ದೋಣಿಯಲ್ಲಿ ತೇಲಿ ಹೊರಬಂದ ‘ನಾನು ಸನ್ಯಾಸಿಯಾಗಲು ಹೊರಟಿದ್ದೆ’ ಮುಖಪುಟ


Team Udayavani, Dec 12, 2018, 7:12 PM IST

sanyasi-12-12.jpg

ಉಡುಪಿ: ‘ದಾರಿ ತಪ್ಪಿಸು ದೇವರೇ’ ಪುಸ್ತಕ ಖ್ಯಾತಿಯ ಮಂಜುನಾಥ್ ಕಾಮತ್ ಅವರ ಮುಂಬರುವ ಹೊಸ ಪುಸ್ತಕ ‘ನಾನು ಸನ್ಯಾಸಿಯಾಗಲು ಹೊರಟಿದ್ದೆ’, ಇದರ ಮುಖಪುಟವನ್ನು ವಿಶಿಷ್ಟ ರೀತಿಯಲ್ಲಿ ಅನಾವರಣಗೊಳಿಸಲಾಯಿತು. ಉಡುಪಿಯ ಕೆಮ್ಮಣ್ಣು ಪಡುತೋನ್ಸೆ ತೂಗುಸೇತುವೆಯ ಬಳಿ 40 ದ್ವೀಪಗಳ (ಕುದುರು) ನಾವಿಕ ಸತ್ಯಣ್ಣ ಅವರು ಹೊಸ ಪುಸ್ತಕದ ಮುಖಪುಟವನ್ನು ದೋಣಿಯಲ್ಲಿದ್ದ ಗಣ್ಯರ ಸಮ್ಮುಖದಲ್ಲಿ ನದಿ ನೀರಿನಲ್ಲಿ ದೋಣಿ ಚಲಿಸುತ್ತಿರುವಂತೆಯೇ ಅನಾವರಣಗೊಳಿಸಿದರು. ಬಳಿಕ ಸತ್ಯಣ್ಣನ ದೋಣಿಯಲ್ಲಿ ದ್ವೀಪ ಪ್ರದೇಶಗಳಿಗೆ ಹಾಗೆಯೇ ಒಂದು ಸುತ್ತು ಬರಲಾಯಿತು.

ಈ ಸಂದರ್ಭದಲ್ಲಿ ಪುಸ್ತಕದ ಲೇಖಕ ಮಂಜುನಾಥ ಕಾಮತ್, ಹಿರಿಯ ಪತ್ರಕರ್ತ ಸೋಮಶೇಖರ ಪಡುಕೆರೆ. ಛಾಯಾಗ್ರಾಹಕ ಶಶಿಕಾಂತ್ ಶೆಟ್ಟಿ. ನಿಥೇಶ್. ಮಾಧವ ಪೈ. ಅನಿಲ್ ಶೆಣೈ. ಸುಧೀರ್,  ಹೊನ್ನಾವರದ ವಿದ್ಯಾರ್ಥಿ ದಿನೇಶ್ ನಾಯಕ್ ಉಪಸ್ಥಿತರಿದ್ದರು. ಒಟ್ಟಿನಲ್ಲಿ ಮುಂಜಾನೆಯ ಹಿತವಾದ ಕಡಲ ತಂಪು ಗಾಳಿಗೆ ಚುಮುಚುಮು ಚಳಿಯಲ್ಲಿ ನದಿನೀರಿನಲ್ಲಿ ತೇಲುತ್ತಾ ನಾವಿಕ ಸತ್ಯಣ್ಣನವರ ಕೈಯಿಂದ ಸರಳವಾಗಿ ಮೂಡಿಬಂದ ಈ ಮುಖಪುಟ ಅನಾವರಣ ಕಾರ್ಯಕ್ರಮ ಕಾಮತರ ಸೃಜನಶೀಲತೆಗೆ ಸಾಕ್ಷಿಯಾದಂತಿತ್ತು.

ಈ ಹಿಂದಿನ ತಮ್ಮ ಪುಸ್ತಕವನ್ನು ಕಾಮತರು​​​​​​​ ವರಂಗ ಕೆರೆಯಲ್ಲಿ ಸೂರ್ಯೋದಯದ ಸಂದರ್ಭದಲ್ಲಿ ಮಿಂಜಿರನೆಂಬ ವ್ಯಕ್ತಿಯ ಕೈಯಿಂದ ಬಿಡುಗಡೆಗೊಳಿಸಿದ್ದನ್ನಿಲ್ಲಿ ಸ್ಮರಿಸಬಹುದಾಗಿದೆ. ಓದುಗರಲ್ಲಿ ಬಹಳ ನಿರೀಕ್ಷೆ ಮೂಡಿಸಿರುವ ಈ ಪುಸ್ತಕ ಸದ್ಯದಲ್ಲಿಯೇ ವಿನೂತನ ರೀತಿಯಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಮಂಜುನಾಥ್ ಕಾಮತ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

Click: Shashikanth Shetty​​​​​​​
Video: Sudhir


ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.