ಯಕ್ಷಗಾನ ನಾಟ್ಯ ತರಬೇತಿ, ಮಕ್ಕಳ ರಂಗಭೂಮಿ ಉದ್ಘಾಟನೆ


Team Udayavani, Dec 14, 2018, 1:00 AM IST

rangabhoomi-13-12.jpg

ಕಟಪಾಡಿ: ಯಕ್ಷಗಾನ ಮತ್ತು ನಾಟಕ ರಂಗಭೂಮಿಗೆ ಬೇಕಾದ ಹಲವು ಚಟುವಟಿಕೆಗಳು ಯಕ್ಷಗಾನದಲ್ಲಿ ಸಮೃದ್ಧವಾಗಿ ಕಾಣುತ್ತವೆ. ಗಾಯನ- ವಾದನ- ನರ್ತನ, ಪೂರ್ವ ರಂಗದಲ್ಲಿ 6ವಿಧಗಳ ರಂಗಾರ್ಚನೆಗಳನ್ನೊಳಗೊಂಡಿರುವ ಯಕ್ಷಗಾನವು ಕೇವಲ ಮನೋರಂಜನೆಗಾಗಿ ಇರದೆ ಆದಿ ಹಾಗೂ ಅಂತ್ಯಗಳಲ್ಲಿ ಆರಾಧನೆಯಲ್ಲಿ ಸಂಪನ್ನವಾಗುವ ಸುಂದರ ಆರಾಧನಾ ಕಲೆಯಾಗಿದೆ ಎಂದು ಜಾನಪದ ಸಂಶೋಧಕ ಕೆ.ಎಲ್‌. ಕುಂಡಂತಾಯ ಹೇಳಿದರು.

ಅವರು ರವಿವಾರ ಕಟಪಾಡಿ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಗಣೇಶ ರಾವ್‌ ಎಲ್ಲೂರು ಸಾರಥ್ಯ, ನಿರ್ದೇಶನ ಮತ್ತು ಸಂಯೋಜನೆಯ ಸ್ನೇಹಜೀವಿ ಉಡುಪಿ ಇದರ ಯಕ್ಷಗಾನ ನಾಟ್ಯ ತರಬೇತಿ ಮತ್ತು ಮಕ್ಕಳ ರಂಗಭೂಮಿಯನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಎರ್ಮಾಳು, ಹಿರಿಯ ರಂಗನಟ, ಸುಮನಸಾ ಕೊಡವೂರು ಗೌರವಾಧ್ಯಕ್ಷ ಎಂ.ಎಸ್‌. ಭಟ್‌ ಮಾತನಾಡಿದ‌ರು.

ದೇವಸ್ಥಾನದ ಧರ್ಮದರ್ಶಿ ನವೀನ್‌ ಆಚಾರ್ಯ ಪಡುಬಿದ್ರಿ ಮತ್ತು ಪ್ರಬಂಧಕ ರಮೇಶ್‌ ಆಚಾರ್ಯ ಕಾಪು ಅವರನ್ನು ಸಮ್ಮಾನಿಸಲಾಯಿತು. ಅವಿಭಜಿತ ದ.ಕ ಜಿಲ್ಲಾ ವಿಶ್ವಕರ್ಮ ಒಕ್ಕೂಟ ಗೌರವಾಧ್ಯಕ್ಷ ಯೋಗೀಶ ಆಚಾರ್ಯ ಅಲೆವೂರು, ಸಭಾಧ್ಯಕ್ಷತೆ ವಹಿಸಿದ್ದ ಉದ್ಯಮಿ ಪ್ರಕಾಶ ಆಚಾರ್ಯ ಇನ್ನಂಜೆ ಶುಭ ಕೋರಿದರು. ಉದ್ಯಮಿಗಳಾದ ದಯಾನಂದ ಪೂಜಾರಿ ಬೆಂಗಳೂರು, ನವೀನ್‌ ಅಮೀನ್‌, ಅಲ್ವಿನ್‌ ಪಿ. ಮಿನೇಜಸ್‌, ಶ್ರೀ ದೇವಸ್ಥಾನದ  ಮಹಿಳಾ ಬಳಗ ಅಧ್ಯಕ್ಷೆ  ಶಶಿಕಲಾ ದಾಮೋದರ ಆಚಾರ್ಯ, ಸಗ್ರಿ ಚಕ್ರತೀರ್ಥ ಸಂಘದ ಅಧ್ಯಕ್ಷ ಕೇಶವ ಆಚಾರ್ಯ ಮತ್ತು ಯಕ್ಷ ನಾಟ್ಯ ಗುರುಗಳಾದ ಆದಿತ್ಯ ಅಂಬಲಪಾಡಿ ಉಪಸ್ಥಿತರಿದ್ದರು. ಸಂತೋಷ್‌ ಕುಮಾರ್‌ ಪಿಲಾರು ಸ್ವಾಗತಿಸಿ, ಸುಮಲತಾ ಶೇಖರ್‌ ಇನ್ನಂಜೆ ವಂದಿಸಿದರು. ಗಣೇಶ್‌ ರಾವ್‌ ಎಲ್ಲೂರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.