ ಶುಲ್ಕ ವಿನಾಯಿತಿ ಕೋರಬೇಕು ಎಂದು ಸಿಬಂದಿ ಮನವಿ ಮಾಡಿದರು. ಈ ಸಂದರ್ಭ ಪಾಂಡೇಶ್ವರ ಗ್ರಾಮ ಪಂಚಾಯತ್‌ ಅಧ್ಯಕ್ಷ ಗೋವಿಂದ ಪೂಜಾರಿ, ಹೆದ್ದಾರಿ ಜಾಗೃತಿ ಸಮಿತಿಯ ಕಾನೂನು ಸಲಹೆಗಾರ ಶ್ಯಾಮ್‌ ಸುಂದರ್‌ ನಾೖರಿ, ಪ್ರಶಾಂತ ಶೆಟ್ಟಿ,ಅಲ್ವಿನ್‌ ಅಂದ್ರಾದೆ, ಸಾಲಿಗ್ರಾಮ ನಾಗರಾಜ ಗಾಣಿಗ, ಕಾರ್ಕಡ ರಾಜು ಪೂಜಾರಿ, ಅಚ್ಯುತ್‌ ಪೂಜಾರಿ, ರಾಘವೇಂದ್ರ ಐರೋಡಿ, ಸಂದೀಪ್‌ ಕುಂದರ್‌ ಕೋಡಿ, ಉದ್ಯಮಿ ನವೀನ್‌ ಬಾಂಜ್‌, ಸಹದೇವ ಸಾಸ್ತಾನ, ನಾರಾಯಣ, ರಾಘವೇಂದ್ರ ಐರೋಡಿ ಮೊದಲಾದವರು ಉಪಸ್ಥಿತರಿದ್ದರು.

ಯಾರಿಗೆ ಟೋಲ್‌ ವಿನಾಯಿತಿ?
ಉಡುಪಿ ಜಿ.ಪಂ. ಕೋಟ ಕ್ಷೇತ್ರದ ಐರೋಡಿ, ಪಾಂಡೇಶ್ವರ, ಕೋಡಿ, ಕೋಟ, ಕೋಟತಟ್ಟು, ವಡ್ಡರ್ಸೆ ಗ್ರಾ.ಪಂ. ಹಾಗೂ ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ವಾಣಿಜ್ಯ ಹಾಗೂ ಖಾಸಗಿ ವಾಹನಗಳಿಗೆ ಟೋಲ್‌ನಲ್ಲಿ ವಿನಾಯಿತಿ ನೀಡುವುದಾಗಿ ಜನಪ್ರತಿನಿಧಿಗಳ ಮಾತುಕತೆ ವೇಳೆ ಪ್ರಕಟವಾಗಿದೆ. ಆದ್ದರಿಂದ ಈ ಭಾಗದವರು ತಮ್ಮ ವಾಹನದ ಆರ್‌.ಸಿ. ಬುಕ್‌ ತೋರಿಸಿ ವಿನಾಯಿತಿ ಪಡೆಯಬಹುದು. ನಮ್ಮ ಬೇಡಿಕೆ ಇನ್ನೂ ಕೂಡ 20 ಕಿ.ಮೀ. ವರೆಗಿನ ಎಲ್ಲಾ ವಾಹನಗಳಿಗೆ ವಿನಾಯಿತಿ ನೀಡಬೇಕು ಎನ್ನುವುದಾಗಿದ್ದು ಈ ಬಗ್ಗೆ ಹೋರಾಟ ಮುಂದುವರಿಯಲಿದೆ ಎಂದು ಜಾಗೃತಿ ಸಮಿತಿ ತಿಳಿಸಿದೆ. 

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.